AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ದೂರವಾದ ಬೇಬಿ ಶಾಮಿಲಿ ಈಗೇನು ಮಾಡುತ್ತಿದ್ದಾರೆ?

Baby Shamlee: ಬೇಬಿ ಶಾಮಿಲಿ ಈಗ ಸಿನಿಮಾಗಳಿಂದ ತುಸು ಅಂತರ ಕಾಯ್ದುಕೊಂಡಿದ್ದು ಈಗ ಬೇರೆ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 14, 2023 | 10:04 PM

Share
90ರ ದಶಕದಲ್ಲಿ ಅತ್ಯಂತ ಬ್ಯುಸಿ, ಯಶಸ್ವಿ ಬಾಲನಟಿಯಾಗಿದ್ದ ಬೇಬಿ ಶಾಮಿಲಿ ಈಗ ಸಿನಿಮಾಗಳಿಂದ ತುಸು ದೂರವಾಗಿದ್ದಾರೆ.

90ರ ದಶಕದಲ್ಲಿ ಅತ್ಯಂತ ಬ್ಯುಸಿ, ಯಶಸ್ವಿ ಬಾಲನಟಿಯಾಗಿದ್ದ ಬೇಬಿ ಶಾಮಿಲಿ ಈಗ ಸಿನಿಮಾಗಳಿಂದ ತುಸು ದೂರವಾಗಿದ್ದಾರೆ.

1 / 7
ಬೇಬಿ ಶಾಮಿಲಿ ನಾಯಕಿಯಾಗಿಯೂ ಕೆಲ ಸಿನಿಮಾಗಳಲ್ಲಿ ನಟಿಸಿದರಾದರೂ ಯಶಸ್ವಿಯಾಗಲಿಲ್ಲ.

ಬೇಬಿ ಶಾಮಿಲಿ ನಾಯಕಿಯಾಗಿಯೂ ಕೆಲ ಸಿನಿಮಾಗಳಲ್ಲಿ ನಟಿಸಿದರಾದರೂ ಯಶಸ್ವಿಯಾಗಲಿಲ್ಲ.

2 / 7
ಶಾಮಿಲಿ ಇದೀಗ ಕಲಾವಿದೆಯಾಗಿದ್ದು ಚಿತ್ರಗಳ ರಚನೆಯನ್ನೇ ವೃತ್ತಿ, ಪ್ರವೃತ್ತಿ ಎರಡಾಗಿಯೂ ಮಾಡಿಕೊಂಡಿದ್ದಾರೆ.

ಶಾಮಿಲಿ ಇದೀಗ ಕಲಾವಿದೆಯಾಗಿದ್ದು ಚಿತ್ರಗಳ ರಚನೆಯನ್ನೇ ವೃತ್ತಿ, ಪ್ರವೃತ್ತಿ ಎರಡಾಗಿಯೂ ಮಾಡಿಕೊಂಡಿದ್ದಾರೆ.

3 / 7
ಶಾಮಿಲಿ ಯುವ ಉದ್ಯಮಿಯೂ ಆಗಿದ್ದು ಶೀ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

ಶಾಮಿಲಿ ಯುವ ಉದ್ಯಮಿಯೂ ಆಗಿದ್ದು ಶೀ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

4 / 7
ಇತ್ತೀಚೆಗಷ್ಟೆ ಚೆನ್ನೈನಲ್ಲಿ ತಮ್ಮ ಚಿತ್ರಕಲೆಯ ಪ್ರದರ್ಶನವನ್ನು ಶಾಮಿಲಿ ಆಯೋಜನೆ ಮಾಡಿದ್ದರು. ಎ.ಆರ್.ರೆಹಮಾನ್, ಮಣಿರತ್ನಂ ಇನ್ನಿತರರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಇತ್ತೀಚೆಗಷ್ಟೆ ಚೆನ್ನೈನಲ್ಲಿ ತಮ್ಮ ಚಿತ್ರಕಲೆಯ ಪ್ರದರ್ಶನವನ್ನು ಶಾಮಿಲಿ ಆಯೋಜನೆ ಮಾಡಿದ್ದರು. ಎ.ಆರ್.ರೆಹಮಾನ್, ಮಣಿರತ್ನಂ ಇನ್ನಿತರರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 7
ಶಾಮಿಲಿ ಸಿನಿಮಾ ನಿರ್ದೇಶನವನ್ನೂ ಕಲಿತಿದ್ದು ಸಿನಿಮಾ ನಿರ್ದೇಶನದ ಕನಸನ್ನೂ ಹೊಂದಿದ್ದಾರೆ.

ಶಾಮಿಲಿ ಸಿನಿಮಾ ನಿರ್ದೇಶನವನ್ನೂ ಕಲಿತಿದ್ದು ಸಿನಿಮಾ ನಿರ್ದೇಶನದ ಕನಸನ್ನೂ ಹೊಂದಿದ್ದಾರೆ.

6 / 7
ಶಾಮಿಲಿಯ ಅಕ್ಕ ಶಾಲಿನಿಯೂ ನಟಿಯೇ ಆದರೆ ಅವರೂ ಸಹ ಸಿನಿಮಾಗಳಿಂದ ದೂರವಾಗಿದ್ದಾರೆ.

ಶಾಮಿಲಿಯ ಅಕ್ಕ ಶಾಲಿನಿಯೂ ನಟಿಯೇ ಆದರೆ ಅವರೂ ಸಹ ಸಿನಿಮಾಗಳಿಂದ ದೂರವಾಗಿದ್ದಾರೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು