AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಬಾಳೆಹಣ್ಣಿನ ಮಹತ್ವವನ್ನು ತಿಳಿದುಕೊಳ್ಳಿ

ಬಾಳೆಹಣ್ಣು ಸುಲಭವಾಗಿ ಸಿಗುವ ಆರೋಗ್ಯಕರ ಹಣ್ನಾಗಿದೆ. ಪ್ರತಿದಿನ ಬಾಳೆಹಣ್ಣಿನ ಸೇವನೆಯಿಂದ ದೇಹದಲ್ಲಿ ಹಲವು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 05, 2022 | 10:26 AM

Share
ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

1 / 10
ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

2 / 10
ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

3 / 10
ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

4 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 10
ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

6 / 10
ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

7 / 10
ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

8 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

9 / 10
ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

10 / 10
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು