AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Elephant Birthday: ಬನ್ನೇರುಘಟ್ಟ ಉದ್ಯಾನವನದಲ್ಲಿ ಮರಿ ಆನೆ ಹುಟ್ಟಹಬ್ಬ ಸಂಭ್ರಮ, ವಿಭಿನ್ನ ಕೇಕ್ ತಯಾರಿಸಿದ ಸಿಬ್ಬಂದಿ

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಭಿನ್ನ ರೀತಿಯಲ್ಲಿ ಮರಿ ಆನೆಯ ಹುಟ್ಟುಹಬ್ಬವನ್ನು ಆಚರಿಸಲಾಗಿದೆ.

ರಾಮು, ಆನೇಕಲ್​
| Updated By: ಆಯೇಷಾ ಬಾನು

Updated on: Aug 27, 2023 | 12:02 PM

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿತ್ತು. ಕಬಿನಿ ಎಂಬ ಜೀಬ್ರಾ ಮುದ್ದಾದ ಮರಿಗೆ ಜನ್ಮ ನೀಡಿತ್ತು.

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿತ್ತು. ಕಬಿನಿ ಎಂಬ ಜೀಬ್ರಾ ಮುದ್ದಾದ ಮರಿಗೆ ಜನ್ಮ ನೀಡಿತ್ತು.

1 / 7
ಈಗ ಮತ್ತೊಂದು ವಿಶೇಷ ಆಚರಣೆಗೆ ಬನ್ನೇರುಘಟ್ಟ ಉದ್ಯಾನವನ ಸಾಕ್ಷಿಯಾಗಿದೆ. ಬನ್ನೇರುಘಟ್ಟ ಉದ್ಯಾನವನ ಅಂದ್ರೇನೆ ವಿಭಿನ್ನ ವಿಶೇಷ. ಈ ಬಾರಿಯ ವಿಶೇಷತೆಗೆ ಸಾಕ್ಷಿಯಾಗಿದ್ದು ಆನೆ ಮರಿ ಓಂ ಗಂಗಾ. ಅತಿ ಹೆಚ್ಚಿನ ಆನೆಗಳಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಹುಟ್ಟುಹಬ್ಬ ಆಚರಿಸಲಾಗಿದೆ.

ಈಗ ಮತ್ತೊಂದು ವಿಶೇಷ ಆಚರಣೆಗೆ ಬನ್ನೇರುಘಟ್ಟ ಉದ್ಯಾನವನ ಸಾಕ್ಷಿಯಾಗಿದೆ. ಬನ್ನೇರುಘಟ್ಟ ಉದ್ಯಾನವನ ಅಂದ್ರೇನೆ ವಿಭಿನ್ನ ವಿಶೇಷ. ಈ ಬಾರಿಯ ವಿಶೇಷತೆಗೆ ಸಾಕ್ಷಿಯಾಗಿದ್ದು ಆನೆ ಮರಿ ಓಂ ಗಂಗಾ. ಅತಿ ಹೆಚ್ಚಿನ ಆನೆಗಳಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಹುಟ್ಟುಹಬ್ಬ ಆಚರಿಸಲಾಗಿದೆ.

2 / 7
ಆನೆ ಮರಿ ಓಂ ಗಂಗಾಗೆ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಉದ್ಯಾನವನ ಸಿಬ್ಬಂದಿ ಮನುಷ್ಯರಂತೆ ಆನೆ ಮರಿಗೆ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.  ವನಶ್ರೀ ಎಂಬ ಆನೆಗೆ ಜನಿಸಿದ ಓಂ ಗಂಗಾ ಎಂಬ ಮರಿ ಆನೆಗೆ ಹುಟ್ಟು ಹಬ್ಬ ಆಚರಿಸಲಾಗಿದೆ.

ಆನೆ ಮರಿ ಓಂ ಗಂಗಾಗೆ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಉದ್ಯಾನವನ ಸಿಬ್ಬಂದಿ ಮನುಷ್ಯರಂತೆ ಆನೆ ಮರಿಗೆ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ವನಶ್ರೀ ಎಂಬ ಆನೆಗೆ ಜನಿಸಿದ ಓಂ ಗಂಗಾ ಎಂಬ ಮರಿ ಆನೆಗೆ ಹುಟ್ಟು ಹಬ್ಬ ಆಚರಿಸಲಾಗಿದೆ.

3 / 7
ಓಂ ಗಂಗಾಗೆ ಒಂದು ವರ್ಷ ಆಗಿರುವ ಹಿನ್ನೆಲೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಇತರೆ ಆನೆಗಳ ಸಮ್ಮುಖದಲ್ಲಿ ಬರ್ತಡೇ ಮಾಡಲಾಯಿತು. ಬರ್ತಡೇ ಹಿನ್ನೆಲೆ ವಿಭಿನ್ನ ಕೇಕ್ ತಯಾರಿಸಲಾಗಿತ್ತು. ಪೊಂಗಲ್, ಬೆಲ್ಲ, ತೆಂಗಿನಕಾಯಿ, ಕ್ಯಾರೆಟ್, ಬಾಳೆಹಣ್ಣು, ಕಬ್ಬಿನಿಂದ ಸಿಬ್ಬಂದಿ ಕೇಕ್ ತಯಾರಿಸಿದ್ದರು.

ಓಂ ಗಂಗಾಗೆ ಒಂದು ವರ್ಷ ಆಗಿರುವ ಹಿನ್ನೆಲೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಇತರೆ ಆನೆಗಳ ಸಮ್ಮುಖದಲ್ಲಿ ಬರ್ತಡೇ ಮಾಡಲಾಯಿತು. ಬರ್ತಡೇ ಹಿನ್ನೆಲೆ ವಿಭಿನ್ನ ಕೇಕ್ ತಯಾರಿಸಲಾಗಿತ್ತು. ಪೊಂಗಲ್, ಬೆಲ್ಲ, ತೆಂಗಿನಕಾಯಿ, ಕ್ಯಾರೆಟ್, ಬಾಳೆಹಣ್ಣು, ಕಬ್ಬಿನಿಂದ ಸಿಬ್ಬಂದಿ ಕೇಕ್ ತಯಾರಿಸಿದ್ದರು.

4 / 7
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಓಂ ಗಂಗಾಗೆ ಜನ್ಮದಿನದ ಶುಭ ಕೋರಿದರು. ಆನೆ ಮರಿ ಓಂ ಗಂಗಾಳನ್ನು ಬೆಂಗಳೂರಿನ ಖಾಸಗಿ ಕಂಪನಿ ದತ್ತು ಪಡೆದಿದೆ. ಸದ್ಯ ಮರಿ ಆನೆಯ ಹುಟ್ಟಹಬ್ಬ ಆಚರಣೆ ಹಿನ್ನೆಲೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಓಂ ಗಂಗಾಗೆ ಜನ್ಮದಿನದ ಶುಭ ಕೋರಿದರು. ಆನೆ ಮರಿ ಓಂ ಗಂಗಾಳನ್ನು ಬೆಂಗಳೂರಿನ ಖಾಸಗಿ ಕಂಪನಿ ದತ್ತು ಪಡೆದಿದೆ. ಸದ್ಯ ಮರಿ ಆನೆಯ ಹುಟ್ಟಹಬ್ಬ ಆಚರಣೆ ಹಿನ್ನೆಲೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

5 / 7
ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ಆಕರ್ಷಣಿಯ ತಾಣವಾಗಿದೆ. ಜೊತೆಗೆ ವಿಶೇಷ ಕಾರ್ಯಕ್ರಮಗಳನ್ನೂ ಮಾಡುತ್ತಿದೆ.

ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ಆಕರ್ಷಣಿಯ ತಾಣವಾಗಿದೆ. ಜೊತೆಗೆ ವಿಶೇಷ ಕಾರ್ಯಕ್ರಮಗಳನ್ನೂ ಮಾಡುತ್ತಿದೆ.

6 / 7
ಸಿಬ್ಬಂದಿ ಮಾಡಿದ ವಿಭಿನ್ನ ರೀತಿಯ ಕೇಕನ್ನು ಆನೆಗಳು ಹಂಚಿ ತಿಂದವು. ಮರಿ ಆನೆಯ ಹುಟ್ಟಹಬ್ಬ ಆಚರಣೆ ವಿಶೇಷವಾಗಿತ್ತು.

ಸಿಬ್ಬಂದಿ ಮಾಡಿದ ವಿಭಿನ್ನ ರೀತಿಯ ಕೇಕನ್ನು ಆನೆಗಳು ಹಂಚಿ ತಿಂದವು. ಮರಿ ಆನೆಯ ಹುಟ್ಟಹಬ್ಬ ಆಚರಣೆ ವಿಶೇಷವಾಗಿತ್ತು.

7 / 7
Follow us
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ