Kannada News Photo gallery Azadi Ka Amrut Mahotsav Bengaluru Central Jail arranges Competition for prisoners here is the photos GGD
Photo Gallery: 75ನೇ ಸ್ವಾತಂತ್ರ್ಯೋತ್ಸವ: ಪರಪ್ಪನ ಅಗ್ರಹಾರದ ಜೈಲುಹಕ್ಕಿಗಳಿಗೆ ವಿವಿಧ ಸ್ಪರ್ಧೆ, ಅಂಬೇಡ್ಕರ್ ಚಿತ್ರ ಬಿಡಿಸಿದ ಕೈದಿ ವಿಜೇತೆ: ಚಿತ್ರಗಳನ್ನು ನೋಡಿ
ಭಾರತ ಮಾತೆ, ಡಾ.ಬಿ ಆರ್ ಅಂಬೇಡ್ಕರ್, ಪರಿಸರ, ಗಾಂಧೀಜಿ, ಬುದ್ದ, ವಿಷ್ಣು, ಕೃಷ್ಣ ,ಬಾಲಕೃಷ್ಣ, ಹಳ್ಳಿ ಪರಿಸರ ಸೇರಿದಂತೆ ಅನೇಕ ಚಿತ್ರಗಳ ಕೈದಿಗಳು ಚಿತ್ರಿಸಿದ್ದರು. (ಸಚಿತ್ರ ವರದಿ: ಶಿವಪ್ರಸಾದ್, ಕ್ರೈ ಬ್ಯೂರೋ, ಟಿವಿ9)
Azadi Ka Amrut Mahotsav Bengaluru Central Jail arranges Competition for prisoners
1 / 7
Azadi Ka Amrut Mahotsav Bengaluru Central Jail arranges Competition for prisoners
2 / 7
ಜೈಲುಹಕ್ಕಿಗಳು ಉತ್ಸಾಹದಿಂದ ಚಿತ್ರ ಬರೆದರು. ಹಾಡಿದರು. ವಿವಿಧ ಸ್ಪರ್ಧೆಗಳಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿದರು. ಜತೆಗೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನೂ ಘೋಷಿಸಲಾಯಿತು.
3 / 7
ಚಿತ್ರಕಲಾ ಸ್ಪರ್ಧೆಗಳಲ್ಲಿ ಒಟ್ಟು 42 ಕೈದಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ ಕೈದಿಗಳು ಬಿಡಿಸಿದ ವಿಭಿನ್ನ ಚಿತ್ರಗಳು ಜೈಲಿನ ಅಧಿಕಾರಿಗಳನ್ನೂ ಅಚ್ಚರಿಗೊಳಿಸಿತು.
4 / 7
ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಲ್ಲಿರುವ ನೈಜೇರಿಯಾ ದೇಶದ ಪ್ರಜೆಗಳೂ ಕೂಡ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದರು. ಇತರ ಸಜಾಬಂಧಿ ಕೈದಿಗಳ ಜತೆ ಜೈಲುವಾಸ ಅನುಭವಿಸುತ್ತಿರುವ ನೈಜೀರಿಯನ್ ಪ್ರಜೆಗಳೂ ಕೂಡ ಸಹಜವಾಗಿಯೇ ಭಾಗಿಯಾಗಿದ್ದರು.
5 / 7
Azadi Ka Amrut Mahotsav Bengaluru Central Jail arranges Competition for prisoners
6 / 7
ಭಾರತ ಮಾತೆ, ಡಾ.ಬಿ ಆರ್ ಅಂಬೇಡ್ಕರ್, ಪರಿಸರ, ಗಾಂಧೀಜಿ, ಬುದ್ದ, ವಿಷ್ಣು, ಕೃಷ್ಣ ,ಬಾಲಕೃಷ್ಣ, ಹಳ್ಳಿ ಪರಿಸರ ಸೇರಿದಂತೆ ಅನೇಕ ಸುಂದರ ಚಿತ್ರಗಳನ್ನು ಕೈದಿಗಳು ಚಿತ್ರಿಸಿದ್ದರು.