AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote News: ಧಾರಾಕಾರ ಮಳೆಗೆ ಕಂಗಾಲಾದ ಬಾಗಲಕೋಟೆ ಜನರು: ಧರೆಗುರುಳಿದ ಮರ, ಬೆಳೆ ನಾಶ

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಹಲವೆಡೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟ ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 9:01 PM

Share
ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು
ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ 
ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, 
ಎರಡು ಬೈಕ್​ ಜಖಂ ಆಗಿದೆ.

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, ಎರಡು ಬೈಕ್​ ಜಖಂ ಆಗಿದೆ.

1 / 5
ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ 
ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ 
ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

2 / 5
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, 
ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ 
ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

3 / 5
ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, 
ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

4 / 5
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ
ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್