AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Edited By: |

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ