AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote News: ಧಾರಾಕಾರ ಮಳೆಗೆ ಕಂಗಾಲಾದ ಬಾಗಲಕೋಟೆ ಜನರು: ಧರೆಗುರುಳಿದ ಮರ, ಬೆಳೆ ನಾಶ

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಹಲವೆಡೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟ ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 9:01 PM

Share
ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು
ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ 
ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, 
ಎರಡು ಬೈಕ್​ ಜಖಂ ಆಗಿದೆ.

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, ಎರಡು ಬೈಕ್​ ಜಖಂ ಆಗಿದೆ.

1 / 5
ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ 
ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ 
ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

2 / 5
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, 
ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ 
ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

3 / 5
ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, 
ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

4 / 5
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ
ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ