Mysuru Bahubali Mahamastakabhisheka: 18 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ 18 ಬಗೆಯ ಅಭಿಷೇಕ
ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.
Updated on:Nov 28, 2022 | 3:51 PM
Share

Bahubali mahamastakabhisheka held in mysore hunsur

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.
Published On - 3:42 pm, Mon, 28 November 22
Related Photo Gallery
‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಹೇಗಿದೆ? ನೆರವು ನಿಂತಿತೇ?
ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ಸ್ಟುಡಿಯೋ9 ನಿರ್ಮಿತ ಫೆನಾಟಿಕ್ಸ್
ಸೈಬರ್ ಕ್ರೈಂ: ರಾಜ್ಯದಲ್ಲಿ ಈ ವರ್ಷ ಕೇಸ್ಗಳ ಸಂಖ್ಯೆ ಭರ್ಜರಿ ಇಳಿಕೆ
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪ್ರಧಾನಿ ಮೋದಿ ಘೋಷಣೆ
ಭಾರತದ ಮೊದಲ ಸ್ಪೇಷನ್ ಸ್ಟೇಷನ್ನ ರೂಪುರೇಖೆ ಸಿದ್ಧ
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ




