AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Updated By: ಮದನ್​ ಕುಮಾರ್​

Updated on:Aug 05, 2022 | 3:42 PM

ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

Follow us
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್