ಮಾಜಿ ಕಮಿಷನರ್ ಬಿ. ದಯಾನಂದ್ ಎಷ್ಟು ದಕ್ಷ, ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿದ್ರು ನೋಡಿ
ಜೂನ್ 04 ರಂದು ಆರ್ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮು ಕ್ರೀಡಾಂಗಣದ ಬಳಿ ಉಂಟಾದ ಭೀಕರ ಕಾಲ್ತುಳಿತ ದುರಂತಕ್ಕೆ ಬೆಂಗಳೂರು ನಗರ ಕಮಿಷನರ್ ಆಗಿದ್ದ ಬಿ. ದಯಾನಂದ್ ಸೇರಿದಂತೆ ಐವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ರಾತ್ರೋ ರಾತ್ರಿ ಅಮಾನತು ಮಾಡಲಾಗಿದೆ. ದಕ್ಷ ಪೊಲೀಸ್ ಅಧಿಕಾರಿ ಬಿ. ದಯಾನಂದ್ ಅವರನ್ನು ಸಸ್ಪೆಂಡ್ ಮಾಡಿದ ಸರ್ಕಾರದ ಕ್ರಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಜೊತೆಗೆ ಪೊಲೀಸ್ ಇಲಾಖೆಯಲ್ಲೂ ಅಸಮಾಧಾನ ಹೊರಬೀಳುತ್ತಿದೆ. ದಕ್ಷ ಅಧಿಕಾರಿಯನ್ನು ಅಮಾನತು ಮಾಡಿದ ಸರ್ಕಾರದ ವಿರುದ್ಧ ಜನ ಕಿಡಿ ಕಾರಿದ್ದಾರೆ. ಈ ದಕ್ಷ ಅಧಿಕಾರಿ ಎಷ್ಟು ಜನಸ್ನೇಹಿಯಾಗಿದ್ರು ಎಂಬುದಕ್ಕೆ ಸಂಬಂಧಿಸಿದ ಒಂದಷ್ಟು ಫೋಟೋಗಳು ಇದೀಗ ಹರಿದಾಡುತ್ತಿದೆ.

1 / 5

2 / 5

3 / 5

4 / 5

5 / 5