AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bahubali Mahamastakabhisheka: 18 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ 18 ಬಗೆಯ ಅಭಿಷೇಕ

ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

TV9 Web
| Edited By: |

Updated on:Nov 28, 2022 | 3:51 PM

Share
ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

Bahubali mahamastakabhisheka held in mysore hunsur

1 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

2 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

3 / 5
ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

4 / 5
ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

5 / 5

Published On - 3:42 pm, Mon, 28 November 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ