AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bahubali Mahamastakabhisheka: 18 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ 18 ಬಗೆಯ ಅಭಿಷೇಕ

ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

TV9 Web
| Edited By: |

Updated on:Nov 28, 2022 | 3:51 PM

Share
ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

Bahubali mahamastakabhisheka held in mysore hunsur

1 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

2 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

3 / 5
ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

4 / 5
ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

5 / 5

Published On - 3:42 pm, Mon, 28 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ