AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bade Miyan Chote Miyan: ಸಲ್ಲು ಜಾಗ ಆಕ್ರಮಿಸಿದ ಅಕ್ಷಯ್ ಕುಮಾರ್-ಟೈಗರ್ ಶ್ರಾಫ್​

2024 ಈದ್​ಗೆ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಟೈಗರ್ ಶ್ರಾಫ್ ರಿವೀಲ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: May 06, 2023 | 6:30 AM

Share
ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕ ರೀವೀಲ್ ಮಾಡಲಾಗಿದೆ.

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅವರು ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ರಿಲೀಸ್ ದಿನಾಂಕ ರೀವೀಲ್ ಮಾಡಲಾಗಿದೆ.

1 / 5
2024 ಈದ್​ಗೆ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಟೈಗರ್ ಶ್ರಾಫ್ ರಿವೀಲ್ ಮಾಡಿದ್ದಾರೆ.

2024 ಈದ್​ಗೆ ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾ ರಿಲೀಸ್ ಆಗಲಿದೆ. ಈ ವಿಚಾರವನ್ನು ಟೈಗರ್ ಶ್ರಾಫ್ ರಿವೀಲ್ ಮಾಡಿದ್ದಾರೆ.

2 / 5
ಟೈಗರ್ ಶ್ರಾಫ್ ಸಿನಿಮಾಗಳಲ್ಲಿ ಮಸ್ತ್ ಆ್ಯಕ್ಷನ್ ಇರುತ್ತದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್ ಇರಲಿದೆ.

ಟೈಗರ್ ಶ್ರಾಫ್ ಸಿನಿಮಾಗಳಲ್ಲಿ ಮಸ್ತ್ ಆ್ಯಕ್ಷನ್ ಇರುತ್ತದೆ. ‘ಬಡೆ ಮಿಯಾ ಚೋಟೆ ಮಿಯಾ’ ಸಿನಿಮಾದಲ್ಲೂ ಭರ್ಜರಿ ಆ್ಯಕ್ಷನ್ ಇರಲಿದೆ.

3 / 5
ಟೈಗರ್ ಶ್ರಾಫ್ ಹಾಗೂ ಅಕ್ಷಯ್ ಕುಮಾರ್ ಈವರೆಗೆ ಒಟ್ಟಾಗಿ ನಟಿಸಿಲ್ಲ. ಅವರು ಇದೇ ಮೊದಲ ಬಾರಿಗೆ ಒಟ್ಟಿಗೆ ಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಇದೆ.

ಟೈಗರ್ ಶ್ರಾಫ್ ಹಾಗೂ ಅಕ್ಷಯ್ ಕುಮಾರ್ ಈವರೆಗೆ ಒಟ್ಟಾಗಿ ನಟಿಸಿಲ್ಲ. ಅವರು ಇದೇ ಮೊದಲ ಬಾರಿಗೆ ಒಟ್ಟಿಗೆ ಬರುತ್ತಿರುವುದರಿಂದ ಸಹಜವಾಗಿಯೇ ನಿರೀಕ್ಷೆ ಇದೆ.

4 / 5
ಈದ್ ಸಂದರ್ಭಕ್ಕೆ ಸಲ್ಮಾನ್ ಖಾನ್ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತವೆ. 2024ರ ಈದ್​ಗೆ ಸಲ್ಮಾನ್ ಖಾನ್ ನಟನೆಯ ಸಿನಿಮಾ ಒಂದು ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಈದ್ ಸಂದರ್ಭಕ್ಕೆ ಸಲ್ಮಾನ್ ಖಾನ್ ನಟನೆಯ ಸಿನಿಮಾಗಳು ರಿಲೀಸ್ ಆಗುತ್ತವೆ. 2024ರ ಈದ್​ಗೆ ಸಲ್ಮಾನ್ ಖಾನ್ ನಟನೆಯ ಸಿನಿಮಾ ಒಂದು ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

5 / 5
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ