Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಟ್ ಅವತಾರದಲ್ಲಿ ಪಡ್ಡೆಗಳ ನಿದ್ದೆ ಕದ್ದ ನಟಿ ದಿವ್ಯಾ ಭಾರತಿ

ದಿವ್ಯಾ ಭಾರತಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಗಮನ ಸೆಳೆಯುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 16, 2023 | 6:45 AM

ಬಹುತೇಕ ನಟಿಯರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ನಟಿ ದಿವ್ಯಾ ಭಾರತಿ ಕೂಡ ಇದಕ್ಕೆ ಹೊರತಾಗಿಲ್ಲ.

ಬಹುತೇಕ ನಟಿಯರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಶೂಟ್ ಮಾಡಿಸುತ್ತಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ನಟಿ ದಿವ್ಯಾ ಭಾರತಿ ಕೂಡ ಇದಕ್ಕೆ ಹೊರತಾಗಿಲ್ಲ.

1 / 6
ದಿವ್ಯಾ ಭಾರತಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಗಮನ ಸೆಳೆಯುತ್ತಿದೆ. ಸಖತ್ ಹಾಟ್ ಆಗಿ ಅವರು ಮಿಂಚಿದ್ದಾರೆ.

ದಿವ್ಯಾ ಭಾರತಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಹೊಸ ಫೋಟೋಶೂಟ್ ಗಮನ ಸೆಳೆಯುತ್ತಿದೆ. ಸಖತ್ ಹಾಟ್ ಆಗಿ ಅವರು ಮಿಂಚಿದ್ದಾರೆ.

2 / 6
2021ರಲ್ಲಿ ರಿಲೀಸ್ ಆದ ‘ಬ್ಯಾಚುಲರ್’ ಸಿನಿಮಾ ಮೂಲಕ ದಿವ್ಯಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಅವರು ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ.

2021ರಲ್ಲಿ ರಿಲೀಸ್ ಆದ ‘ಬ್ಯಾಚುಲರ್’ ಸಿನಿಮಾ ಮೂಲಕ ದಿವ್ಯಾ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಅವರು ಕೆಲ ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 6
ದಿವ್ಯಾ ಅವರು ‘ಬ್ಯಾಚುಲರ್’ ಸಿನಿಮಾದಲ್ಲಿ ಲಿಪ್​ ಲಾಕ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರು ಪ್ರೇಕ್ಷಕರ ಕಣ್ಣು ಕುಕ್ಕಿದ್ದರು.

ದಿವ್ಯಾ ಅವರು ‘ಬ್ಯಾಚುಲರ್’ ಸಿನಿಮಾದಲ್ಲಿ ಲಿಪ್​ ಲಾಕ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರು ಪ್ರೇಕ್ಷಕರ ಕಣ್ಣು ಕುಕ್ಕಿದ್ದರು.

4 / 6
ಸದ್ಯ ಮೂರು ಸಿನಿಮಾ ಕೆಲಸಗಳಲ್ಲಿ ದಿವ್ಯಾ ಅವರು ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಹಾಟ್ ಫೋಟೋ ಹಂಚಿಕೊಂಡು ನಟಿ ಗಮನ ಸೆಳೆದಿದ್ದಾರೆ.

ಸದ್ಯ ಮೂರು ಸಿನಿಮಾ ಕೆಲಸಗಳಲ್ಲಿ ದಿವ್ಯಾ ಅವರು ಬ್ಯುಸಿ ಆಗಿದ್ದಾರೆ. ಈ ಮಧ್ಯೆ ಹಾಟ್ ಫೋಟೋ ಹಂಚಿಕೊಂಡು ನಟಿ ಗಮನ ಸೆಳೆದಿದ್ದಾರೆ.

5 / 6
ದಿವ್ಯಾ ಭಾರತಿ ಅವರು ಈ ರೀತಿ ಬೋಲ್ಡ್ ಅವತಾರ ತಾಳುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಅವರು ಫೋಟೋ ಹಂಚಿಕೊಂಡಿದ್ದರು.

ದಿವ್ಯಾ ಭಾರತಿ ಅವರು ಈ ರೀತಿ ಬೋಲ್ಡ್ ಅವತಾರ ತಾಳುತ್ತಿರುವುದು ಇದೇ ಮೊದಲೇನು ಅಲ್ಲ. ಈ ಮೊದಲು ಕೂಡ ಅವರು ಫೋಟೋ ಹಂಚಿಕೊಂಡಿದ್ದರು.

6 / 6
Follow us
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ