AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವರಾತ್ರಿ ಸಂಭ್ರಮ: ಜಗದಂಬಾಗೆ ನೋಟಿನ ಅಲಂಕಾರ: ಬರೋಬ್ಬರಿ 8 ಲಕ್ಷಕ್ಕೂ ಅಧಿಕ ಕರೆನ್ಸಿಗಳಿಂದ ಸಿಂಗಾರ

ನವರಾತ್ರಿ ಪ್ರಯುಕ್ತ ಬಾಗಲಕೋಟೆ ‌ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಜಗದಂಬಾ ದೇವಿ ದೇವಸ್ಥಾನದ ಗರ್ಭಗುಡಿಗೆ ನೋಟಿನಿಂದ ಕಲರ್ ಪುಲ್ ಅಲಂಕಾರ ಮಾಡಲಾಗಿದೆ. 20,50,100,200,500 ನೋಟುಗಳನ್ನು ಅಲಂಕಾರಕ್ಕೆ ಬಳಕೆ‌ ಮಾಡಿಕೊಳ್ಳಲಾಗಿದ್ದು, ನೋಟುಗಳಲ್ಲೇ ಹೂಗಳ ಚಿತ್ತಾರ ಅರಳಿಸಲಾಗಿದೆ. ನವರಾತ್ರಿ ವಿಶೇಷವಾಗಿ ‌ಮಾಡಿದ ನೋಟಿನ ಅಲಂಕಾರ ಎಲ್ಲರ ಕಣ್ಮನ ಸೆಳೆಯುತ್ತಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 18, 2023 | 4:47 PM

Share
ಈಗ ನಾಡಿನಾದ್ಯಂತ ನವರಾತ್ರಿ ಸಂಭ್ರಮ. ಎಲ್ಲ ಕಡೆ ವಿವಿಧ ರೀತಿಯ ಪೂಜೆ ಪುನಸ್ಕಾರ ನಡೆಯುತ್ತಿವೆ. ಆದರೆ ಅದೊಂದು ಪಟ್ಟಣದಲ್ಲಿ ದೇವಿಯ ಗರ್ಭಗುಡಿಗೆ ವಿಶೇಷವಾದ ಅಲಂಕಾರ‌ ಮಾಡಲಾಗಿದೆ.
ಅದು ಯಾವುದೇ ಹೂಗಳಿಂದಲ್ಲ ಇತರೆ ಪೂಜೆಯಿಂದಲ್ಲ. ಬದಲಾಗಿ ಹಣದ ನೋಟಿನಿಂದ. ಕರೆನ್ಸಿಯಲ್ಲಿ ಕಂಗೊಳಿಸುತ್ತಿರುವ ಅಲಂಕಾರ ಹೇಗಿದೆ ಮುಂದೆ ನೋಡಿ.

ಈಗ ನಾಡಿನಾದ್ಯಂತ ನವರಾತ್ರಿ ಸಂಭ್ರಮ. ಎಲ್ಲ ಕಡೆ ವಿವಿಧ ರೀತಿಯ ಪೂಜೆ ಪುನಸ್ಕಾರ ನಡೆಯುತ್ತಿವೆ. ಆದರೆ ಅದೊಂದು ಪಟ್ಟಣದಲ್ಲಿ ದೇವಿಯ ಗರ್ಭಗುಡಿಗೆ ವಿಶೇಷವಾದ ಅಲಂಕಾರ‌ ಮಾಡಲಾಗಿದೆ. ಅದು ಯಾವುದೇ ಹೂಗಳಿಂದಲ್ಲ ಇತರೆ ಪೂಜೆಯಿಂದಲ್ಲ. ಬದಲಾಗಿ ಹಣದ ನೋಟಿನಿಂದ. ಕರೆನ್ಸಿಯಲ್ಲಿ ಕಂಗೊಳಿಸುತ್ತಿರುವ ಅಲಂಕಾರ ಹೇಗಿದೆ ಮುಂದೆ ನೋಡಿ.

1 / 5
ಬಾಗಲಕೋಟೆ ‌ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಜಗದಂಬಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಜಗದಂಬಾದೇವಿ ಗರ್ಭಗುಡಿಗೆ ನೋಟಿನಿಂದ ಕಲರ್ ಪುಲ್ ಅಲಂಕಾರ ಮಾಡಲಾಗಿದೆ.

ಬಾಗಲಕೋಟೆ ‌ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಜಗದಂಬಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಜಗದಂಬಾದೇವಿ ಗರ್ಭಗುಡಿಗೆ ನೋಟಿನಿಂದ ಕಲರ್ ಪುಲ್ ಅಲಂಕಾರ ಮಾಡಲಾಗಿದೆ.

2 / 5
20,50,100,200,500 ನೋಟುಗಳನ್ನು ಅಲಂಕಾರಕ್ಕೆ ಬಳಕೆ‌ ಮಾಡಿಕೊಳ್ಳಲಾಗಿದೆ. ನೋಟುಗಳಲ್ಲೇ ಹೂಗಳ ಚಿತ್ತಾರ ಅರಳಿಸಲಾಗಿದೆ. 
ನವರಾತ್ರಿ ವಿಶೇಷವಾಗಿ ‌ಮಾಡಿದ ನೋಟಿನ ಅಲಂಕಾರ ಎಲ್ಲರ ಕಣ್ಮನ ಸೆಳೆಯುತ್ತಿದೆ.

20,50,100,200,500 ನೋಟುಗಳನ್ನು ಅಲಂಕಾರಕ್ಕೆ ಬಳಕೆ‌ ಮಾಡಿಕೊಳ್ಳಲಾಗಿದೆ. ನೋಟುಗಳಲ್ಲೇ ಹೂಗಳ ಚಿತ್ತಾರ ಅರಳಿಸಲಾಗಿದೆ. ನವರಾತ್ರಿ ವಿಶೇಷವಾಗಿ ‌ಮಾಡಿದ ನೋಟಿನ ಅಲಂಕಾರ ಎಲ್ಲರ ಕಣ್ಮನ ಸೆಳೆಯುತ್ತಿದೆ.

3 / 5
ಭಕ್ತರು ಜಗದಂಬಾ ದೇವಿಗೆ ಹಣದಿಂದ ಅಲಂಕಾರ ಮಾಡಲು ತಮ್ಮ ಶಕ್ತಿಯಾನುಸಾರ ಹಣವನ್ನು ನೀಡಿದ್ದಾರೆ. ಭಕ್ತರು ಟ್ರಸ್ಟ್​ನ ಹಣದಿಂದ ಈ ರೀತಿ ದೇವಿಗೆ ಅಲಂಕಾರ ಮಾಡಿ
ಅಷ್ಟೈಶ್ವರ್ಯ ನೀಡು ತಾಯಿ ಎಂದು ಭಕ್ತರು ಬೇಡಿಕೊಂಡಿದ್ದಾರೆ.

ಭಕ್ತರು ಜಗದಂಬಾ ದೇವಿಗೆ ಹಣದಿಂದ ಅಲಂಕಾರ ಮಾಡಲು ತಮ್ಮ ಶಕ್ತಿಯಾನುಸಾರ ಹಣವನ್ನು ನೀಡಿದ್ದಾರೆ. ಭಕ್ತರು ಟ್ರಸ್ಟ್​ನ ಹಣದಿಂದ ಈ ರೀತಿ ದೇವಿಗೆ ಅಲಂಕಾರ ಮಾಡಿ ಅಷ್ಟೈಶ್ವರ್ಯ ನೀಡು ತಾಯಿ ಎಂದು ಭಕ್ತರು ಬೇಡಿಕೊಂಡಿದ್ದಾರೆ.

4 / 5
ಎರಡು ದಿನದಲ್ಲಿ ನೋಟಿನ ಅಲಂಕಾರ ಮಾಡಿದ್ದು, ಬರೋಬ್ಬರಿ ಎಂಟುವರೆ ಲಕ್ಷ ಮೌಲ್ಯದ ನೋಟುಗಳನ್ನು ಬಳಸಿಕೊಳ್ಳಲಾಗಿದೆ. ನೋಟುಗಳ ಅಲಂಕಾರದ ಮೂಲಕ ಭಕ್ತರು ತಮ್ಮ ನವರಾತ್ರಿ ಭಕ್ತಿಯನ್ನು ತೋರ್ಪಡಿಸಿದ್ದು ಹೀಗೆ.

ಎರಡು ದಿನದಲ್ಲಿ ನೋಟಿನ ಅಲಂಕಾರ ಮಾಡಿದ್ದು, ಬರೋಬ್ಬರಿ ಎಂಟುವರೆ ಲಕ್ಷ ಮೌಲ್ಯದ ನೋಟುಗಳನ್ನು ಬಳಸಿಕೊಳ್ಳಲಾಗಿದೆ. ನೋಟುಗಳ ಅಲಂಕಾರದ ಮೂಲಕ ಭಕ್ತರು ತಮ್ಮ ನವರಾತ್ರಿ ಭಕ್ತಿಯನ್ನು ತೋರ್ಪಡಿಸಿದ್ದು ಹೀಗೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ