Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಬಾಳೆಹಣ್ಣಿನ ಮಹತ್ವವನ್ನು ತಿಳಿದುಕೊಳ್ಳಿ

ಬಾಳೆಹಣ್ಣು ಸುಲಭವಾಗಿ ಸಿಗುವ ಆರೋಗ್ಯಕರ ಹಣ್ನಾಗಿದೆ. ಪ್ರತಿದಿನ ಬಾಳೆಹಣ್ಣಿನ ಸೇವನೆಯಿಂದ ದೇಹದಲ್ಲಿ ಹಲವು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Updated By: Pavitra Bhat Jigalemane

Updated on: Mar 05, 2022 | 10:26 AM

ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

1 / 10
ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

2 / 10
ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

3 / 10
ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

4 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 10
ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

6 / 10
ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

7 / 10
ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

8 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

9 / 10
ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

10 / 10
Follow us
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ವಿಕಾಸ್ ಮೇಲೆ ನಡೆದ ಹಲ್ಲೆ ನೋಡಿದರೆ ರಕ್ತ ಕುದಿಯುತ್ತದೆ: ಅಶ್ವಿನಿ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಮಜಾ ಟಾಕೀಸ್ ವೇದಿಕೆ ಮೇಲೆ ಚರ್ಚೆ ಆಯ್ತು ಕುರಿ ಪ್ರತಾಪ್ ಅವರ ಆ ಒಂದು ವಿಡಿಯೋ
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಬಿಜೆಪಿ ಸೇರಿದಂತೆ ಯಾರೂ ಜಾತಿ ಗಣತಿ ವರದಿಯನ್ನು ವಿರೋಧಿಸುತ್ತಿಲ್ಲ: ಸುರೇಶ್
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ಭರ್ಜರಿ ಪ್ರದರ್ಶನ... ಶಾಹೀನ್ ಅಫ್ರಿದಿಗೆ ಚಿನ್ನದ ಐಫೋನ್ ಉಡುಗೊರೆ
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ವಿಂಗ್ ಕಮಾಂಡರ್ ವಿರುದ್ಧ ಎಫ್​ಐಅರ್ ದಾಖಲಾಗಿದೆ: ಪರಮೇಶ್ವರ್
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ
ಆರಡಿ ಎತ್ತರದ ದೈತ್ಯನ ಮೇಲೆ ಹುಡುಗ ಹೇಗೆ ಹಲ್ಲೆ ಮಾಡಿಯಾನು? ರಾಜಣ್ಣ