AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಬಾಳೆಹಣ್ಣಿನ ಮಹತ್ವವನ್ನು ತಿಳಿದುಕೊಳ್ಳಿ

ಬಾಳೆಹಣ್ಣು ಸುಲಭವಾಗಿ ಸಿಗುವ ಆರೋಗ್ಯಕರ ಹಣ್ನಾಗಿದೆ. ಪ್ರತಿದಿನ ಬಾಳೆಹಣ್ಣಿನ ಸೇವನೆಯಿಂದ ದೇಹದಲ್ಲಿ ಹಲವು ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

TV9 Web
| Edited By: |

Updated on: Mar 05, 2022 | 10:26 AM

Share
ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

ಬಾಳೆಹಣ್ಣು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಬಾಳೆಹಣ್ಣಿನಲ್ಲಿರು ಪೊಟ್ಯಾಸಿಯಂ ಅಂಶವು ದೇಹ್ಕಕೆ ಬೇಕಾದ ಪ್ರೋಟೀನ್​ ಅಂಶಗಳನ್ನು ನೀಡುತ್ತದೆ.

1 / 10
ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

ಬಾಳೆಹಣ್ಣಿನಲ್ಲಿ ಸಮೃದ್ಧವಾದ ಫೈಬರ್​ ಅಂಶ ಅಡಕವಾಗಿದೆ. ಇದು ದೇಹವನ್ನು ಆರೋಗ್ಯವಾಗಿರುವಂತೆ ಮಾಡುತ್ತದೆ. ಆದರೆ ನೆನಪಿಡಿ, ಕಫ, ಶೀತದ ಸಮಸ್ಯೆ ಇದ್ದರೆ ಬಾಳೆಹಣ್ಣಿನ ಸೇವನೆಯ ಮುನ್ನ ಎಚ್ಚರವಹಿಸಿ.

2 / 10
ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

ಕರುಳಿನ ಸೂಕ್ಷ್ಮಾಣು ಜೀವಿಗಳಿಗೆ ಬಾಳೆಹಣ್ಣು ಒಳ್ಳೆಯದು. ಹೀಗಾಗಿ ಕರುಳಿನ ಸಮಸ್ಯೆಯುಳ್ಳವರಿಗೆ ಬಾಳೆಹಣ್ಣು ಒಳ್ಳೆಯದು.

3 / 10
ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

ಪ್ರೋಬಯಾಟಿಕ್​ ಅಮಶಗಳನ್ನು ಹೊಂದಿರುವ ಬಾಳೆಹಣ್ಣು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ. ಆದ್ದರಿಂದ ಪ್ರತಿದಿನ ಬಾಳೆಹಣ್ಣಿನ ಸೇವನೆ ಉತ್ತಮ.

4 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಸಿ ಅಂಶಗಳು ದೇಹವನ್ನು ಸುರಕ್ಷಿತವಾಗಿಡುವಂತೆ ಮಾಡುತ್ತದೆ. ಅಲ್ಲದೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

5 / 10
ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

ಬಾಳೆಹಣ್ಣಿನಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗವನ್ನು ತಡೆಗಟ್ಟುತ್ತದೆ. ದೇಹದ ತೂಕವನ್ನು ಸಮತೋಲನಲ್ಲಿಡಲೂ ಕೂಡ ಸಹಾಯಕವಾಗಿದೆ.

6 / 10
ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

ಆರೋಗ್ಯಕರ ಕಾರ್ಬೋಹೈಡ್ರೇಟ್ಸ್​ ಹೊಂದಿರುವ ಬಾಳೆಹಣ್ಣು ದೇಹಕ್ಕೆ ಶಕ್ತಿಯನ್ನು ನೀಡುತ್ತದೆ.

7 / 10
ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

ವಿಟಮಿನ್​ ಬಿ6 ಅಂಶವಿರುವ ಬಾಳೆಹಣ್ಣು ಒತ್ತಡ ಮತ್ತು ಆತಂಕವನ್ನು ಕಡಿಮೆಗೊಳಿಸುತ್ತದೆ.

8 / 10
ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

ಬಾಳೆಹಣ್ಣಿನಲ್ಲಿರುವ ವಿಟಮಿನ್​ ಎ ಅಂಶಗಳು ಚರ್ಮದ ಕಾಂತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

9 / 10
ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

ಯಥೇಚ್ಛವಾದ ವಿಟಮಿನ್ಸ್​ ಮಿನರಲ್ಸ್​ ಹಾಗೂ ಅಮೈನೋ ಆಕ್ಸೈಡ್​ಗಳನ್ನು ಹೊಂದಿರುವ ಬಾಳೆಹಣ್ಣಿನ ಸೇವನೆ ದೇಹದ ಆರೋಗ್ಯವನ್ನು ಹೆಚ್ಚಿಸುವಲ್ಲಿ ನೆರವಾಗುತ್ತದೆ ಎನ್ನುತ್ತಾರೆ ತಜ್ಞರು.

10 / 10
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ