AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Baby Elephant Birthday: ಬನ್ನೇರುಘಟ್ಟ ಉದ್ಯಾನವನದಲ್ಲಿ ಮರಿ ಆನೆ ಹುಟ್ಟಹಬ್ಬ ಸಂಭ್ರಮ, ವಿಭಿನ್ನ ಕೇಕ್ ತಯಾರಿಸಿದ ಸಿಬ್ಬಂದಿ

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಒಂದಲ್ಲ ಒಂದು ವಿಶೇಷತೆಗಳಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಆನೆಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಇರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇಂದು ವಿಭಿನ್ನ ರೀತಿಯಲ್ಲಿ ಮರಿ ಆನೆಯ ಹುಟ್ಟುಹಬ್ಬವನ್ನು ಆಚರಿಸಲಾಗಿದೆ.

ರಾಮು, ಆನೇಕಲ್​
| Edited By: ಆಯೇಷಾ ಬಾನು|

Updated on: Aug 27, 2023 | 12:02 PM

Share
ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿತ್ತು. ಕಬಿನಿ ಎಂಬ ಜೀಬ್ರಾ ಮುದ್ದಾದ ಮರಿಗೆ ಜನ್ಮ ನೀಡಿತ್ತು.

ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ವನ್ಯ ಜೀವಿಗಳ ತಾಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಪ್ರಖ್ಯಾತಿ ಗಳಿಸಿದೆ. ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ ಆಗಮನವಾಗಿತ್ತು. ಕಬಿನಿ ಎಂಬ ಜೀಬ್ರಾ ಮುದ್ದಾದ ಮರಿಗೆ ಜನ್ಮ ನೀಡಿತ್ತು.

1 / 7
ಈಗ ಮತ್ತೊಂದು ವಿಶೇಷ ಆಚರಣೆಗೆ ಬನ್ನೇರುಘಟ್ಟ ಉದ್ಯಾನವನ ಸಾಕ್ಷಿಯಾಗಿದೆ. ಬನ್ನೇರುಘಟ್ಟ ಉದ್ಯಾನವನ ಅಂದ್ರೇನೆ ವಿಭಿನ್ನ ವಿಶೇಷ. ಈ ಬಾರಿಯ ವಿಶೇಷತೆಗೆ ಸಾಕ್ಷಿಯಾಗಿದ್ದು ಆನೆ ಮರಿ ಓಂ ಗಂಗಾ. ಅತಿ ಹೆಚ್ಚಿನ ಆನೆಗಳಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಹುಟ್ಟುಹಬ್ಬ ಆಚರಿಸಲಾಗಿದೆ.

ಈಗ ಮತ್ತೊಂದು ವಿಶೇಷ ಆಚರಣೆಗೆ ಬನ್ನೇರುಘಟ್ಟ ಉದ್ಯಾನವನ ಸಾಕ್ಷಿಯಾಗಿದೆ. ಬನ್ನೇರುಘಟ್ಟ ಉದ್ಯಾನವನ ಅಂದ್ರೇನೆ ವಿಭಿನ್ನ ವಿಶೇಷ. ಈ ಬಾರಿಯ ವಿಶೇಷತೆಗೆ ಸಾಕ್ಷಿಯಾಗಿದ್ದು ಆನೆ ಮರಿ ಓಂ ಗಂಗಾ. ಅತಿ ಹೆಚ್ಚಿನ ಆನೆಗಳಿರುವ ಬನ್ನೇರುಘಟ್ಟ ಉದ್ಯಾನವನದಲ್ಲಿ ಆನೆ ಹುಟ್ಟುಹಬ್ಬ ಆಚರಿಸಲಾಗಿದೆ.

2 / 7
ಆನೆ ಮರಿ ಓಂ ಗಂಗಾಗೆ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಉದ್ಯಾನವನ ಸಿಬ್ಬಂದಿ ಮನುಷ್ಯರಂತೆ ಆನೆ ಮರಿಗೆ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ.  ವನಶ್ರೀ ಎಂಬ ಆನೆಗೆ ಜನಿಸಿದ ಓಂ ಗಂಗಾ ಎಂಬ ಮರಿ ಆನೆಗೆ ಹುಟ್ಟು ಹಬ್ಬ ಆಚರಿಸಲಾಗಿದೆ.

ಆನೆ ಮರಿ ಓಂ ಗಂಗಾಗೆ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಉದ್ಯಾನವನ ಸಿಬ್ಬಂದಿ ಮನುಷ್ಯರಂತೆ ಆನೆ ಮರಿಗೆ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ವನಶ್ರೀ ಎಂಬ ಆನೆಗೆ ಜನಿಸಿದ ಓಂ ಗಂಗಾ ಎಂಬ ಮರಿ ಆನೆಗೆ ಹುಟ್ಟು ಹಬ್ಬ ಆಚರಿಸಲಾಗಿದೆ.

3 / 7
ಓಂ ಗಂಗಾಗೆ ಒಂದು ವರ್ಷ ಆಗಿರುವ ಹಿನ್ನೆಲೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಇತರೆ ಆನೆಗಳ ಸಮ್ಮುಖದಲ್ಲಿ ಬರ್ತಡೇ ಮಾಡಲಾಯಿತು. ಬರ್ತಡೇ ಹಿನ್ನೆಲೆ ವಿಭಿನ್ನ ಕೇಕ್ ತಯಾರಿಸಲಾಗಿತ್ತು. ಪೊಂಗಲ್, ಬೆಲ್ಲ, ತೆಂಗಿನಕಾಯಿ, ಕ್ಯಾರೆಟ್, ಬಾಳೆಹಣ್ಣು, ಕಬ್ಬಿನಿಂದ ಸಿಬ್ಬಂದಿ ಕೇಕ್ ತಯಾರಿಸಿದ್ದರು.

ಓಂ ಗಂಗಾಗೆ ಒಂದು ವರ್ಷ ಆಗಿರುವ ಹಿನ್ನೆಲೆ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಲಾಯಿತು. ಇತರೆ ಆನೆಗಳ ಸಮ್ಮುಖದಲ್ಲಿ ಬರ್ತಡೇ ಮಾಡಲಾಯಿತು. ಬರ್ತಡೇ ಹಿನ್ನೆಲೆ ವಿಭಿನ್ನ ಕೇಕ್ ತಯಾರಿಸಲಾಗಿತ್ತು. ಪೊಂಗಲ್, ಬೆಲ್ಲ, ತೆಂಗಿನಕಾಯಿ, ಕ್ಯಾರೆಟ್, ಬಾಳೆಹಣ್ಣು, ಕಬ್ಬಿನಿಂದ ಸಿಬ್ಬಂದಿ ಕೇಕ್ ತಯಾರಿಸಿದ್ದರು.

4 / 7
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಓಂ ಗಂಗಾಗೆ ಜನ್ಮದಿನದ ಶುಭ ಕೋರಿದರು. ಆನೆ ಮರಿ ಓಂ ಗಂಗಾಳನ್ನು ಬೆಂಗಳೂರಿನ ಖಾಸಗಿ ಕಂಪನಿ ದತ್ತು ಪಡೆದಿದೆ. ಸದ್ಯ ಮರಿ ಆನೆಯ ಹುಟ್ಟಹಬ್ಬ ಆಚರಣೆ ಹಿನ್ನೆಲೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಓಂ ಗಂಗಾಗೆ ಜನ್ಮದಿನದ ಶುಭ ಕೋರಿದರು. ಆನೆ ಮರಿ ಓಂ ಗಂಗಾಳನ್ನು ಬೆಂಗಳೂರಿನ ಖಾಸಗಿ ಕಂಪನಿ ದತ್ತು ಪಡೆದಿದೆ. ಸದ್ಯ ಮರಿ ಆನೆಯ ಹುಟ್ಟಹಬ್ಬ ಆಚರಣೆ ಹಿನ್ನೆಲೆ ಬನ್ನೇರುಘಟ್ಟ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.

5 / 7
ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ಆಕರ್ಷಣಿಯ ತಾಣವಾಗಿದೆ. ಜೊತೆಗೆ ವಿಶೇಷ ಕಾರ್ಯಕ್ರಮಗಳನ್ನೂ ಮಾಡುತ್ತಿದೆ.

ವನ್ಯ ಜೀವಿಗಳ ಪ್ರವಾಸಿ ತಾಣವಾದ ಬನ್ನೇರುಘಟ್ಟ ಜೈವಿಕ ಉದ್ಯಾನವನ ದಿನೇ ದಿನೇ ತನ್ನ ಖ್ಯಾತಿಯನ್ನ ಹೆಚ್ಚಿಸಿಕೊಳ್ಳುವುದರ ಜೊತೆಗೆ ಪ್ರವಾಸಿಗರ ನೆಚ್ಚಿನ ಆಕರ್ಷಣಿಯ ತಾಣವಾಗಿದೆ. ಜೊತೆಗೆ ವಿಶೇಷ ಕಾರ್ಯಕ್ರಮಗಳನ್ನೂ ಮಾಡುತ್ತಿದೆ.

6 / 7
ಸಿಬ್ಬಂದಿ ಮಾಡಿದ ವಿಭಿನ್ನ ರೀತಿಯ ಕೇಕನ್ನು ಆನೆಗಳು ಹಂಚಿ ತಿಂದವು. ಮರಿ ಆನೆಯ ಹುಟ್ಟಹಬ್ಬ ಆಚರಣೆ ವಿಶೇಷವಾಗಿತ್ತು.

ಸಿಬ್ಬಂದಿ ಮಾಡಿದ ವಿಭಿನ್ನ ರೀತಿಯ ಕೇಕನ್ನು ಆನೆಗಳು ಹಂಚಿ ತಿಂದವು. ಮರಿ ಆನೆಯ ಹುಟ್ಟಹಬ್ಬ ಆಚರಣೆ ವಿಶೇಷವಾಗಿತ್ತು.

7 / 7
ರಾಮು, ಆನೇಕಲ್​
ರಾಮು, ಆನೇಕಲ್​

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
Follow Us
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ