AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಕಮಿಷನರ್ ಬಿ. ದಯಾನಂದ್‌ ಎಷ್ಟು ದಕ್ಷ, ಜನಸ್ನೇಹಿ ಪೊಲೀಸ್‌ ಅಧಿಕಾರಿಯಾಗಿದ್ರು ನೋಡಿ

ಜೂನ್‌ 04 ರಂದು ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮು ಕ್ರೀಡಾಂಗಣದ ಬಳಿ ಉಂಟಾದ ಭೀಕರ ಕಾಲ್ತುಳಿತ ದುರಂತಕ್ಕೆ ಬೆಂಗಳೂರು ನಗರ ಕಮಿಷನರ್‌ ಆಗಿದ್ದ ಬಿ. ದಯಾನಂದ್‌ ಸೇರಿದಂತೆ ಐವರು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ರಾತ್ರೋ ರಾತ್ರಿ ಅಮಾನತು ಮಾಡಲಾಗಿದೆ. ದಕ್ಷ ಪೊಲೀಸ್‌ ಅಧಿಕಾರಿ ಬಿ. ದಯಾನಂದ್‌ ಅವರನ್ನು ಸಸ್ಪೆಂಡ್‌ ಮಾಡಿದ ಸರ್ಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಪೊಲೀಸ್‌ ಇಲಾಖೆಯಲ್ಲೂ ಅಸಮಾಧಾನ ಹೊರಬೀಳುತ್ತಿದೆ. ದಕ್ಷ ಅಧಿಕಾರಿಯನ್ನು ಅಮಾನತು ಮಾಡಿದ ಸರ್ಕಾರದ ವಿರುದ್ಧ ಜನ ಕಿಡಿ ಕಾರಿದ್ದಾರೆ. ಈ ದಕ್ಷ ಅಧಿಕಾರಿ ಎಷ್ಟು ಜನಸ್ನೇಹಿಯಾಗಿದ್ರು ಎಂಬುದಕ್ಕೆ ಸಂಬಂಧಿಸಿದ ಒಂದಷ್ಟು ಫೋಟೋಗಳು ಇದೀಗ ಹರಿದಾಡುತ್ತಿದೆ.

ಮಾಲಾಶ್ರೀ ಅಂಚನ್​
|

Updated on: Jun 07, 2025 | 3:05 PM

Share
ಬೆಂಗಳೂರು ನಗರ ಪೊಲೀಸ್‌ ಆಯಕ್ತರಾಗಿದ್ದ ಬಿ. ದಯಾನಂದ್‌ ಅವರು ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿಯಾಗಿದ್ದರು.

ಬೆಂಗಳೂರು ನಗರ ಪೊಲೀಸ್‌ ಆಯಕ್ತರಾಗಿದ್ದ ಬಿ. ದಯಾನಂದ್‌ ಅವರು ಬಿಡುವಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದ ದಕ್ಷ ಅಧಿಕಾರಿಯಾಗಿದ್ದರು.

1 / 5
ನಿಷ್ಠೆಯಿಂದ ಕರ್ತವ್ಯ ಪಾಲಿಸುತ್ತಿದ್ದ ಬಿ. ದಯಾನಂದ್‌ ಅವರು ಅಷ್ಟೇ ಜನಸ್ನೇಹಿ ಅಧಿಕಾರಿ ಕೂಡಾ ಆಗಿದ್ರು.  ಹೌದು ಇವರು ತಮ್ಮ ಕಚೇರಿಗೆ ಬರುವಂತಹ ಸಾರ್ವಜನಿಕರನ್ನು ಸೌಜನ್ಯದಿಂದ ಮಾತನಾಡಿ, ಸಮಸ್ಯೆಗಳನ್ನು ಆಲಿಸಿ, ಆ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದರು.

ನಿಷ್ಠೆಯಿಂದ ಕರ್ತವ್ಯ ಪಾಲಿಸುತ್ತಿದ್ದ ಬಿ. ದಯಾನಂದ್‌ ಅವರು ಅಷ್ಟೇ ಜನಸ್ನೇಹಿ ಅಧಿಕಾರಿ ಕೂಡಾ ಆಗಿದ್ರು. ಹೌದು ಇವರು ತಮ್ಮ ಕಚೇರಿಗೆ ಬರುವಂತಹ ಸಾರ್ವಜನಿಕರನ್ನು ಸೌಜನ್ಯದಿಂದ ಮಾತನಾಡಿ, ಸಮಸ್ಯೆಗಳನ್ನು ಆಲಿಸಿ, ಆ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದರು.

2 / 5
ನಗರದ ಆರೋಗ್ಯಕರ ಭವಿಷ್ಯಕ್ಕಾಗಿ, ನಿಷ್ಠೆಯಿಂದ ಕರ್ತವ್ಯ ಪಾಲಿಸುತ್ತಿದ್ದರು, ಸಾರ್ವಜನಿಕರ ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುತ್ತಿದ್ದರು. ಹೀಗೆ ಇವರು  ಸಿಸ್ಟಮ್ಯಾಟಿಕ್‌ ಆಗಿ ಹಾಗೂ ಜನಪರವಾಗಿ ಕೆಲಸ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

ನಗರದ ಆರೋಗ್ಯಕರ ಭವಿಷ್ಯಕ್ಕಾಗಿ, ನಿಷ್ಠೆಯಿಂದ ಕರ್ತವ್ಯ ಪಾಲಿಸುತ್ತಿದ್ದರು, ಸಾರ್ವಜನಿಕರ ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುತ್ತಿದ್ದರು. ಹೀಗೆ ಇವರು ಸಿಸ್ಟಮ್ಯಾಟಿಕ್‌ ಆಗಿ ಹಾಗೂ ಜನಪರವಾಗಿ ಕೆಲಸ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.

3 / 5
ಅಷ್ಟೇ ಅಲ್ಲದೆ ಶಾಲಾ ಕಾಲೇಜುಗಳಿಗೆ ಹೋಗಿ ಸೈಬರ್‌ ಕ್ರೈಂ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುತ್ತಿದ್ದರು. ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದ ಇವರು ಜನರ ಅಚ್ಚುಮೆಚ್ಚಿನ ಪೊಲೀಸ್‌ ಅಧಿಕಾರಿಯಾಗಿದ್ದರು.

ಅಷ್ಟೇ ಅಲ್ಲದೆ ಶಾಲಾ ಕಾಲೇಜುಗಳಿಗೆ ಹೋಗಿ ಸೈಬರ್‌ ಕ್ರೈಂ, ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುತ್ತಿದ್ದರು. ಜನರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುತ್ತಿದ್ದ ಇವರು ಜನರ ಅಚ್ಚುಮೆಚ್ಚಿನ ಪೊಲೀಸ್‌ ಅಧಿಕಾರಿಯಾಗಿದ್ದರು.

4 / 5
ಇವರ ಅಧಿಕಾರ ಅವಧಿಯಲ್ಲಿ ಈ ಮೊದಲು ಯಾವುದೇ ಘೋರ ದುರಂತ ಅಥವಾ ಘಟನೆಗಳು ನಡೆದಿರಲಿಲ್ಲ. ಆದರೆ ಮೊನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಭದ್ರತೆ ನಿರ್ವಹಣೆ ವೈಫಲ್ಯವಾಗಿದೆ ಎಂದು ಆರೋಪದ ಮೇರೆಗೆ ದಕ್ಷ ಅಧಿಕಾರಿ ಬಿ. ದಯಾನಂದ್‌ ಅವರನ್ನು ಅಮಾನತು ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಇವರ ಅಧಿಕಾರ ಅವಧಿಯಲ್ಲಿ ಈ ಮೊದಲು ಯಾವುದೇ ಘೋರ ದುರಂತ ಅಥವಾ ಘಟನೆಗಳು ನಡೆದಿರಲಿಲ್ಲ. ಆದರೆ ಮೊನ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಭದ್ರತೆ ನಿರ್ವಹಣೆ ವೈಫಲ್ಯವಾಗಿದೆ ಎಂದು ಆರೋಪದ ಮೇರೆಗೆ ದಕ್ಷ ಅಧಿಕಾರಿ ಬಿ. ದಯಾನಂದ್‌ ಅವರನ್ನು ಅಮಾನತು ಮಾಡಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

5 / 5
Follow Us
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?