AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bahubali Mahamastakabhisheka: 18 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ 18 ಬಗೆಯ ಅಭಿಷೇಕ

ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

TV9 Web
| Edited By: |

Updated on:Nov 28, 2022 | 3:51 PM

Share
ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

Bahubali mahamastakabhisheka held in mysore hunsur

1 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

2 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

3 / 5
ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

4 / 5
ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

5 / 5

Published On - 3:42 pm, Mon, 28 November 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು