AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಬಾಳೆಹಣ್ಣಿನ ಮಹತ್ವವನ್ನು ತಿಳಿದುಕೊಳ್ಳಿ

ಬಾಳೆಹಣ್ಣು ಸುಲಭವಾಗಿ ಸಿಗುವ ಆರೋಗ್ಯಕರ ಹಣ್ನಾಗಿದೆ. ಪ್ರತಿದಿನ ಬಾಳೆಹಣ್ಣಿನ ಸೇವನೆಯಿಂದ ದೇಹದಲ್ಲಿ ಹಲವು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 05, 2022 | 10:26 AM

Share
ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

1 / 10
ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

2 / 10
ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

3 / 10
ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

4 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 10
ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

6 / 10
ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

7 / 10
ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

8 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

9 / 10
ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

10 / 10
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್