AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Elephant Birthday: ಬನ್ನೇರುಘಟ್ಟ ಉದ್ಯಾನವನದಲ್ಲಿ ಮರಿ ಆನೆ ಹುಟ್ಟಹಬ್ಬ ಸಂಭ್ರಮ, ವಿಭಿನ್ನ ಕೇಕ್ ತಯಾರಿಸಿದ ಸಿಬ್ಬಂದಿ

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಭಿನ್ನ ರೀತಿಯಲ್ಲಿ ಮರಿ ಆನೆಯ ಹುಟ್ಟುಹಬ್ಬವನ್ನು ಆಚರಿಸಲಾಗಿದೆ.

ರಾಮು, ಆನೇಕಲ್​
| Edited By: |

Updated on: Aug 27, 2023 | 12:02 PM

Share
ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿತ್ತು. ಕಬಿನಿ ಎಂಬ ಜೀಬ್ರಾ ಮುದ್ದಾದ ಮರಿಗೆ ಜನ್ಮ ನೀಡಿತ್ತು.

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿತ್ತು. ಕಬಿನಿ ಎಂಬ ಜೀಬ್ರಾ ಮುದ್ದಾದ ಮರಿಗೆ ಜನ್ಮ ನೀಡಿತ್ತು.

1 / 7
ಈಗ ಮತ್ತೊಂದು ವಿಶೇಷ ಆಚರಣೆಗೆ ಬನ್ನೇರುಘಟ್ಟ ಉದ್ಯಾನವನ ಸಾಕ್ಷಿಯಾಗಿದೆ. ಬನ್ನೇರುಘಟ್ಟ ಉದ್ಯಾನವನ ಅಂದ್ರೇನೆ ವಿಭಿನ್ನ ವಿಶೇಷ. ಈ ಬಾರಿಯ ವಿಶೇಷತೆಗೆ ಸಾಕ್ಷಿಯಾಗಿದ್ದು ಆನೆ ಮರಿ ಓಂ ಗಂಗಾ. ಅತಿ ಹೆಚ್ಚಿನ ಆನೆಗಳಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಹುಟ್ಟುಹಬ್ಬ ಆಚರಿಸಲಾಗಿದೆ.

ಈಗ ಮತ್ತೊಂದು ವಿಶೇಷ ಆಚರಣೆಗೆ ಬನ್ನೇರುಘಟ್ಟ ಉದ್ಯಾನವನ ಸಾಕ್ಷಿಯಾಗಿದೆ. ಬನ್ನೇರುಘಟ್ಟ ಉದ್ಯಾನವನ ಅಂದ್ರೇನೆ ವಿಭಿನ್ನ ವಿಶೇಷ. ಈ ಬಾರಿಯ ವಿಶೇಷತೆಗೆ ಸಾಕ್ಷಿಯಾಗಿದ್ದು ಆನೆ ಮರಿ ಓಂ ಗಂಗಾ. ಅತಿ ಹೆಚ್ಚಿನ ಆನೆಗಳಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಹುಟ್ಟುಹಬ್ಬ ಆಚರಿಸಲಾಗಿದೆ.

2 / 7
ಆನೆ ಮರಿ ಓಂ ಗಂಗಾಗೆ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಉದ್ಯಾನವನ ಸಿಬ್ಬಂದಿ ಮನುಷ್ಯರಂತೆ ಆನೆ ಮರಿಗೆ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.  ವನಶ್ರೀ ಎಂಬ ಆನೆಗೆ ಜನಿಸಿದ ಓಂ ಗಂಗಾ ಎಂಬ ಮರಿ ಆನೆಗೆ ಹುಟ್ಟು ಹಬ್ಬ ಆಚರಿಸಲಾಗಿದೆ.

ಆನೆ ಮರಿ ಓಂ ಗಂಗಾಗೆ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಉದ್ಯಾನವನ ಸಿಬ್ಬಂದಿ ಮನುಷ್ಯರಂತೆ ಆನೆ ಮರಿಗೆ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ವನಶ್ರೀ ಎಂಬ ಆನೆಗೆ ಜನಿಸಿದ ಓಂ ಗಂಗಾ ಎಂಬ ಮರಿ ಆನೆಗೆ ಹುಟ್ಟು ಹಬ್ಬ ಆಚರಿಸಲಾಗಿದೆ.

3 / 7
ಓಂ ಗಂಗಾಗೆ ಒಂದು ವರ್ಷ ಆಗಿರುವ ಹಿನ್ನೆಲೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಇತರೆ ಆನೆಗಳ ಸಮ್ಮುಖದಲ್ಲಿ ಬರ್ತಡೇ ಮಾಡಲಾಯಿತು. ಬರ್ತಡೇ ಹಿನ್ನೆಲೆ ವಿಭಿನ್ನ ಕೇಕ್ ತಯಾರಿಸಲಾಗಿತ್ತು. ಪೊಂಗಲ್, ಬೆಲ್ಲ, ತೆಂಗಿನಕಾಯಿ, ಕ್ಯಾರೆಟ್, ಬಾಳೆಹಣ್ಣು, ಕಬ್ಬಿನಿಂದ ಸಿಬ್ಬಂದಿ ಕೇಕ್ ತಯಾರಿಸಿದ್ದರು.

ಓಂ ಗಂಗಾಗೆ ಒಂದು ವರ್ಷ ಆಗಿರುವ ಹಿನ್ನೆಲೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಇತರೆ ಆನೆಗಳ ಸಮ್ಮುಖದಲ್ಲಿ ಬರ್ತಡೇ ಮಾಡಲಾಯಿತು. ಬರ್ತಡೇ ಹಿನ್ನೆಲೆ ವಿಭಿನ್ನ ಕೇಕ್ ತಯಾರಿಸಲಾಗಿತ್ತು. ಪೊಂಗಲ್, ಬೆಲ್ಲ, ತೆಂಗಿನಕಾಯಿ, ಕ್ಯಾರೆಟ್, ಬಾಳೆಹಣ್ಣು, ಕಬ್ಬಿನಿಂದ ಸಿಬ್ಬಂದಿ ಕೇಕ್ ತಯಾರಿಸಿದ್ದರು.

4 / 7
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಓಂ ಗಂಗಾಗೆ ಜನ್ಮದಿನದ ಶುಭ ಕೋರಿದರು. ಆನೆ ಮರಿ ಓಂ ಗಂಗಾಳನ್ನು ಬೆಂಗಳೂರಿನ ಖಾಸಗಿ ಕಂಪನಿ ದತ್ತು ಪಡೆದಿದೆ. ಸದ್ಯ ಮರಿ ಆನೆಯ ಹುಟ್ಟಹಬ್ಬ ಆಚರಣೆ ಹಿನ್ನೆಲೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಓಂ ಗಂಗಾಗೆ ಜನ್ಮದಿನದ ಶುಭ ಕೋರಿದರು. ಆನೆ ಮರಿ ಓಂ ಗಂಗಾಳನ್ನು ಬೆಂಗಳೂರಿನ ಖಾಸಗಿ ಕಂಪನಿ ದತ್ತು ಪಡೆದಿದೆ. ಸದ್ಯ ಮರಿ ಆನೆಯ ಹುಟ್ಟಹಬ್ಬ ಆಚರಣೆ ಹಿನ್ನೆಲೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

5 / 7
ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ಆಕರ್ಷಣಿಯ ತಾಣವಾಗಿದೆ. ಜೊತೆಗೆ ವಿಶೇಷ ಕಾರ್ಯಕ್ರಮಗಳನ್ನೂ ಮಾಡುತ್ತಿದೆ.

ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ಆಕರ್ಷಣಿಯ ತಾಣವಾಗಿದೆ. ಜೊತೆಗೆ ವಿಶೇಷ ಕಾರ್ಯಕ್ರಮಗಳನ್ನೂ ಮಾಡುತ್ತಿದೆ.

6 / 7
ಸಿಬ್ಬಂದಿ ಮಾಡಿದ ವಿಭಿನ್ನ ರೀತಿಯ ಕೇಕನ್ನು ಆನೆಗಳು ಹಂಚಿ ತಿಂದವು. ಮರಿ ಆನೆಯ ಹುಟ್ಟಹಬ್ಬ ಆಚರಣೆ ವಿಶೇಷವಾಗಿತ್ತು.

ಸಿಬ್ಬಂದಿ ಮಾಡಿದ ವಿಭಿನ್ನ ರೀತಿಯ ಕೇಕನ್ನು ಆನೆಗಳು ಹಂಚಿ ತಿಂದವು. ಮರಿ ಆನೆಯ ಹುಟ್ಟಹಬ್ಬ ಆಚರಣೆ ವಿಶೇಷವಾಗಿತ್ತು.

7 / 7
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ