AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರದ ಮೂಲಕ ವಿವಿಧ ರಾಜ್ಯಗಳ ಸಿಎಂಗಳಿಗೆ ಹೊಸ ವರ್ಷದ ಶುಭಾಷಯ ತಿಳಿಸುವ ಶಿಕ್ಷಕ

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Dec 25, 2023 | 2:35 PM

Share
Bagalkot teacher wrote letter to CM and VIP Person to wishing new year and sankranti

ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮದನಮಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಬಸವರಾಜ ಕಳೆದ 34 ವರ್ಷದಿಂದ ತಪ್ಪದೇ ಹೊಸವರ್ಷ ಹಾಗೂ ಸಂಕ್ರಾಂತಿ ಹಬ್ಬದ ಶುಭಾಷಯವನ್ನು ಪತ್ರ ಬರೆಯುವ ಮೂಲಕ ತಿಳಿಸುತ್ತಿದ್ದಾರೆ.

1 / 8
Bagalkot teacher wrote letter to CM and VIP Person to wishing new year and sankranti

ವಿವಿಧ ರಾಜ್ಯಗಳ ಮುಖ್ಯಂತ್ರಿಗಳು, ವಿವಿಧ ಮಠಾಧೀಶರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಸ್ಪಿ, ವಿವಿಧ ಇಲಾಖೆ ಅಧಿಕಾರಿಗಳಿಗೆ ಶುಭಾಷಯ ಪತ್ರ ಬರೆಯುತ್ತಿದ್ದಾರೆ.

2 / 8
Bagalkot teacher wrote letter to CM and VIP Person to wishing new year and sankranti

ಬರೀ ವಿಐಪಿಗಳಿಗೆ ಮಾತ್ರವಲ್ಲದೇ ಬಂಧುಗಳು, ಮಿತ್ರರು, ಪರಿಚಿತರು, ಗಣ್ಯರು, ವಿವಿಧ ಕ್ಷೇತ್ರಗಳ ಪ್ರಮುಖರಿಗೆ ಪತ್ರದ‌ ಮುಖೇನ ಶುಭಾಶಯ ತಿಳಿಸುತ್ತಿದ್ದಾರೆ.

3 / 8
Bagalkot teacher wrote letter to CM and VIP Person to wishing new year and sankranti

ವಿಕಲಚೇತನರಾದ ಶಿಕ್ಷಕ ಬಸವರಾಜ 1989 ರಿಂದ ಪತ್ರ ಬರೆಯಲು ಆರಂಭಿಸಿದ್ದಾರೆ. ಆರಂಭದಲ್ಲಿ 100-200 ಜನರಿಗೆ ಬರೆಯುತ್ತಿದ್ದ ಪತ್ರ ಬರೆಯುತ್ತಿದ್ದರು.

4 / 8
Bagalkot teacher wrote letter to CM and VIP Person to wishing new year and sankranti

ಈ ಪತ್ರಗಳ ಸಂಖ್ಯೆ ಇದೀಗ ಸುಮಾರು ಎರಡು ಸಾವಿರಕ್ಕೆ ತಲುಪಿದೆ.

5 / 8
Bagalkot teacher wrote letter to CM and VIP Person to wishing new year and sankranti

2023 ರ ಹೊಸವರ್ಷದ ಶುಭಾಷಯ ಪತ್ರ ಬರೆದಿದ್ದ ಶಿಕ್ಷಕ ಬಸವರಾಜ್​ ಅವರಿಗೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ಗೋವಾ ಸಿಎಂ ಪ್ರಮೋದ್ ಸಾವಂತ್ ಮರು ಶುಭಾಷಯ ಪತ್ರ ಕಳಿಸಿದ್ದರು.

6 / 8
Bagalkot teacher wrote letter to CM and VIP Person to wishing new year and sankranti

ಶಿಕ್ಷಕ ಬಸವರಾಜ ಈ ವರ್ಷ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಶುಭಾಷಯ ಪತ್ರ ಬರೆದಿದ್ದಾರೆ.

7 / 8
Bagalkot teacher wrote letter to CM and VIP Person to wishing new year and sankranti

ಇದೊಂದು ಒಳ್ಳೆಯ ಹವ್ಯಾಸ, ಇದರಿಂದ ತಮಗೆ ಹೆಚ್ಚು ಖುಷಿ ಇದೆ. ಹೀಗೆ ಪತ್ರ ಬರೆಯಲು ತಂದೆ ಚಂದ್ರಶೇಖರ ಹಾಗೂ ತಮ್ಮ ದೊಡ್ಡಪ್ಪ ಪ್ರೇರಣೆ ಎಂದು ಶಿಕ್ಷಕ ಬಸವರಾಜ ಹೇಳಿದ್ದಾರೆ.

8 / 8

Published On - 2:22 pm, Mon, 25 December 23

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ