AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮದುವೆ ಆಮಂತ್ರಣದ ಜೊತೆ ಪಂಚಲೋಹದ ಶ್ರೀರಾಮನ ವಿಗ್ರಹ ವಿತರಿಸಿದ RSS ಮುಖಂಡ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ. ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಈ ವಿಗ್ರಹಗಳನ್ನು ಹಂಚಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: Rakesh Nayak Manchi|

Updated on:Feb 16, 2024 | 10:13 AM

Share
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

1 / 6
ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

2 / 6
ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

3 / 6
ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

4 / 6
ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

5 / 6
250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

6 / 6

Published On - 10:11 am, Fri, 16 February 24

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ