AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮದುವೆ ಆಮಂತ್ರಣದ ಜೊತೆ ಪಂಚಲೋಹದ ಶ್ರೀರಾಮನ ವಿಗ್ರಹ ವಿತರಿಸಿದ RSS ಮುಖಂಡ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ. ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಈ ವಿಗ್ರಹಗಳನ್ನು ಹಂಚಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 16, 2024 | 10:13 AM

Share
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

1 / 6
ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

2 / 6
ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

3 / 6
ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

4 / 6
ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

5 / 6
250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

6 / 6

Published On - 10:11 am, Fri, 16 February 24

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್