AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Azadi Ka Amrit Mahotsav: ದೇಶಭಕ್ತಿ ಉಕ್ಕಿಸುವ ಈ ಸಿನಿಮಾಗಳನ್ನು ಮರೆಯಲು ಸಾಧ್ಯವಿಲ್ಲ

Independence Day | Patriotic Movies: ದೇಶಭಕ್ತಿ ಕಥಾಹಂದರದ ಸಿನಿಮಾಗಳನ್ನು ಪ್ರೇಕ್ಷಕರು ಎಂದಿಗೂ ಇಷ್ಟಪಡುತ್ತಾರೆ. ಸ್ವಾತಂತ್ರ್ಯ ಬಂದ ನಂತರದಲ್ಲಿ ಹಲವಾರು ಸಿನಿಮಾಗಳು ಪ್ರೇಕ್ಷಕರ ಮನ ಗೆದ್ದಿವೆ.

TV9 Web
| Updated By: ಮದನ್​ ಕುಮಾರ್​|

Updated on:Aug 05, 2022 | 3:42 PM

Share
ಆಮಿರ್​ ಖಾನ್​ ನಟನೆಯ ‘ಲಗಾನ್​’ ಸಿನಿಮಾ ಪ್ರೇಕ್ಷಕರ ಪಾಲಿಗೆ ಆಲ್​ಟೈಮ್​ ಫೇವರಿಟ್​ ಆಗಿದೆ. ಕ್ರಿಕೆಟ್​ ಆಟದ ಮೂಲಕ ಬ್ರಿಟಿಷರನ್ನು ಮಣಿಸುವ ಹಳ್ಳಿ ಮಂದಿಯ ಕಥೆ ಈ ಚಿತ್ರದಲ್ಲಿದೆ.

Azadi Ka Amrit Mahotsav: Here is the list of top 5 Indian Independence Day movies

1 / 5
‘ರಂಗ್​ ದೇ ಬಸಂತಿ’ ಚಿತ್ರದಲ್ಲಿ ಯುವಕರಿಗೆ ಉತ್ತಮ ಸಂದೇಶ ನೀಡಲಾಗಿದೆ. ಸ್ವಾತಂತ್ ಭಾರತದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಈ ಸಿನಿಮಾ ವಿವರಿಸುತ್ತದೆ.

Azadi Ka Amrit Mahotsav: Here is the list of top 5 Indian Independence Day movies

2 / 5
‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

‘ಕೇಸರಿ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಡಿದ ಭಾರತದ ವೀರ ಯೋಧರ ಕಥೆ ಈ ಚಿತ್ರದಲ್ಲಿದೆ.

3 / 5
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಂಗಲ್​ ಪಾಂಡೆಯ ತ್ಯಾಗವನ್ನು ಮರೆಯುವಂತಿಲ್ಲ. ಅವರ ಜೀವನದ ಕಥೆಯನ್ನು ಆಧರಿಸಿ ತಯಾರಾದ ‘ಮಂಗಲ್​ ಪಾಂಡೆ’ ಚಿತ್ರದಲ್ಲಿ ಆಮೀರ್ ಖಾನ್​ ಮುಖ್ಯ ಪಾತ್ರ ಮಾಡಿದ್ದಾರೆ.

4 / 5
‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

‘ದಿ ಲೆಜೆಂಡ್​ ಆಫ್​ ಭಗತ್​ ಸಿಂಗ್​’ ಸಿನಿಮಾದಲ್ಲಿ ಅಜಯ್​ ದೇವಗನ್​ ನಟಿಸಿದ್ದಾರೆ. 2002ರಲ್ಲಿ ತೆರೆಕಂಡ ಈ ಚಿತ್ರಕ್ಕೆ ರಾಜ್​ಕುಮಾರ್​ ಸಂತೋಷಿ ನಿರ್ದೇಶನ ಮಾಡಿದ್ದಾರೆ. ಭಗತ್​ ಸಿಂಗ್​ ಜೀವನದ ಕುರಿತ ಕಥೆ ಈ ಚಿತ್ರದಲ್ಲಿದೆ.

5 / 5

Published On - 3:42 pm, Fri, 5 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!