AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರದ ಮೂಲಕ ವಿವಿಧ ರಾಜ್ಯಗಳ ಸಿಎಂಗಳಿಗೆ ಹೊಸ ವರ್ಷದ ಶುಭಾಷಯ ತಿಳಿಸುವ ಶಿಕ್ಷಕ

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ವಿವೇಕ ಬಿರಾದಾರ

Updated on:Dec 25, 2023 | 2:35 PM

Bagalkot teacher wrote letter to CM and VIP Person to wishing new year and sankranti

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ.

1 / 8
Bagalkot teacher wrote letter to CM and VIP Person to wishing new year and sankranti

ವಿವಿಧ ರಾಜ್ಯಗಳ ಮುಖ್ಯಂತ್ರಿಗಳು, ವಿವಿಧ ಮಠಾಧೀಶರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿ, ವಿವಿಧ ಇಲಾಖೆ ಅಧಿಕಾರಿಗಳಿಗೆ ಶುಭಾಷಯ ಪತ್ರ ಬರೆಯುತ್ತಿದ್ದಾರೆ.

2 / 8
Bagalkot teacher wrote letter to CM and VIP Person to wishing new year and sankranti

ಬರೀ ವಿಐಪಿಗಳಿಗೆ ಮಾತ್ರವಲ್ಲದೇ ಬಂಧುಗಳು, ಮಿತ್ರರು, ಪರಿಚಿತರು, ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರಿಗೆ ಪತ್ರದ‌ ಮುಖೇನ ಶುಭಾಶಯ ತಿಳಿಸುತ್ತಿದ್ದಾರೆ.

3 / 8
Bagalkot teacher wrote letter to CM and VIP Person to wishing new year and sankranti

ವಿಕಲಚೇತನರಾದ ಶಿಕ್ಷಕ ಬಸವರಾಜ 1989 ರಿಂದ ಪತ್ರ ಬರೆಯಲು ಆರಂಭಿಸಿದ್ದಾರೆ. ಆರಂಭದಲ್ಲಿ 100-200 ಜನರಿಗೆ ಬರೆಯುತ್ತಿದ್ದ ಪತ್ರ ಬರೆಯುತ್ತಿದ್ದರು.

4 / 8
Bagalkot teacher wrote letter to CM and VIP Person to wishing new year and sankranti

ಈ ಪತ್ರಗಳ ಸಂಖ್ಯೆ ಇದೀಗ ಸುಮಾರು ಎರಡು ಸಾವಿರಕ್ಕೆ ತಲುಪಿದೆ.

5 / 8
Bagalkot teacher wrote letter to CM and VIP Person to wishing new year and sankranti

2023 ರ ಹೊಸವರ್ಷದ ಶುಭಾಷಯ ಪತ್ರ ಬರೆದಿದ್ದ ಶಿಕ್ಷಕ ಬಸವರಾಜ್​ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಮರು ಶುಭಾಷಯ ಪತ್ರ ಕಳಿಸಿದ್ದರು.

6 / 8
Bagalkot teacher wrote letter to CM and VIP Person to wishing new year and sankranti

ಶಿಕ್ಷಕ ಬಸವರಾಜ ಈ ವರ್ಷ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಶುಭಾಷಯ ಪತ್ರ ಬರೆದಿದ್ದಾರೆ.

7 / 8
Bagalkot teacher wrote letter to CM and VIP Person to wishing new year and sankranti

ಇದೊಂದು ಒಳ್ಳೆಯ ಹವ್ಯಾಸ, ಇದರಿಂದ ತಮಗೆ ಹೆಚ್ಚು ಖುಷಿ ಇದೆ. ಹೀಗೆ ಪತ್ರ ಬರೆಯಲು ತಂದೆ ಚಂದ್ರಶೇಖರ ಹಾಗೂ ತಮ್ಮ ದೊಡ್ಡಪ್ಪ ಪ್ರೇರಣೆ ಎಂದು ಶಿಕ್ಷಕ ಬಸವರಾಜ ಹೇಳಿದ್ದಾರೆ.

8 / 8

Published On - 2:22 pm, Mon, 25 December 23

Follow us
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ