AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪ್ರಣೀತ್​ಗೆ ಕೊರೊನಾ ಪಾಸಿಟಿವ್; ಇಂಡಿಯಾ ಓಪನ್‌ನಿಂದ ಹಿಂದೆ ಸರಿದ ಬ್ಯಾಡ್ಮಿಂಟನ್ ಸ್ಟಾರ್

B Sai Praneeth: ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ.

TV9 Web
| Updated By: ಪೃಥ್ವಿಶಂಕರ|

Updated on: Jan 09, 2022 | 9:49 PM

Share
ಕೊರೊನಾ ಹೊರತಾಗಿಯೂ, ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ದೆಹಲಿಯಲ್ಲಿ ಇಂಡಿಯಾ ಓಪನ್ ಆಯೋಜಿಸಲು ನಿರ್ಧರಿಸಿತ್ತು. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಕೊರೊನಾ ಛಾಯೆ ಆವರಿಸಿದೆ. ಪಂದ್ಯಾವಳಿಯು ಜನವರಿ 11 ರಿಂದ ಪ್ರಾರಂಭವಾಗಬೇಕಿತ್ತು ಆದರೆ ಈಗ ಸ್ಟಾರ್ ಆಟಗಾರ ಬಿ ಸಾಯಿ ಪ್ರಣೀತ್ ಈ ಟೂರ್ನಿಯಿಂದ ಹೊರನಡೆದಿದ್ದಾರೆ.

ಕೊರೊನಾ ಹೊರತಾಗಿಯೂ, ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ದೆಹಲಿಯಲ್ಲಿ ಇಂಡಿಯಾ ಓಪನ್ ಆಯೋಜಿಸಲು ನಿರ್ಧರಿಸಿತ್ತು. ಆದರೆ, ಟೂರ್ನಿ ಆರಂಭಕ್ಕೂ ಮುನ್ನವೇ ಕೊರೊನಾ ಛಾಯೆ ಆವರಿಸಿದೆ. ಪಂದ್ಯಾವಳಿಯು ಜನವರಿ 11 ರಿಂದ ಪ್ರಾರಂಭವಾಗಬೇಕಿತ್ತು ಆದರೆ ಈಗ ಸ್ಟಾರ್ ಆಟಗಾರ ಬಿ ಸಾಯಿ ಪ್ರಣೀತ್ ಈ ಟೂರ್ನಿಯಿಂದ ಹೊರನಡೆದಿದ್ದಾರೆ.

1 / 4
ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ. ಪ್ರಣೀತ್ ಹೊರತಾಗಿ, ಧ್ರುವ ರಾವತ್ ವರದಿ ಕೂಡ ಪಾಸಿಟಿವ್ ಬಂದಿದೆ. ಹೀಗಾಗಿ ಇಬ್ಬರೂ ಆಟಗಾರರು ಇಂಡಿಯಾ ಓಪನ್‌ನಿಂದ ಹೊರಗುಳಿದಿದ್ದಾರೆ.

ಹೈದರಾಬಾದ್‌ನಿಂದ ದೆಹಲಿಗೆ ತೆರಳುವಾಗ ಪ್ರಣೀತ್ ಅವರ ಕೊರೊನಾ ವೈರಸ್ ಪರೀಕ್ಷೆಯನ್ನು ಮಾಡಲಾಗಿತ್ತು. ವರದಿ ಪಾಸಿಟಿವ್ ಬಂದಿದೆ ಎಂದು ಬಿಎಐ ಈಗ ಮಾಹಿತಿ ನೀಡಿದೆ. ಪ್ರಣೀತ್ ಹೊರತಾಗಿ, ಧ್ರುವ ರಾವತ್ ವರದಿ ಕೂಡ ಪಾಸಿಟಿವ್ ಬಂದಿದೆ. ಹೀಗಾಗಿ ಇಬ್ಬರೂ ಆಟಗಾರರು ಇಂಡಿಯಾ ಓಪನ್‌ನಿಂದ ಹೊರಗುಳಿದಿದ್ದಾರೆ.

2 / 4
2019 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪ್ರಣೀತ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ ಮತ್ತು ಪ್ರಸ್ತುತ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಶನಿವಾರ ನನಗೆ ಶೀತ ಮತ್ತು ಕೆಮ್ಮು ಇತ್ತು. ನಾನು ಕನಿಷ್ಠ ಒಂದು ವಾರ ಪ್ರತ್ಯೇಕವಾಗಿರಬೇಕು. ಈ ವರ್ಷ ನನಗೆ ತುಂಬಾ ಮಹತ್ವದ್ದಾಗಿದೆ ಹಾಗಾಗಿ ನಾನು ಫಿಟ್ನೆಸ್ ಮರಳಿ ಪಡೆಯುವುದು ಮುಖ್ಯವಾಗಿದೆ ಎಂದಿದ್ದಾರೆ.

2019 ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಪ್ರಣೀತ್ ಈ ಬಗ್ಗೆ ಮಾಹಿತಿ ನೀಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ ಮತ್ತು ಪ್ರಸ್ತುತ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಶನಿವಾರ ನನಗೆ ಶೀತ ಮತ್ತು ಕೆಮ್ಮು ಇತ್ತು. ನಾನು ಕನಿಷ್ಠ ಒಂದು ವಾರ ಪ್ರತ್ಯೇಕವಾಗಿರಬೇಕು. ಈ ವರ್ಷ ನನಗೆ ತುಂಬಾ ಮಹತ್ವದ್ದಾಗಿದೆ ಹಾಗಾಗಿ ನಾನು ಫಿಟ್ನೆಸ್ ಮರಳಿ ಪಡೆಯುವುದು ಮುಖ್ಯವಾಗಿದೆ ಎಂದಿದ್ದಾರೆ.

3 / 4
ಇಂಗ್ಲೆಂಡ್‌ನ ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ COVID-19 ತುತ್ತಾಗಿರುವುದರಿಂದ ಇಡೀ ಬ್ಯಾಡ್ಮಿಂಟನ್ ತಂಡವು ಮುಂಬರುವ ಇಂಡಿಯಾ ಓಪನ್‌ನಿಂದ ಹಿಂದೆ ಸರಿದಿದೆ. ಈ ವಿಚಾರವನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಬಿಎಐ) ಭಾನುವಾರ ಇಂಗ್ಲೆಂಡ್‌ನ ನಿರ್ಗಮನದ ನಿರ್ಧಾರವನ್ನು ಬಹಿರಂಗಗೊಳಿಸಿದೆ.

ಇಂಗ್ಲೆಂಡ್‌ನ ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ COVID-19 ತುತ್ತಾಗಿರುವುದರಿಂದ ಇಡೀ ಬ್ಯಾಡ್ಮಿಂಟನ್ ತಂಡವು ಮುಂಬರುವ ಇಂಡಿಯಾ ಓಪನ್‌ನಿಂದ ಹಿಂದೆ ಸರಿದಿದೆ. ಈ ವಿಚಾರವನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಬಿಎಐ) ಭಾನುವಾರ ಇಂಗ್ಲೆಂಡ್‌ನ ನಿರ್ಗಮನದ ನಿರ್ಧಾರವನ್ನು ಬಹಿರಂಗಗೊಳಿಸಿದೆ.

4 / 4
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು