ಬಾಗಲಕೋಟೆ: ಮದುವೆ ಆಮಂತ್ರಣದ ಜೊತೆ ಪಂಚಲೋಹದ ಶ್ರೀರಾಮನ ವಿಗ್ರಹ ವಿತರಿಸಿದ RSS ಮುಖಂಡ

Edited By: Rakesh Nayak Manchi

Updated on: Feb 16, 2024 | 10:13 AM

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ. ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಈ ವಿಗ್ರಹಗಳನ್ನು ಹಂಚಿದ್ದಾರೆ.

1 / 6
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸವಿನೆನಪಿಗಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿಯ ಆರ್​ಎಸ್​ಎಸ್​ ಮುಖಂಡರೊಬ್ಬರು ತಮ್ಮ ಮಗಳ ವಿವಾಹ ಆಮಂತ್ರಣದ ಜೊತೆಗೆ ಆಂಜನೇಯ, ಲಕ್ಷ್ಮಣ ಸಹಿತ ಪಂಚಲೋಹದ ಸೀತಾರಾಮನ ವಿಗ್ರಹವನ್ನು ವಿತರಣೆ ಮಾಡಿದ್ದಾರೆ.

2 / 6
ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

ಎರಡು ಸಾವಿರಕ್ಕೂ ಅಧಿಕ ಆಮಂತ್ರಣ ಪತ್ರಿಕೆ ಜೊತೆಗೆ ಪ್ರತಿ ಆಮಂತ್ರಿಕರಿಗೂ ಈ ವಿಗ್ರಹಗಳನ್ನು ಹಂಚಿದ್ದಾರೆ.

3 / 6
ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

ಪಂಚಲೋಹದ ರಾಮ, ಸೀತೆ, ಲಕ್ಷ್ಮಣ ಹಾಗೂ ಹನುಮನಿರುವ ಮೂರ್ತಿ ನೀಡಿ ಮದುವೆಗೆ ಆಹ್ವಾನ ನೀಡಲಾಗಿದೆ.

4 / 6
ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

ರಬಕವಿಬನಹಟ್ಟಿಯ ಆರ್​ಎಸ್​ಎಸ್​ ಮುಖಂಡ ಸೋಮನಾಥ ಗೊಂಬಿ ಅವರ ಮಗಳು ಲಕ್ಷ್ಮೀ ಮದುವೆ ಫೆ.19 ರಂದು ನಡೆಯಲಿದೆ.

5 / 6
ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

ಯೋಧನಾಗಿ ಸೇವೆ ಸಲ್ಲಿಸುತ್ತಿರುವ ರಬಕವಿಯ ಕಿರಣ ಕಳ್ಳಿಗುದ್ದಿಯೊಂದಿಗೆ ಲಕ್ಷ್ಮೀ ಮದುವೆ ನಡೆಯಲಿದೆ.

6 / 6
250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

250 ಗ್ರಾಂನ ಪಂಚಲೋಹದ ಈ ವಿಗ್ರಹದ ಬೆಲೆ 1500 ರೂಪಾಯಿ ಆಗಿದೆ. ಮದುವೆ ಆಮಂತ್ರಣ ಪತ್ರಿಕೆಯನ್ನು ನಾಡಿನ ವಿವಿಧ ಮಠಾಧೀಶರು ಹಾಗೂ ಗಣ್ಯರಿಗೂ ನೀಡಲಾಗಿದೆ.

Published On - 10:11 am, Fri, 16 February 24

Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
Follow Us