AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮದುವೆ ಆಮಂತ್ರಣದ ಜೊತೆ ಪಂಚಲೋಹದ ಶ್ರೀರಾಮನ ವಿಗ್ರಹ ವಿತರಿಸಿದ RSS ಮುಖಂಡ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ. ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಈ ವಿಗ್ರಹಗಳನ್ನು ಹಂಚಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: Rakesh Nayak Manchi|

Updated on:Feb 16, 2024 | 10:13 AM

Share
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

1 / 6
ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

2 / 6
ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

3 / 6
ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

4 / 6
ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

5 / 6
250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

6 / 6

Published On - 10:11 am, Fri, 16 February 24

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ