AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತ-ಬಾಳು ಬೆಳಗುಂದಿ ಭೇಟಿ; ಎರಡು ದೇಸಿ ಪ್ರತಿಭೆಗಳ ಸಮಾಗಮ

ಹನುಮಂತ ಲಮಾಣಿ ಅವರು ‘ಸರಿಗಮಪ’ ವೇದಿಕೆ ಮೂಲಕ ಗಮನ ಸೆಳೆದವರು. ಅವರು ಉತ್ತರ ಕರ್ನಾಟಕ ಪ್ರತಿಭೆ. ಅವರು ಬಿಗ್ ಬಾಸ್ ಗೆದ್ದು ಭೇಷ್ ಎನಿಸಿಕೊಂಡಿದ್ದಾರೆ. ಅದೇ ರೀತಿ ಬಾಳು ಬೆಳಗುಂದಿ ಕೂಡ ‘ಸರಿಗಮಪ’ ವೇದಿಕೆ ಏರಿದ್ದಾರೆ. ಇವರಿಬ್ಬರ ಸಮಾಗಮ ಆಗಿದೆ ಅನ್ನೋದು ವಿಶೇಷ.

ರಾಜೇಶ್ ದುಗ್ಗುಮನೆ
|

Updated on: Apr 03, 2025 | 8:44 AM

Share
ಹನುಮಂತ ಲಮಾಣಿ ಹಾಗೂ ಬಾಳು ಬೆಳಗುಂದಿ ಅವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಬಾಳು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಹನುಮಂತ ಲಮಾಣಿ ಹಾಗೂ ಬಾಳು ಬೆಳಗುಂದಿ ಅವರು ಒಂದೆಡೆ ಸೇರಿದ್ದಾರೆ. ಈ ಫೋಟೋಗಳನ್ನು ಬಾಳು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇವರನ್ನು ಒಟ್ಟಾಗಿ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

1 / 5
ಹನುಮಂತ ಲಮಾಣಿ ಅವರು ಹಾವೇರಿ ಅವರು. ಅವರ ಬದುಕು ಬದಲಿಸಿದ್ದು ‘ಸರಿಗಮಪ’ ವೇದಿಕೆ. ಒಂದೊಳ್ಳೆಯ ವೇದಿಕೆಯನ್ನು ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡರು. ಬಿಗ್ ಬಾಸ್ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಹನುಮಂತ ಲಮಾಣಿ ಅವರು ಹಾವೇರಿ ಅವರು. ಅವರ ಬದುಕು ಬದಲಿಸಿದ್ದು ‘ಸರಿಗಮಪ’ ವೇದಿಕೆ. ಒಂದೊಳ್ಳೆಯ ವೇದಿಕೆಯನ್ನು ಅವರು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಂಡರು. ಬಿಗ್ ಬಾಸ್ ಗೆದ್ದ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

2 / 5
ಬಾಳು ಬೆಳಗುಂದಿ ಅವರು ಈಗ ‘ಸರಿಗಮಪ’ ವೇದಿಕೆ ಏರಿದ್ದಾರೆ. ಅವರು ಮೊದಲೇ ಜನಪ್ರಿಯತೆ ಪಡೆದವರು. ಈಗ ಜೀ ಕನ್ನಡ ವೇದಿಕೆ ಏರುವ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಅವರ ಪರಿಚಯ ಹಲವರಿಗೆ ಆಗಿದೆ.

ಬಾಳು ಬೆಳಗುಂದಿ ಅವರು ಈಗ ‘ಸರಿಗಮಪ’ ವೇದಿಕೆ ಏರಿದ್ದಾರೆ. ಅವರು ಮೊದಲೇ ಜನಪ್ರಿಯತೆ ಪಡೆದವರು. ಈಗ ಜೀ ಕನ್ನಡ ವೇದಿಕೆ ಏರುವ ಮೂಲಕ ಅವರ ಅಭಿಮಾನಿ ಬಳಗ ಮತ್ತಷ್ಟು ಹಿರಿದಾಗಿದೆ. ಅವರ ಪರಿಚಯ ಹಲವರಿಗೆ ಆಗಿದೆ.

3 / 5
ಬಾಳು ಬೆಳಗುಂದಿ ಮೂಲತಃ ಹಾವೇರಿ ಜಿಲ್ಲೆಯವರು. ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಜನಪದ ಹಾಡುಗಳನ್ನು ಬರೆದು, ಅವುಗಳನ್ನು ಹಾಡುತ್ತಾರೆ. ಈ ಮೂಲಕ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅವರು ನೂರಾರು ಹಾಡುಗಳನ್ನು ಬರೆದು ಹಾಡಿದ್ದಾರೆ.

ಬಾಳು ಬೆಳಗುಂದಿ ಮೂಲತಃ ಹಾವೇರಿ ಜಿಲ್ಲೆಯವರು. ಇವರು ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿದ್ದಾರೆ. ಜನಪದ ಹಾಡುಗಳನ್ನು ಬರೆದು, ಅವುಗಳನ್ನು ಹಾಡುತ್ತಾರೆ. ಈ ಮೂಲಕ ಅವರು ಎಲ್ಲರಿಗೂ ಇಷ್ಟ ಆಗುತ್ತಾರೆ. ಅವರು ನೂರಾರು ಹಾಡುಗಳನ್ನು ಬರೆದು ಹಾಡಿದ್ದಾರೆ.

4 / 5
ಹನುಮಂತ ಕೂಡ ಹಾವೇರಿ ಜಿಲ್ಲೆಯವರು. ಅವರ ಕುರಿ ಕಾಯುವ ಕಾಯಕ ಮಾಡಿಕೊಂಡಿದ್ದರು. ‘ಬಿಗ್ ಬಾಸ್’ ಅವರ ಬದುಕು ಬದಲಿಸಿದೆ. ಆ ಬಳಿಕ ‘ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರು ಕಾಣಿಸಿಕೊಂಡು ಗಮನ ಸೆಳೆದರು.

ಹನುಮಂತ ಕೂಡ ಹಾವೇರಿ ಜಿಲ್ಲೆಯವರು. ಅವರ ಕುರಿ ಕಾಯುವ ಕಾಯಕ ಮಾಡಿಕೊಂಡಿದ್ದರು. ‘ಬಿಗ್ ಬಾಸ್’ ಅವರ ಬದುಕು ಬದಲಿಸಿದೆ. ಆ ಬಳಿಕ ‘ಬಾಯ್ಸ್ vs ಗರ್ಲ್ಸ್ ವೇದಿಕೆ ಮೇಲೆ ಅವರು ಕಾಣಿಸಿಕೊಂಡು ಗಮನ ಸೆಳೆದರು.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ