AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bagalkote News: ಧಾರಾಕಾರ ಮಳೆಗೆ ಕಂಗಾಲಾದ ಬಾಗಲಕೋಟೆ ಜನರು: ಧರೆಗುರುಳಿದ ಮರ, ಬೆಳೆ ನಾಶ

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಹಲವೆಡೆ ಬೆಳೆ ನಾಶವಾಗಿದ್ದು, ಲಕ್ಷಾಂತರ ರೂ. ನಷ್ಟ ಆಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 23, 2023 | 9:01 PM

Share
ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು
ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ 
ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, 
ಎರಡು ಬೈಕ್​ ಜಖಂ ಆಗಿದೆ.

ಸೋಮವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ. ಭಾರಿ ಗಾಳಿಯಿಂದ ಬಾದಾಮಿ ತಾಲ್ಲೂಕಿನ ಹೂಲಗೇರಿಯ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ಬೃಹತ್ ಬೇವಿನ ಮರ ಬಿದ್ದ ಪರಿಣಾಮ ಒಂದು ಕಾರು, ಎರಡು ಬೈಕ್​ ಜಖಂ ಆಗಿದೆ.

1 / 5
ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ 
ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ 
ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

ನಿನ್ನೆ ರಾತ್ರಿ ಬೀಸಿದ ಗಾಳಿ ಹಾಗೂ ಮಳೆಗೆ ಅಪಾರ ಬೆಳೆ ಹಾನಿ ಆಗಿದ್ದು, ಕಲಾದಗಿ ಗ್ರಾಮದ ವ್ಯಾಪ್ತಿಯಲ್ಲಿ ದಾಳಿಂಬೆ, ಕಬ್ಬು, ಪಪ್ಪಾಯಿ ಬೆಳೆ ನಾಶವಾಗಿದೆ. ಮಳೆ ಗಾಳಿ ಹೊಡೆತಕ್ಕೆ ‌ಪಪ್ಪಾಯಿ, ನೆಲಕ್ಕುರುಳಿದರೆ, ಆಲಿಕಲ್ಲಿಗೆ ದಾಳಿಂಬೆ ಹಣ್ಣು ಹಾನಿಯಾಗಿದೆ.

2 / 5
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, 
ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ 
ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹಲವು ಗ್ರಾಮಗಳಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಗಾಳಿ, ಮಳೆ ಆರ್ಭಟಕ್ಕೆ ತೆಂಗಿನ ಮರಗಳು ಉರುಳಿ ಮನೆಗಳ ಮೇಲೆ ಬೀಳುತ್ತಿವೆ. ಸಿಡಿಲು ಬಡಿದು ಕುರಿಗಾಹಿ ಓರ್ವ ಸಾವನ್ನಪ್ಪಿದ್ದಾರೆ.

3 / 5
ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, 
ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಬೃಹತ್​ ಗಾತ್ರದ ಮರ ಒಂದು ಧರೆಗುರುಳಿದ್ದು, ಮನೆ ಮೇಲೆ ಬಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಭಾರಿ ಅನಾಹುತ ತಪ್ಪಿದೆ.

4 / 5
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ
ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಮುಂಭಾಗದಲ್ಲಿ ಮಲಗಿದ ವೇಳೆ ಗೋಡೆ ಕುಸಿದು ಬಿದ್ದು ಮಳೆಗೆ ಮನೆ ಗೋಡೆ ಕುಸಿದುಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ಸಿರಗುಪ್ಪ ತಾಲೂಕಿನ ನಾಡಂಗ ಗ್ರಾಮದಲ್ಲಿ ನಡೆದಿದೆ.

5 / 5
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್