AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮಾಗಳಿಂದ ದೂರವಾದ ಬೇಬಿ ಶಾಮಿಲಿ ಈಗೇನು ಮಾಡುತ್ತಿದ್ದಾರೆ?

Baby Shamlee: ಬೇಬಿ ಶಾಮಿಲಿ ಈಗ ಸಿನಿಮಾಗಳಿಂದ ತುಸು ಅಂತರ ಕಾಯ್ದುಕೊಂಡಿದ್ದು ಈಗ ಬೇರೆ ಕ್ಷೇತ್ರಕ್ಕೆ ಎಂಟ್ರಿ ನೀಡಿದ್ದಾರೆ.

ಮಂಜುನಾಥ ಸಿ.
|

Updated on: Jul 14, 2023 | 10:04 PM

Share
90ರ ದಶಕದಲ್ಲಿ ಅತ್ಯಂತ ಬ್ಯುಸಿ, ಯಶಸ್ವಿ ಬಾಲನಟಿಯಾಗಿದ್ದ ಬೇಬಿ ಶಾಮಿಲಿ ಈಗ ಸಿನಿಮಾಗಳಿಂದ ತುಸು ದೂರವಾಗಿದ್ದಾರೆ.

90ರ ದಶಕದಲ್ಲಿ ಅತ್ಯಂತ ಬ್ಯುಸಿ, ಯಶಸ್ವಿ ಬಾಲನಟಿಯಾಗಿದ್ದ ಬೇಬಿ ಶಾಮಿಲಿ ಈಗ ಸಿನಿಮಾಗಳಿಂದ ತುಸು ದೂರವಾಗಿದ್ದಾರೆ.

1 / 7
ಬೇಬಿ ಶಾಮಿಲಿ ನಾಯಕಿಯಾಗಿಯೂ ಕೆಲ ಸಿನಿಮಾಗಳಲ್ಲಿ ನಟಿಸಿದರಾದರೂ ಯಶಸ್ವಿಯಾಗಲಿಲ್ಲ.

ಬೇಬಿ ಶಾಮಿಲಿ ನಾಯಕಿಯಾಗಿಯೂ ಕೆಲ ಸಿನಿಮಾಗಳಲ್ಲಿ ನಟಿಸಿದರಾದರೂ ಯಶಸ್ವಿಯಾಗಲಿಲ್ಲ.

2 / 7
ಶಾಮಿಲಿ ಇದೀಗ ಕಲಾವಿದೆಯಾಗಿದ್ದು ಚಿತ್ರಗಳ ರಚನೆಯನ್ನೇ ವೃತ್ತಿ, ಪ್ರವೃತ್ತಿ ಎರಡಾಗಿಯೂ ಮಾಡಿಕೊಂಡಿದ್ದಾರೆ.

ಶಾಮಿಲಿ ಇದೀಗ ಕಲಾವಿದೆಯಾಗಿದ್ದು ಚಿತ್ರಗಳ ರಚನೆಯನ್ನೇ ವೃತ್ತಿ, ಪ್ರವೃತ್ತಿ ಎರಡಾಗಿಯೂ ಮಾಡಿಕೊಂಡಿದ್ದಾರೆ.

3 / 7
ಶಾಮಿಲಿ ಯುವ ಉದ್ಯಮಿಯೂ ಆಗಿದ್ದು ಶೀ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

ಶಾಮಿಲಿ ಯುವ ಉದ್ಯಮಿಯೂ ಆಗಿದ್ದು ಶೀ ಹೆಸರಿನ ಸಂಸ್ಥೆಯನ್ನು ನಡೆಸುತ್ತಿದ್ದಾರೆ.

4 / 7
ಇತ್ತೀಚೆಗಷ್ಟೆ ಚೆನ್ನೈನಲ್ಲಿ ತಮ್ಮ ಚಿತ್ರಕಲೆಯ ಪ್ರದರ್ಶನವನ್ನು ಶಾಮಿಲಿ ಆಯೋಜನೆ ಮಾಡಿದ್ದರು. ಎ.ಆರ್.ರೆಹಮಾನ್, ಮಣಿರತ್ನಂ ಇನ್ನಿತರರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಇತ್ತೀಚೆಗಷ್ಟೆ ಚೆನ್ನೈನಲ್ಲಿ ತಮ್ಮ ಚಿತ್ರಕಲೆಯ ಪ್ರದರ್ಶನವನ್ನು ಶಾಮಿಲಿ ಆಯೋಜನೆ ಮಾಡಿದ್ದರು. ಎ.ಆರ್.ರೆಹಮಾನ್, ಮಣಿರತ್ನಂ ಇನ್ನಿತರರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.

5 / 7
ಶಾಮಿಲಿ ಸಿನಿಮಾ ನಿರ್ದೇಶನವನ್ನೂ ಕಲಿತಿದ್ದು ಸಿನಿಮಾ ನಿರ್ದೇಶನದ ಕನಸನ್ನೂ ಹೊಂದಿದ್ದಾರೆ.

ಶಾಮಿಲಿ ಸಿನಿಮಾ ನಿರ್ದೇಶನವನ್ನೂ ಕಲಿತಿದ್ದು ಸಿನಿಮಾ ನಿರ್ದೇಶನದ ಕನಸನ್ನೂ ಹೊಂದಿದ್ದಾರೆ.

6 / 7
ಶಾಮಿಲಿಯ ಅಕ್ಕ ಶಾಲಿನಿಯೂ ನಟಿಯೇ ಆದರೆ ಅವರೂ ಸಹ ಸಿನಿಮಾಗಳಿಂದ ದೂರವಾಗಿದ್ದಾರೆ.

ಶಾಮಿಲಿಯ ಅಕ್ಕ ಶಾಲಿನಿಯೂ ನಟಿಯೇ ಆದರೆ ಅವರೂ ಸಹ ಸಿನಿಮಾಗಳಿಂದ ದೂರವಾಗಿದ್ದಾರೆ.

7 / 7
Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!