AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Snake: ಮನೆಯ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಪತ್ತೆ

ನಾಗರಹಾವು ಹಾಗೂ ಅದರ ಮರಿಗಳು ಇಲ್ಲೆಂದರಲ್ಲಿ ಅವಿತುಕೊಂಡು ಜನರನ್ನು ಭಯಹುಟ್ಟಿಸುವ ಘಟನೆಗಳು ಸಾಮಾನ್ಯವಾಗಿವೆ. ಬಟ್ಟೆ, ಹೆಲ್ಮೆಡ್, ವಾಹನ, ಶೋ ಹೀಗೆ ಹಲವು ವಸ್ತುಗಳಲ್ಲಿ ಹಾವುಗಳು ಪತ್ತೆಯಾಗುತ್ತಿರುತ್ತವೆ. ಆದ್ರೆ ಇಲ್ಲಿ ಆಹಾರ ಸಂಗ್ರಹಿಸುವ ಫ್ರಿಡ್ಜ್​ನಲ್ಲಿ ಮರಿ ಹಾವು ಪತ್ತೆಯಾಗಿದೆ.

ಆಯೇಷಾ ಬಾನು
|

Updated on:Jun 19, 2023 | 9:43 AM

ನಾಗರಹಾವು ಹಾಗೂ ಅದರ ಮರಿಗಳು ಇಲ್ಲೆಂದರಲ್ಲಿ ಅವಿತುಕೊಂಡು ಜನರನ್ನು ಭಯಹುಟ್ಟಿಸುವ ಘಟನೆಗಳು ಸಾಮಾನ್ಯವಾಗಿವೆ. ಬಟ್ಟೆ, ಹೆಲ್ಮೆಡ್, ವಾಹನ, ಶೋ ಹೀಗೆ ಹಲವು ವಸ್ತುಗಳಲ್ಲಿ ಹಾವುಗಳು ಪತ್ತೆಯಾಗುತ್ತಿರುತ್ತವೆ. ಆದ್ರೆ ಇಲ್ಲಿ ಆಹಾರ ಸಂಗ್ರಹಿಸುವ ಫ್ರಿಡ್ಜ್​ನಲ್ಲಿ ಮರಿ ಹಾವು ಪತ್ತೆಯಾಗಿದೆ.

ನಾಗರಹಾವು ಹಾಗೂ ಅದರ ಮರಿಗಳು ಇಲ್ಲೆಂದರಲ್ಲಿ ಅವಿತುಕೊಂಡು ಜನರನ್ನು ಭಯಹುಟ್ಟಿಸುವ ಘಟನೆಗಳು ಸಾಮಾನ್ಯವಾಗಿವೆ. ಬಟ್ಟೆ, ಹೆಲ್ಮೆಡ್, ವಾಹನ, ಶೋ ಹೀಗೆ ಹಲವು ವಸ್ತುಗಳಲ್ಲಿ ಹಾವುಗಳು ಪತ್ತೆಯಾಗುತ್ತಿರುತ್ತವೆ. ಆದ್ರೆ ಇಲ್ಲಿ ಆಹಾರ ಸಂಗ್ರಹಿಸುವ ಫ್ರಿಡ್ಜ್​ನಲ್ಲಿ ಮರಿ ಹಾವು ಪತ್ತೆಯಾಗಿದೆ.

1 / 6
ಮನೆಯ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಪತ್ತೆಯಾಗಿದೆ. ಮೈಸೂರಿನ ರಾಜ್‌ಕುಮಾರ್ ರಸ್ತೆಯ ಮನೆಯೊಂದರ ಫ್ರಿಡ್ಜ್ ಒಳಗೆ ಮರಿ ಹಾವು ಸಿಕ್ಕಿದ್ದು ಕುಟುಂಬಸ್ಥರು ಶಾಕ್ ಆಗಿದ್ದಾರೆ.

ಮನೆಯ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಪತ್ತೆಯಾಗಿದೆ. ಮೈಸೂರಿನ ರಾಜ್‌ಕುಮಾರ್ ರಸ್ತೆಯ ಮನೆಯೊಂದರ ಫ್ರಿಡ್ಜ್ ಒಳಗೆ ಮರಿ ಹಾವು ಸಿಕ್ಕಿದ್ದು ಕುಟುಂಬಸ್ಥರು ಶಾಕ್ ಆಗಿದ್ದಾರೆ.

2 / 6
ಕಿರಣ್ ಎಂಬುವವರ ಮ‌ನೆಯ ಫ್ರಿಡ್ಜ್‌ನಲ್ಲಿದ್ದ ನಾಗರಹಾವಿನ ಮರಿಯನ್ನು ಸ್ನೇಕ್ ಶಿವು ರಕ್ಷಣೆ ಮಾಡಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

ಕಿರಣ್ ಎಂಬುವವರ ಮ‌ನೆಯ ಫ್ರಿಡ್ಜ್‌ನಲ್ಲಿದ್ದ ನಾಗರಹಾವಿನ ಮರಿಯನ್ನು ಸ್ನೇಕ್ ಶಿವು ರಕ್ಷಣೆ ಮಾಡಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.

3 / 6
ಮೈಸೂರಿನ ಕಿರಣ್ ಅವರ ಮನೆಯಲ್ಲಿನ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಪತ್ತೆಯಾಗಿದ್ದು ತಾಯಿ ನಾಗರಹಾವು ಕೂಡ ಇಲ್ಲೇ ಇಲ್ಲೋ ಇದೆ ಎಂಬ ಆತಂಕ ಎದುರಾಗಿದೆ.

ಮೈಸೂರಿನ ಕಿರಣ್ ಅವರ ಮನೆಯಲ್ಲಿನ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಪತ್ತೆಯಾಗಿದ್ದು ತಾಯಿ ನಾಗರಹಾವು ಕೂಡ ಇಲ್ಲೇ ಇಲ್ಲೋ ಇದೆ ಎಂಬ ಆತಂಕ ಎದುರಾಗಿದೆ.

4 / 6
ತಿಂಗಳ ಹಿಂದೆ ಮೈಸೂರಿನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿ ಸುಬ್ರಮಣ್ಯ ಎಂಬುವವರ ಮನೆಯ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನದ ಮೇಲೆ ಇಟ್ಟಿದ್ದ ಹೆಲ್ಮೆಟ್ ಒಳಗಡೆ ನಾಗರಹಾವೊಂದು ಸೇರಿಕೊಂಡಿರುವ ಘಟನೆ ನಡೆದಿತ್ತು.

ತಿಂಗಳ ಹಿಂದೆ ಮೈಸೂರಿನ ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿ ಸುಬ್ರಮಣ್ಯ ಎಂಬುವವರ ಮನೆಯ ಬಳಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನದ ಮೇಲೆ ಇಟ್ಟಿದ್ದ ಹೆಲ್ಮೆಟ್ ಒಳಗಡೆ ನಾಗರಹಾವೊಂದು ಸೇರಿಕೊಂಡಿರುವ ಘಟನೆ ನಡೆದಿತ್ತು.

5 / 6
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದವು.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿದ್ದವು.

6 / 6

Published On - 9:43 am, Mon, 19 June 23

Follow us
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್