AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತ-ಬಾಳು ಬೆಳಗುಂದಿ ಭೇಟಿ; ಎರಡು ದೇಸಿ ಪ್ರತಿಭೆಗಳ ಸಮಾಗಮ

ಹನುಮಂತ ಲಮಾಣಿ ಅವರು ‘ಸರಿಗಮಪ’ ವೇದಿಕೆ ಮೂಲಕ ಗಮನ ಸೆಳೆದವರು. ಅವರು ಉತ್ತರ ಕರ್ನಾಟಕ ಪ್ರತಿಭೆ. ಅವರು ಬಿಗ್ ಬಾಸ್ ಗೆದ್ದು ಭೇಷ್ ಎನಿಸಿಕೊಂಡಿದ್ದಾರೆ. ಅದೇ ರೀತಿ ಬಾಳು ಬೆಳಗುಂದಿ ಕೂಡ ‘ಸರಿಗಮಪ’ ವೇದಿಕೆ ಏರಿದ್ದಾರೆ. ಇವರಿಬ್ಬರ ಸಮಾಗಮ ಆಗಿದೆ ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Apr 03, 2025 | 8:44 AM

Share
ಹನುಮಂತ ಲಮಾಣಿ ಹಾಗೂ ಬಾಳು ಬೆಳಗುಂದಿ ಅವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಬಾಳು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹನುಮಂತ ಲಮಾಣಿ ಹಾಗೂ ಬಾಳು ಬೆಳಗುಂದಿ ಅವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಬಾಳು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

1 / 5
ಹನುಮಂತ ಲಮಾಣಿ ಅವರು ಹಾವೇರಿ ಅವರು. ಅವರ ಬದುಕು ಬದಲಿಸಿದ್ದು ‘ಸರಿಗಮಪ’ ವೇದಿಕೆ. ಒಂದೊಳ್ಳೆಯ ವೇದಿಕೆಯನ್ನು ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡರು. ಬಿಗ್ ಬಾಸ್ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಹನುಮಂತ ಲಮಾಣಿ ಅವರು ಹಾವೇರಿ ಅವರು. ಅವರ ಬದುಕು ಬದಲಿಸಿದ್ದು ‘ಸರಿಗಮಪ’ ವೇದಿಕೆ. ಒಂದೊಳ್ಳೆಯ ವೇದಿಕೆಯನ್ನು ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡರು. ಬಿಗ್ ಬಾಸ್ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

2 / 5
ಬಾಳು ಬೆಳಗುಂದಿ ಅವರು ಈಗ ‘ಸರಿಗಮಪ’ ವೇದಿಕೆ ಏರಿದ್ದಾರೆ. ಅವರು ಮೊದಲೇ ಜನಪ್ರಿಯತೆ ಪಡೆದವರು. ಈಗ ಜೀ ಕನ್ನಡ ವೇದಿಕೆ ಏರುವ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಅವರ ಪರಿಚಯ ಹಲವರಿಗೆ ಆಗಿದೆ.

ಬಾಳು ಬೆಳಗುಂದಿ ಅವರು ಈಗ ‘ಸರಿಗಮಪ’ ವೇದಿಕೆ ಏರಿದ್ದಾರೆ. ಅವರು ಮೊದಲೇ ಜನಪ್ರಿಯತೆ ಪಡೆದವರು. ಈಗ ಜೀ ಕನ್ನಡ ವೇದಿಕೆ ಏರುವ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಅವರ ಪರಿಚಯ ಹಲವರಿಗೆ ಆಗಿದೆ.

3 / 5
ಬಾಳು ಬೆಳಗುಂದಿ ಮೂಲತಃ ಹಾವೇರಿ ಜಿಲ್ಲೆಯವರು. ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಜನಪದ ಹಾಡುಗಳನ್ನು ಬರೆದು, ಅವುಗಳನ್ನು ಹಾಡುತ್ತಾರೆ. ಈ ಮೂಲಕ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅವರು ನೂರಾರು ಹಾಡುಗಳನ್ನು ಬರೆದು ಹಾಡಿದ್ದಾರೆ.

ಬಾಳು ಬೆಳಗುಂದಿ ಮೂಲತಃ ಹಾವೇರಿ ಜಿಲ್ಲೆಯವರು. ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಜನಪದ ಹಾಡುಗಳನ್ನು ಬರೆದು, ಅವುಗಳನ್ನು ಹಾಡುತ್ತಾರೆ. ಈ ಮೂಲಕ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅವರು ನೂರಾರು ಹಾಡುಗಳನ್ನು ಬರೆದು ಹಾಡಿದ್ದಾರೆ.

4 / 5
ಹನುಮಂತ ಕೂಡ ಹಾವೇರಿ ಜಿಲ್ಲೆಯವರು. ಅವರ ಕುರಿ ಕಾಯುವ ಕಾಯಕ ಮಾಡಿಕೊಂಡಿದ್ದರು. ‘ಬಿಗ್ ಬಾಸ್’ ಅವರ ಬದುಕು ಬದಲಿಸಿದೆ. ಆ ಬಳಿಕ ‘ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರು ಕಾಣಿಸಿಕೊಂಡು ಗಮನ ಸೆಳೆದರು.

ಹನುಮಂತ ಕೂಡ ಹಾವೇರಿ ಜಿಲ್ಲೆಯವರು. ಅವರ ಕುರಿ ಕಾಯುವ ಕಾಯಕ ಮಾಡಿಕೊಂಡಿದ್ದರು. ‘ಬಿಗ್ ಬಾಸ್’ ಅವರ ಬದುಕು ಬದಲಿಸಿದೆ. ಆ ಬಳಿಕ ‘ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರು ಕಾಣಿಸಿಕೊಂಡು ಗಮನ ಸೆಳೆದರು.

5 / 5
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ