AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bahubali Mahamastakabhisheka: 18 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ 18 ಬಗೆಯ ಅಭಿಷೇಕ

ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

TV9 Web
| Edited By: |

Updated on:Nov 28, 2022 | 3:51 PM

Share
ಮೈಸೂರಿನ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಗೊಮ್ಮಟಗಿರಿಯಲ್ಲಿ ಬಾಹುಬಲಿಗೆ ಭಾನುವಾರ 73ನೇ ವರ್ಷದ ಮಹಾ ಮಸ್ತಕಾಭಿಷೇಕ ವಿಜೃಂಭಣೆಯಿಂದ ನಡೆಯಿತು.

Bahubali mahamastakabhisheka held in mysore hunsur

1 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

2 / 5
ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

ಶಿವಮೊಗ್ಗ ಜಿಲ್ಲೆಯ ಹೊಂಬುಜ ಜೈನ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮಹಾಮಸ್ತಕಾಭಿಷೇಕವು ನೆರವೇರಿತು.

3 / 5
ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

ಎರಡು ವರ್ಷಗಳ ನಂತರ ಗೊಮ್ಮಟಮೂರ್ತಿಗೆ ವಿವಿಧ ಬಗೆಯೆ 18 ಅಭಿಷೇಕಗಳನ್ನು ಮಾಡಲಾಗಿದೆ. ಜಲಾಭಿಷೇಕ, ಎಳನೀರು, ಕಬ್ಬಿನ ಹಾಲು, ಅರಿಶಿನ, ಚಂದನ, ಕ್ಷೀರ, ಕಂಕಣಚೂರ್ಣ, ಅರಳು, ಸಕ್ಕರೆ ಪುಡಿ, ಅಕ್ಕಿ ಹಿಟ್ಟು, ಜೇನುತುಪ್ಪ, ಶ್ರೀಗಂಧ ಸೇರಿ ಹಲವು ಅಭಿಷೇಕ ಮಾಡಲಾಯಿತು.

4 / 5
ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

ಗೊಮ್ಮಟಗಿರಿಯಲ್ಲಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಸಾವಿರಾರು ಭಕ್ತರು ಮಸ್ತಕಾಭಿಷೇಕ ಕಣ್ತುಂಬಿಕೊಂಡರು.

5 / 5

Published On - 3:42 pm, Mon, 28 November 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್