AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪ್ರಣೀತ್​ಗೆ ಕೊರೊನಾ ಪಾಸಿಟಿವ್; ಇಂಡಿಯಾ ಓಪನ್‌ನಿಂದ ಹಿಂದೆ ಸರಿದ ಬ್ಯಾಡ್ಮಿಂಟನ್ ಸ್ಟಾರ್

B Sai Praneeth: ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ.

TV9 Web
| Edited By: |

Updated on: Jan 09, 2022 | 9:49 PM

Share
ಕೊರೊನಾ ಹೊರತಾಗಿಯೂ, ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ದೆಹಲಿಯಲ್ಲಿ ಇಂಡಿಯಾ ಓಪನ್ ಆಯೋಜಿಸಲು ನಿರ್ಧರಿಸಿತ್ತು. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಕೊರೊನಾ ಛಾಯೆ ಆವರಿಸಿದೆ. ಪಂದ್ಯಾವಳಿಯು ಜನವರಿ 11 ರಿಂದ ಪ್ರಾರಂಭವಾಗಬೇಕಿತ್ತು ಆದರೆ ಈಗ ಸ್ಟಾರ್ ಆಟಗಾರ ಬಿ ಸಾಯಿ ಪ್ರಣೀತ್ ಈ ಟೂರ್ನಿಯಿಂದ ಹೊರನಡೆದಿದ್ದಾರೆ.

ಕೊರೊನಾ ಹೊರತಾಗಿಯೂ, ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ದೆಹಲಿಯಲ್ಲಿ ಇಂಡಿಯಾ ಓಪನ್ ಆಯೋಜಿಸಲು ನಿರ್ಧರಿಸಿತ್ತು. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಕೊರೊನಾ ಛಾಯೆ ಆವರಿಸಿದೆ. ಪಂದ್ಯಾವಳಿಯು ಜನವರಿ 11 ರಿಂದ ಪ್ರಾರಂಭವಾಗಬೇಕಿತ್ತು ಆದರೆ ಈಗ ಸ್ಟಾರ್ ಆಟಗಾರ ಬಿ ಸಾಯಿ ಪ್ರಣೀತ್ ಈ ಟೂರ್ನಿಯಿಂದ ಹೊರನಡೆದಿದ್ದಾರೆ.

1 / 4
ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ. ಪ್ರಣೀತ್ ಹೊರತಾಗಿ, ಧ್ರುವ ರಾವತ್ ವರದಿ ಕೂಡ ಪಾಸಿಟಿವ್ ಬಂದಿದೆ. ಹೀಗಾಗಿ ಇಬ್ಬರೂ ಆಟಗಾರರು ಇಂಡಿಯಾ ಓಪನ್‌ನಿಂದ ಹೊರಗುಳಿದಿದ್ದಾರೆ.

ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ. ಪ್ರಣೀತ್ ಹೊರತಾಗಿ, ಧ್ರುವ ರಾವತ್ ವರದಿ ಕೂಡ ಪಾಸಿಟಿವ್ ಬಂದಿದೆ. ಹೀಗಾಗಿ ಇಬ್ಬರೂ ಆಟಗಾರರು ಇಂಡಿಯಾ ಓಪನ್‌ನಿಂದ ಹೊರಗುಳಿದಿದ್ದಾರೆ.

2 / 4
2019 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪ್ರಣೀತ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ ಮತ್ತು ಪ್ರಸ್ತುತ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಶನಿವಾರ ನನಗೆ ಶೀತ ಮತ್ತು ಕೆಮ್ಮು ಇತ್ತು. ನಾನು ಕನಿಷ್ಠ ಒಂದು ವಾರ ಪ್ರತ್ಯೇಕವಾಗಿರಬೇಕು. ಈ ವರ್ಷ ನನಗೆ ತುಂಬಾ ಮಹತ್ವದ್ದಾಗಿದೆ ಹಾಗಾಗಿ ನಾನು ಫಿಟ್ನೆಸ್ ಮರಳಿ ಪಡೆಯುವುದು ಮುಖ್ಯವಾಗಿದೆ ಎಂದಿದ್ದಾರೆ.

2019 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪ್ರಣೀತ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ ಮತ್ತು ಪ್ರಸ್ತುತ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಶನಿವಾರ ನನಗೆ ಶೀತ ಮತ್ತು ಕೆಮ್ಮು ಇತ್ತು. ನಾನು ಕನಿಷ್ಠ ಒಂದು ವಾರ ಪ್ರತ್ಯೇಕವಾಗಿರಬೇಕು. ಈ ವರ್ಷ ನನಗೆ ತುಂಬಾ ಮಹತ್ವದ್ದಾಗಿದೆ ಹಾಗಾಗಿ ನಾನು ಫಿಟ್ನೆಸ್ ಮರಳಿ ಪಡೆಯುವುದು ಮುಖ್ಯವಾಗಿದೆ ಎಂದಿದ್ದಾರೆ.

3 / 4
ಇಂಗ್ಲೆಂಡ್‌ನ ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ COVID-19 ತುತ್ತಾಗಿರುವುದರಿಂದ ಇಡೀ ಬ್ಯಾಡ್ಮಿಂಟನ್ ತಂಡವು ಮುಂಬರುವ ಇಂಡಿಯಾ ಓಪನ್‌ನಿಂದ ಹಿಂದೆ ಸರಿದಿದೆ. ಈ ವಿಚಾರವನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಬಿಎಐ) ಭಾನುವಾರ ಇಂಗ್ಲೆಂಡ್‌ನ ನಿರ್ಗಮನದ ನಿರ್ಧಾರವನ್ನು ಬಹಿರಂಗಗೊಳಿಸಿದೆ.

ಇಂಗ್ಲೆಂಡ್‌ನ ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ COVID-19 ತುತ್ತಾಗಿರುವುದರಿಂದ ಇಡೀ ಬ್ಯಾಡ್ಮಿಂಟನ್ ತಂಡವು ಮುಂಬರುವ ಇಂಡಿಯಾ ಓಪನ್‌ನಿಂದ ಹಿಂದೆ ಸರಿದಿದೆ. ಈ ವಿಚಾರವನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಬಿಎಐ) ಭಾನುವಾರ ಇಂಗ್ಲೆಂಡ್‌ನ ನಿರ್ಗಮನದ ನಿರ್ಧಾರವನ್ನು ಬಹಿರಂಗಗೊಳಿಸಿದೆ.

4 / 4
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ