AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತ-ಬಾಳು ಬೆಳಗುಂದಿ ಭೇಟಿ; ಎರಡು ದೇಸಿ ಪ್ರತಿಭೆಗಳ ಸಮಾಗಮ

ಹನುಮಂತ ಲಮಾಣಿ ಅವರು ‘ಸರಿಗಮಪ’ ವೇದಿಕೆ ಮೂಲಕ ಗಮನ ಸೆಳೆದವರು. ಅವರು ಉತ್ತರ ಕರ್ನಾಟಕ ಪ್ರತಿಭೆ. ಅವರು ಬಿಗ್ ಬಾಸ್ ಗೆದ್ದು ಭೇಷ್ ಎನಿಸಿಕೊಂಡಿದ್ದಾರೆ. ಅದೇ ರೀತಿ ಬಾಳು ಬೆಳಗುಂದಿ ಕೂಡ ‘ಸರಿಗಮಪ’ ವೇದಿಕೆ ಏರಿದ್ದಾರೆ. ಇವರಿಬ್ಬರ ಸಮಾಗಮ ಆಗಿದೆ ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Apr 03, 2025 | 8:44 AM

ಹನುಮಂತ ಲಮಾಣಿ ಹಾಗೂ ಬಾಳು ಬೆಳಗುಂದಿ ಅವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಬಾಳು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹನುಮಂತ ಲಮಾಣಿ ಹಾಗೂ ಬಾಳು ಬೆಳಗುಂದಿ ಅವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಬಾಳು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

1 / 5
ಹನುಮಂತ ಲಮಾಣಿ ಅವರು ಹಾವೇರಿ ಅವರು. ಅವರ ಬದುಕು ಬದಲಿಸಿದ್ದು ‘ಸರಿಗಮಪ’ ವೇದಿಕೆ. ಒಂದೊಳ್ಳೆಯ ವೇದಿಕೆಯನ್ನು ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡರು. ಬಿಗ್ ಬಾಸ್ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಹನುಮಂತ ಲಮಾಣಿ ಅವರು ಹಾವೇರಿ ಅವರು. ಅವರ ಬದುಕು ಬದಲಿಸಿದ್ದು ‘ಸರಿಗಮಪ’ ವೇದಿಕೆ. ಒಂದೊಳ್ಳೆಯ ವೇದಿಕೆಯನ್ನು ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡರು. ಬಿಗ್ ಬಾಸ್ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

2 / 5
ಬಾಳು ಬೆಳಗುಂದಿ ಅವರು ಈಗ ‘ಸರಿಗಮಪ’ ವೇದಿಕೆ ಏರಿದ್ದಾರೆ. ಅವರು ಮೊದಲೇ ಜನಪ್ರಿಯತೆ ಪಡೆದವರು. ಈಗ ಜೀ ಕನ್ನಡ ವೇದಿಕೆ ಏರುವ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಅವರ ಪರಿಚಯ ಹಲವರಿಗೆ ಆಗಿದೆ.

ಬಾಳು ಬೆಳಗುಂದಿ ಅವರು ಈಗ ‘ಸರಿಗಮಪ’ ವೇದಿಕೆ ಏರಿದ್ದಾರೆ. ಅವರು ಮೊದಲೇ ಜನಪ್ರಿಯತೆ ಪಡೆದವರು. ಈಗ ಜೀ ಕನ್ನಡ ವೇದಿಕೆ ಏರುವ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಅವರ ಪರಿಚಯ ಹಲವರಿಗೆ ಆಗಿದೆ.

3 / 5
ಬಾಳು ಬೆಳಗುಂದಿ ಮೂಲತಃ ಹಾವೇರಿ ಜಿಲ್ಲೆಯವರು. ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಜನಪದ ಹಾಡುಗಳನ್ನು ಬರೆದು, ಅವುಗಳನ್ನು ಹಾಡುತ್ತಾರೆ. ಈ ಮೂಲಕ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅವರು ನೂರಾರು ಹಾಡುಗಳನ್ನು ಬರೆದು ಹಾಡಿದ್ದಾರೆ.

ಬಾಳು ಬೆಳಗುಂದಿ ಮೂಲತಃ ಹಾವೇರಿ ಜಿಲ್ಲೆಯವರು. ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಜನಪದ ಹಾಡುಗಳನ್ನು ಬರೆದು, ಅವುಗಳನ್ನು ಹಾಡುತ್ತಾರೆ. ಈ ಮೂಲಕ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅವರು ನೂರಾರು ಹಾಡುಗಳನ್ನು ಬರೆದು ಹಾಡಿದ್ದಾರೆ.

4 / 5
ಹನುಮಂತ ಕೂಡ ಹಾವೇರಿ ಜಿಲ್ಲೆಯವರು. ಅವರ ಕುರಿ ಕಾಯುವ ಕಾಯಕ ಮಾಡಿಕೊಂಡಿದ್ದರು. ‘ಬಿಗ್ ಬಾಸ್’ ಅವರ ಬದುಕು ಬದಲಿಸಿದೆ. ಆ ಬಳಿಕ ‘ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರು ಕಾಣಿಸಿಕೊಂಡು ಗಮನ ಸೆಳೆದರು.

ಹನುಮಂತ ಕೂಡ ಹಾವೇರಿ ಜಿಲ್ಲೆಯವರು. ಅವರ ಕುರಿ ಕಾಯುವ ಕಾಯಕ ಮಾಡಿಕೊಂಡಿದ್ದರು. ‘ಬಿಗ್ ಬಾಸ್’ ಅವರ ಬದುಕು ಬದಲಿಸಿದೆ. ಆ ಬಳಿಕ ‘ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರು ಕಾಣಿಸಿಕೊಂಡು ಗಮನ ಸೆಳೆದರು.

5 / 5
Follow us
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!