AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಮದುವೆ ಆಮಂತ್ರಣದ ಜೊತೆ ಪಂಚಲೋಹದ ಶ್ರೀರಾಮನ ವಿಗ್ರಹ ವಿತರಿಸಿದ RSS ಮುಖಂಡ

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ. ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಈ ವಿಗ್ರಹಗಳನ್ನು ಹಂಚಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Feb 16, 2024 | 10:13 AM

Share
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

1 / 6
ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

2 / 6
ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

3 / 6
ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

4 / 6
ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

5 / 6
250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

6 / 6

Published On - 10:11 am, Fri, 16 February 24

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್