Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟಿಯ ಬಯೋಪಿಕ್​ನಲ್ಲಿ ಕೃತಿ ಸನೋನ್​; ಖುಷಿಪಟ್ಟ ಫ್ಯಾನ್ಸ್

ಬಾಲಿವುಡ್ ನಟಿ ಕೃತಿ ಸನೋನ್ ನಟನೆಯ ‘ಬಚ್ಚನ್ ಪಾಂಡೆ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿದೆ. ಸಿನಿಮಾದಿಂದ ಸಿನಿಮಾಗೆ ಅವರು ಹೊಸಹೊಸ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Mar 26, 2022 | 3:59 PM

ಬಾಲಿವುಡ್​ ನಟಿ ಕೃತಿ ಸನೋನ್​ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿದೆ. ಸಿನಿಮಾದಿಂದ ಸಿನಿಮಾಗೆ ಅವರು ಹೊಸಹೊಸ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ನಟಿಯಾಗಿ ಮಿಂಚಿದ್ದ ಮೀನಾ ಕುಮಾರಿ ಬಯೋಪಿಕ್​ನಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಬಾಲಿವುಡ್​ ನಟಿ ಕೃತಿ ಸನೋನ್​ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿದೆ. ಸಿನಿಮಾದಿಂದ ಸಿನಿಮಾಗೆ ಅವರು ಹೊಸಹೊಸ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ನಟಿಯಾಗಿ ಮಿಂಚಿದ್ದ ಮೀನಾ ಕುಮಾರಿ ಬಯೋಪಿಕ್​ನಲ್ಲಿ ಅವರು ನಟಿಸಲಿದ್ದಾರೆ ಎನ್ನಲಾಗುತ್ತಿದೆ.

1 / 5
ಈ ಮೊದಲು ಮಧುಬಾಲ ಹಾಗೂ ಮೀನಾ ಕುಮಾರಿ ಬಯೋಪಿಕ್​ನಲ್ಲಿ ನಟಿಸುವ ಬಗ್ಗೆ ಕೃತಿ ಸನೋನ್​ ಇಚ್ಛೆ ವ್ಯಕ್ತಪಡಿಸಿದ್ದರು. ಈ ನಟಿಯರ ಬಗ್ಗೆ ಈಗಿನ ಜನರೇಷನ್​ನವರಿಗೆ ಹೆಚ್ಚು ತಿಳಿದಿಲ್ಲ. ಈ ಕಾರಣಕ್ಕೆ ಅವರ ಬಯೋಪಿಕ್ ಸಿದ್ಧಗೊಳ್ಳಲಿ. ಅವರ ಬಗ್ಗೆ ಬಯೋಪಿಕ್ ಬಂದರೆ ನನಗೆ ಅವಕಾಶ ನೀಡಿ ಎಂದು ಕೋರಿದ್ದರು.  

ಈ ಮೊದಲು ಮಧುಬಾಲ ಹಾಗೂ ಮೀನಾ ಕುಮಾರಿ ಬಯೋಪಿಕ್​ನಲ್ಲಿ ನಟಿಸುವ ಬಗ್ಗೆ ಕೃತಿ ಸನೋನ್​ ಇಚ್ಛೆ ವ್ಯಕ್ತಪಡಿಸಿದ್ದರು. ಈ ನಟಿಯರ ಬಗ್ಗೆ ಈಗಿನ ಜನರೇಷನ್​ನವರಿಗೆ ಹೆಚ್ಚು ತಿಳಿದಿಲ್ಲ. ಈ ಕಾರಣಕ್ಕೆ ಅವರ ಬಯೋಪಿಕ್ ಸಿದ್ಧಗೊಳ್ಳಲಿ. ಅವರ ಬಗ್ಗೆ ಬಯೋಪಿಕ್ ಬಂದರೆ ನನಗೆ ಅವಕಾಶ ನೀಡಿ ಎಂದು ಕೋರಿದ್ದರು.  

2 / 5
ಕಮಲ್​ ಅಮ್ರೋಹಿ ಮಗ ತಾಜ್ದಾರ್ ಅಮ್ರೋಹಿ ಅವರು ಮೀನಾ ಕುಮಾರಿ ಕುರಿತು ಬಯೋಪಿಕ್​ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರು. ಈ ಸಿನಿಮಾದಲ್ಲಿ ಕೃತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಬೇಕಿದೆ.

ಕಮಲ್​ ಅಮ್ರೋಹಿ ಮಗ ತಾಜ್ದಾರ್ ಅಮ್ರೋಹಿ ಅವರು ಮೀನಾ ಕುಮಾರಿ ಕುರಿತು ಬಯೋಪಿಕ್​ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರು. ಈ ಸಿನಿಮಾದಲ್ಲಿ ಕೃತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರವನ್ನು ಚಿತ್ರತಂಡದವರು ಅಧಿಕೃತ ಮಾಡಬೇಕಿದೆ.

3 / 5
 ಇತ್ತೀಚೆಗೆ ಕೃತಿ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ತೆರೆಗೆ ಬಂದಿತ್ತು. ಇದು ರಿಮೇಕ್​ ಸಿನಿಮಾ. ಈ ಕಾರಣಕ್ಕೆ ಅಂತಹ ದೊಡ್ಡ ಓಪನಿಂಗ್ ಪಡೆದುಕೊಂಡಿಲ್ಲ.

 ಇತ್ತೀಚೆಗೆ ಕೃತಿ ನಟನೆಯ ‘ಬಚ್ಚನ್​ ಪಾಂಡೆ’ ಸಿನಿಮಾ ತೆರೆಗೆ ಬಂದಿತ್ತು. ಇದು ರಿಮೇಕ್​ ಸಿನಿಮಾ. ಈ ಕಾರಣಕ್ಕೆ ಅಂತಹ ದೊಡ್ಡ ಓಪನಿಂಗ್ ಪಡೆದುಕೊಂಡಿಲ್ಲ.

4 / 5
ಕನ್ನಡದ ‘ಜೇಮ್ಸ್​’ ಚಿತ್ರ ತೆರೆಕಂಡ ಒಂದು ದಿನದ ಬಳಿಕ ಈ ಚಿತ್ರ ತೆರೆಗೆ ಬಂದಿತ್ತು. ಈ ವಾರ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದಿದೆ. ಈ ಕಾರಣಕ್ಕೆ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ.

ಕನ್ನಡದ ‘ಜೇಮ್ಸ್​’ ಚಿತ್ರ ತೆರೆಕಂಡ ಒಂದು ದಿನದ ಬಳಿಕ ಈ ಚಿತ್ರ ತೆರೆಗೆ ಬಂದಿತ್ತು. ಈ ವಾರ ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬಂದಿದೆ. ಈ ಕಾರಣಕ್ಕೆ ‘ಬಚ್ಚನ್ ಪಾಂಡೆ’ ಚಿತ್ರಕ್ಕೆ ಸಾಕಷ್ಟು ಸ್ಪರ್ಧೆ ಏರ್ಪಟ್ಟಿದೆ.

5 / 5
Follow us
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ