AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಬಾಳೆಹಣ್ಣಿನ ಮಹತ್ವವನ್ನು ತಿಳಿದುಕೊಳ್ಳಿ

ಬಾಳೆಹಣ್ಣು ಸುಲಭವಾಗಿ ಸಿಗುವ ಆರೋಗ್ಯಕರ ಹಣ್ನಾಗಿದೆ. ಪ್ರತಿದಿನ ಬಾಳೆಹಣ್ಣಿನ ಸೇವನೆಯಿಂದ ದೇಹದಲ್ಲಿ ಹಲವು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 05, 2022 | 10:26 AM

Share
ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

1 / 10
ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

2 / 10
ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

3 / 10
ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

4 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 10
ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

6 / 10
ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

7 / 10
ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

8 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

9 / 10
ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

10 / 10
Follow Us
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್