AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಹುಬಲಿ’ಗೆ ಹತ್ತು ವರ್ಷ, ಒಂದೆಡೆ ಸೇರಿ ಸಂಭ್ರಮಿಸಿದ ಘಟಾನುಘಟಿಗಳು

Bahubali the beginning: ಭಾರತದ ಸಿನಿಮಾ ರಂಗದ ದಿಕ್ಕನ್ನು ಬದಲಾಯಿಸಿದ ‘ಬಾಹುಬಲಿ’ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಜುಲೈ 10) ಹತ್ತು ವರ್ಷಗಳಾಗಿದೆ. ‘ಬಾಹುಬಲಿ: ದಿ ಬಿಗಿನಿಂಗ್’ ಸಿನಿಮಾ 2015, ಜುಲೈ 10ರಂದು ಬಿಡುಗಡೆ ಆಗಿತ್ತು. ‘ಬಾಹುಬಲಿ’ ಸಿನಿಮಾಕ್ಕೆ ಹತ್ತು ವರ್ಷ ತುಂಬಿದ ಖುಷಿಯನ್ನು ಸಂಭ್ರಮಿಸಲು ‘ಬಾಹುಬಲಿ’ ಸಿನಿಮಾ ತಂಡ ಒಂದೆಡೆ ಸೇರಿ ಈ ಸಂಭ್ರಮಾಚರಣೆಯನ್ನು ಮಾಡಿದೆ. ಇಲ್ಲಿವೆ ಚಿತ್ರಗಳು...

ಮಂಜುನಾಥ ಸಿ.
|

Updated on: Jul 10, 2025 | 10:25 PM

Share
ಭಾರತದ ಸಿನಿಮಾ ರಂಗದ ದಿಕ್ಕನ್ನು ಬದಲಾಯಿಸಿದ ‘ಬಾಹುಬಲಿ’ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಜುಲೈ 10) ಹತ್ತು ವರ್ಷಗಳಾಗಿದೆ. ‘ಬಾಹುಬಲಿ: ದಿ ಬಿಗಿನಿಂಗ್’ ಸಿನಿಮಾ 2015, ಜುಲೈ 10ರಂದು ಬಿಡುಗಡೆ ಆಗಿತ್ತು.

ಭಾರತದ ಸಿನಿಮಾ ರಂಗದ ದಿಕ್ಕನ್ನು ಬದಲಾಯಿಸಿದ ‘ಬಾಹುಬಲಿ’ ಸಿನಿಮಾ ಬಿಡುಗಡೆ ಆಗಿ ಇಂದಿಗೆ (ಜುಲೈ 10) ಹತ್ತು ವರ್ಷಗಳಾಗಿದೆ. ‘ಬಾಹುಬಲಿ: ದಿ ಬಿಗಿನಿಂಗ್’ ಸಿನಿಮಾ 2015, ಜುಲೈ 10ರಂದು ಬಿಡುಗಡೆ ಆಗಿತ್ತು.

1 / 6
‘ಬಾಹುಬಲಿ’ ಸಿನಿಮಾಕ್ಕೆ ಹತ್ತು ವರ್ಷ ತುಂಬಿದ ಖುಷಿಯನ್ನು ಸಂಭ್ರಮಿಸಲು ‘ಬಾಹುಬಲಿ’ ಸಿನಿಮಾ ತಂಡ ಒಂದೆಡೆ ಸೇರಿ ಈ ಸಂಭ್ರಮಾಚರಣೆಯನ್ನು ಮಾಡಿದೆ.

‘ಬಾಹುಬಲಿ’ ಸಿನಿಮಾಕ್ಕೆ ಹತ್ತು ವರ್ಷ ತುಂಬಿದ ಖುಷಿಯನ್ನು ಸಂಭ್ರಮಿಸಲು ‘ಬಾಹುಬಲಿ’ ಸಿನಿಮಾ ತಂಡ ಒಂದೆಡೆ ಸೇರಿ ಈ ಸಂಭ್ರಮಾಚರಣೆಯನ್ನು ಮಾಡಿದೆ.

2 / 6
‘ಬಾಹುಬಲಿ’ ಸಿನಿಮಾ ಬಿಡುಗಡೆ ಆಗಿ 10 ವರ್ಷ ಆಗಿರುವ ಕಾರಣ ಸಿನಿಮಾಗಳನ್ನು ಒಂದು ಮಾಡಿ ಒಂದೇ ಸಿನಿಮಾ ಆಗಿ ಬಿಡುಗಡೆ ಮಾಡಲಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಎರಡೂ ಸಿನಿಮಾಗಳನ್ನು ಒಂದೇ ಸಿನಿಮಾ ಆಗಿಸಿ ಬಿಡುಗಡೆಗೊಳಿಸಲಿದ್ದಾರೆ.

‘ಬಾಹುಬಲಿ’ ಸಿನಿಮಾ ಬಿಡುಗಡೆ ಆಗಿ 10 ವರ್ಷ ಆಗಿರುವ ಕಾರಣ ಸಿನಿಮಾಗಳನ್ನು ಒಂದು ಮಾಡಿ ಒಂದೇ ಸಿನಿಮಾ ಆಗಿ ಬಿಡುಗಡೆ ಮಾಡಲಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಎರಡೂ ಸಿನಿಮಾಗಳನ್ನು ಒಂದೇ ಸಿನಿಮಾ ಆಗಿಸಿ ಬಿಡುಗಡೆಗೊಳಿಸಲಿದ್ದಾರೆ.

3 / 6
ನಿರ್ದೇಶಕ ರಾಜಮೌಳಿ, ಪ್ರಭಾಸ್, ರಾಣಾ ದಗ್ಗುಬಾಟಿ, ನಾಸರ್, ಸತ್ಯರಾಜ್, ರಮ್ಯಾಕೃಷ್ಣ ಇನ್ನೂ ಹಲವಾರು ಮಂದಿ ಸಿನಿಮಾದಲ್ಲಿ ನಟಿಸಿದ ಪ್ರಮುಖ ನಟರು ಒಟ್ಟಿಗೆ ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ.

ನಿರ್ದೇಶಕ ರಾಜಮೌಳಿ, ಪ್ರಭಾಸ್, ರಾಣಾ ದಗ್ಗುಬಾಟಿ, ನಾಸರ್, ಸತ್ಯರಾಜ್, ರಮ್ಯಾಕೃಷ್ಣ ಇನ್ನೂ ಹಲವಾರು ಮಂದಿ ಸಿನಿಮಾದಲ್ಲಿ ನಟಿಸಿದ ಪ್ರಮುಖ ನಟರು ಒಟ್ಟಿಗೆ ಸೇರಿ ಸಂಭ್ರಮಾಚರಣೆ ಮಾಡಿದ್ದಾರೆ.

4 / 6
ಸಿನಿಮಾದಲ್ಲಿ ಕೆಲಸ ಮಾಡಿದ ಹಲವಾರು ಮಂದಿ ತಂತ್ರಜ್ಞರು ಸಹ ಒಂದೆಡೆ ಸೇರಿ ಸಂಭ್ರಮಾಚರಣೆಯಲ್ಲಿ ಭಾಗಿ ಆಗಿದ್ದರು. ಕ್ಯಾಮೆರಾಮ್ಯಾನ್ ಸೆಂಥಿಲ್, ಪ್ರೊಡಕ್ಷನ್ ಡಿಸೈನ್ ಸಬು ಸಿರಿಲ್, ಶ್ರೀನಿವಾಸ್ ಮೋಹನ್ ಹಾಜರಿದ್ದರು.

ಸಿನಿಮಾದಲ್ಲಿ ಕೆಲಸ ಮಾಡಿದ ಹಲವಾರು ಮಂದಿ ತಂತ್ರಜ್ಞರು ಸಹ ಒಂದೆಡೆ ಸೇರಿ ಸಂಭ್ರಮಾಚರಣೆಯಲ್ಲಿ ಭಾಗಿ ಆಗಿದ್ದರು. ಕ್ಯಾಮೆರಾಮ್ಯಾನ್ ಸೆಂಥಿಲ್, ಪ್ರೊಡಕ್ಷನ್ ಡಿಸೈನ್ ಸಬು ಸಿರಿಲ್, ಶ್ರೀನಿವಾಸ್ ಮೋಹನ್ ಹಾಜರಿದ್ದರು.

5 / 6
ಸಿನಿಮಾಕ್ಕಾಗಿ ಹಗಲು ರಾತ್ರಿ ದುಡಿತ ರಾಜಮೌಳಿ ಪತ್ನಿ ರಮಾ ರಾಜಮೌಳಿ ಮತ್ತು ರಾಜಮೌಳಿಯ ಅತ್ತಿಗೆ ಶ್ರೀವಲ್ಲಿ ಅವರುಗಳು ಇದ್ದರು. ಜೊತೆಗೆ ರಾಜಮೌಳಿ ಪುತ್ರ ಕಾರ್ತಿಕೇಯ ಸಹ ಇದ್ದರು. ಆದರೆ ಸಿನಿಮಾದ ನಾಯಕಿಯರು ಮಾತ್ರ ಹಾಜರಿರಲಿಲ್ಲ.

ಸಿನಿಮಾಕ್ಕಾಗಿ ಹಗಲು ರಾತ್ರಿ ದುಡಿತ ರಾಜಮೌಳಿ ಪತ್ನಿ ರಮಾ ರಾಜಮೌಳಿ ಮತ್ತು ರಾಜಮೌಳಿಯ ಅತ್ತಿಗೆ ಶ್ರೀವಲ್ಲಿ ಅವರುಗಳು ಇದ್ದರು. ಜೊತೆಗೆ ರಾಜಮೌಳಿ ಪುತ್ರ ಕಾರ್ತಿಕೇಯ ಸಹ ಇದ್ದರು. ಆದರೆ ಸಿನಿಮಾದ ನಾಯಕಿಯರು ಮಾತ್ರ ಹಾಜರಿರಲಿಲ್ಲ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ