AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆ ಇಳುವರಿಗೆ ಹೊಡೆತ ಬಿದ್ರು ಬಂಪರ್ ದರ: ಏಲಕ್ಕಿ ಬಾಳೆ ಕೆಜಿಗೆ ಎಷ್ಟು ಗೊತ್ತಾ?

ದಾವಣಗೆರೆ ಜಿಲ್ಲೆ ಸೇರಿದಂತೆ ಬಹುತೇಕ ಕಡೆ ಹೆಚ್ಚಾಗಿ ಬೆಳೆಯುವುದು ಏಲಕ್ಕಿ ಬಾಳೆ. ಪಚ್ಚ ಬಾಳೆ ದೂರದ ಆಂಧ್ರಪ್ರದೇಶ, ತೆಲಂಗಾಣದಿಂದ ಬರುತ್ತದೆ. ಮೇಲಾಗಿ ಈಗ ಸಾಲು ಸಾಲು ಹಬ್ಬ, ಪೂಜೆಗಳಿವೆ. ಪೂಜೆಗೆ ಬಾಳೆ ಹಣ್ಣು ಬೇಕೇಬೇಕು. ಮಧ್ಯಮ ವರ್ಗದ ಜನ ಏಲಕ್ಕಿ ಬಾಳೆ ದರ ಕೇಳಿ ವಾಪಸ್ಸು ಹೋಗುತ್ತಿದ್ದಾರೆ. ಇನ್ನೂ ಕೆಲವರು ಕಡಿಮೆ ದರ ಪಚ್ಚ ಬಾಳೆ ಹಣ್ಣು ಖರೀದಿಸುತ್ತಿರುವುದು ಮಾರುಕಟ್ಟೆಗೆಯಲ್ಲಿ ಕಂಡುಬಂದಿದೆ. 

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 30, 2024 | 5:18 PM

Share
ಇಳುವರಿ ಕುಸಿದಿದೆ, ಆದರೂ ಬಾಳೆ ಹಣ್ಣಿಗೆ ಬಂಪರ್ ಬೆಲೆ ಬಂದಿದೆ. ಏಲಕ್ಕಿ ಬಾಳೆ ಒಂದು ಕೆಜಿಗೆ 130 ರೂ. ಹಾಗೂ ಪಚ್ಚಬಾಳೆ ಕೆಜಿಗೆ 80 ರೂ. ಇದೆ. ಬಾಳೆ ಇಳುವರಿ ಕುಸಿತ ಒಂದು ಕಡೆದಯಾದರೆ, ಸಾಲು ಸಾಲು ಹಬ್ಬಗಳು ಇನ್ನೊಂದು ಕಡೆ. ಹೀಗಾಗಿ ಬಾಳೆಗೆ ಉತ್ತಮ‌ ಬೆಲೆ ಸಿಗುತ್ತಿದೆ. ಇಳುವರಿಗೆ ಹೊಡೆತ ಬಿದ್ದರು ದರ ಮಾತ್ರ ಉತ್ತಮವಾಗಿ ಸಿಗುತ್ತಿದೆ ಎನ್ನುತ್ತಿದ್ದಾರೆ ರೈತರು.  

ಇಳುವರಿ ಕುಸಿದಿದೆ, ಆದರೂ ಬಾಳೆ ಹಣ್ಣಿಗೆ ಬಂಪರ್ ಬೆಲೆ ಬಂದಿದೆ. ಏಲಕ್ಕಿ ಬಾಳೆ ಒಂದು ಕೆಜಿಗೆ 130 ರೂ. ಹಾಗೂ ಪಚ್ಚಬಾಳೆ ಕೆಜಿಗೆ 80 ರೂ. ಇದೆ. ಬಾಳೆ ಇಳುವರಿ ಕುಸಿತ ಒಂದು ಕಡೆದಯಾದರೆ, ಸಾಲು ಸಾಲು ಹಬ್ಬಗಳು ಇನ್ನೊಂದು ಕಡೆ. ಹೀಗಾಗಿ ಬಾಳೆಗೆ ಉತ್ತಮ‌ ಬೆಲೆ ಸಿಗುತ್ತಿದೆ. ಇಳುವರಿಗೆ ಹೊಡೆತ ಬಿದ್ದರು ದರ ಮಾತ್ರ ಉತ್ತಮವಾಗಿ ಸಿಗುತ್ತಿದೆ ಎನ್ನುತ್ತಿದ್ದಾರೆ ರೈತರು.  

1 / 6
ಕಳೆದ ವರ್ಷ ಇದೇ ಅವಧಿಯಲ್ಲಿ 20 ರಿಂದ 25 ರೂ. ಕೆಜಿ ಇದ್ದ ಏಲಕ್ಕಿ ಬಾಳೆ, ಈಗ 130ಕ್ಕೆ ತಲುಪಿದೆ. ಇಲ್ಲಿನ ರೈತರಿಂದ 60 ರಿಂದ 80 ರೂ. ಖರೀದಿಸುವ ಸಗಟುದಾರರು ಗ್ರಾಹಕರಿಗೆ ಮಾರಾಟ ಮಾಡುವುದು ಕೆಜೆ 130 ರೂ. ಇದೇ ರೀತಿ 20 ರೂ ದರವಿದ್ದ ಪಚ್ಚಬಾಳೆ ಈಗ ರೈತರಿಂದ 40 ರೂ ಖರೀದಿ ಮಾಡಿ ಗ್ರಾಹಕರಿಗೆ 80 ರೂ.  ಮಾರಾಟ ಮಾಡುತ್ತಿದ್ದಾರೆ.

ಕಳೆದ ವರ್ಷ ಇದೇ ಅವಧಿಯಲ್ಲಿ 20 ರಿಂದ 25 ರೂ. ಕೆಜಿ ಇದ್ದ ಏಲಕ್ಕಿ ಬಾಳೆ, ಈಗ 130ಕ್ಕೆ ತಲುಪಿದೆ. ಇಲ್ಲಿನ ರೈತರಿಂದ 60 ರಿಂದ 80 ರೂ. ಖರೀದಿಸುವ ಸಗಟುದಾರರು ಗ್ರಾಹಕರಿಗೆ ಮಾರಾಟ ಮಾಡುವುದು ಕೆಜೆ 130 ರೂ. ಇದೇ ರೀತಿ 20 ರೂ ದರವಿದ್ದ ಪಚ್ಚಬಾಳೆ ಈಗ ರೈತರಿಂದ 40 ರೂ ಖರೀದಿ ಮಾಡಿ ಗ್ರಾಹಕರಿಗೆ 80 ರೂ.  ಮಾರಾಟ ಮಾಡುತ್ತಿದ್ದಾರೆ.

2 / 6
ವಿಶೇಷವಾಗಿ ದಾವಣಗೆರೆ ಜಿಲ್ಲೆಯ ಸೇರಿದಂತೆ ಬಹುತೇಕ ಕಡೆ ಹೆಚ್ಚಾಗಿ ಬೆಳೆಯುವುದು ಏಲಕ್ಕಿ ಬಾಳೆ. ಪಚ್ಚ ಬಾಳೆ ದೂರದ ಆಂಧ್ರಪ್ರದೇಶ, ತೆಲಂಗಾಣದಿಂದ ಬರುತ್ತದೆ. ಮೇಲಾಗಿ ಈಗ ಸಾಲು ಸಾಲು ಹಬ್ಬ, ಪೂಜೆಗಳಿವೆ. ಪೂಜೆಗೆ ಬಾಳೆ ಹಣ್ಣು ಬೇಕೇಬೇಕು. ಮಧ್ಯಮ ವರ್ಗದ ಜನ ಏಲಕ್ಕಿ ಬಾಳೆ ದರ ಕೇಳಿ ವಾಪಸ್ಸು ಹೋಗುತ್ತಿದ್ದಾರೆ. ಇನ್ನೂ ಕೆಲವರು ಕಡಿಮೆ ದರ ಪಚ್ಚ ಬಾಳೆ ಹಣ್ಣು ಖರೀದಿಸುತ್ತಿರುವುದು ಮಾರುಕಟ್ಟೆಗೆಯಲ್ಲಿ ಕಂಡುಬಂದಿದೆ. 

ವಿಶೇಷವಾಗಿ ದಾವಣಗೆರೆ ಜಿಲ್ಲೆಯ ಸೇರಿದಂತೆ ಬಹುತೇಕ ಕಡೆ ಹೆಚ್ಚಾಗಿ ಬೆಳೆಯುವುದು ಏಲಕ್ಕಿ ಬಾಳೆ. ಪಚ್ಚ ಬಾಳೆ ದೂರದ ಆಂಧ್ರಪ್ರದೇಶ, ತೆಲಂಗಾಣದಿಂದ ಬರುತ್ತದೆ. ಮೇಲಾಗಿ ಈಗ ಸಾಲು ಸಾಲು ಹಬ್ಬ, ಪೂಜೆಗಳಿವೆ. ಪೂಜೆಗೆ ಬಾಳೆ ಹಣ್ಣು ಬೇಕೇಬೇಕು. ಮಧ್ಯಮ ವರ್ಗದ ಜನ ಏಲಕ್ಕಿ ಬಾಳೆ ದರ ಕೇಳಿ ವಾಪಸ್ಸು ಹೋಗುತ್ತಿದ್ದಾರೆ. ಇನ್ನೂ ಕೆಲವರು ಕಡಿಮೆ ದರ ಪಚ್ಚ ಬಾಳೆ ಹಣ್ಣು ಖರೀದಿಸುತ್ತಿರುವುದು ಮಾರುಕಟ್ಟೆಗೆಯಲ್ಲಿ ಕಂಡುಬಂದಿದೆ. 

3 / 6
ಬಹುತೇಕರಿಗೆ ಗೊತ್ತಿಲ್ಲ. ಬಾಳೆ ಬೆಳೆದ ರೈತರ ಕೈಗೆ ಸಿಗುವುದು ಸ್ವಲ್ಪ ಮಾತ್ರ. ಕಾರಣ ಬಹುತೇಕ ವ್ಯಾಪಾರಿಗಳು ಹಸಿ ಬಾಳೆ ಹಣ್ಣು ಖರೀದಿಸುತ್ತಾರೆ. ಹೀಗೆ ಖರೀದಿಸಿದ ಬಾಳೆಯನ್ನ ಗೋದಾಮಿನಲ್ಲಿ ಎರಡರಿಂದ ಮೂರು ದಿನ ಇಟ್ಟು ಹಣ್ಣು ಮಾಡಿ ಮಾರುಕಟ್ಟೆಗೆ ಬಿಡುತ್ತಾರೆ. ರೈತರಿಂದ 60 ರೂ. ಕೆಜಿಗೆ ಖರೀದಿ ಮಾಡಿದರೆ ಗ್ರಾಹಕರಿಗೆ ಮಾರಾಟ ಮಾಡುವುದು 120 ರೂ. ಇದೇ ಪದ್ದತಿ ನಡೆದುಕೊಂಡು ಬಂದಿದೆ. 

ಬಹುತೇಕರಿಗೆ ಗೊತ್ತಿಲ್ಲ. ಬಾಳೆ ಬೆಳೆದ ರೈತರ ಕೈಗೆ ಸಿಗುವುದು ಸ್ವಲ್ಪ ಮಾತ್ರ. ಕಾರಣ ಬಹುತೇಕ ವ್ಯಾಪಾರಿಗಳು ಹಸಿ ಬಾಳೆ ಹಣ್ಣು ಖರೀದಿಸುತ್ತಾರೆ. ಹೀಗೆ ಖರೀದಿಸಿದ ಬಾಳೆಯನ್ನ ಗೋದಾಮಿನಲ್ಲಿ ಎರಡರಿಂದ ಮೂರು ದಿನ ಇಟ್ಟು ಹಣ್ಣು ಮಾಡಿ ಮಾರುಕಟ್ಟೆಗೆ ಬಿಡುತ್ತಾರೆ. ರೈತರಿಂದ 60 ರೂ. ಕೆಜಿಗೆ ಖರೀದಿ ಮಾಡಿದರೆ ಗ್ರಾಹಕರಿಗೆ ಮಾರಾಟ ಮಾಡುವುದು 120 ರೂ. ಇದೇ ಪದ್ದತಿ ನಡೆದುಕೊಂಡು ಬಂದಿದೆ. 

4 / 6
ವರ್ಷವಿಡಿ ದುಡಿದ ರೈತನಿಗೂ ಅಷ್ಟೇ ಹಣ. ಮೂರು ದಿನ ತಂದಿಟ್ಟು ಹಣ್ಣು ಹಾಕಿದ ಮಾರಾಟಗಾರರಿಗೂ ಅಷ್ಟೇ ಹಣ. ಈ ಸಲ ದರ ಜಾಸ್ತಿ ಆಗಲು ಕಾರಣ ಹೆಚ್ಚಾಗಿ ಮಳೆಯಾದ ಹಿನ್ನೆಲೆ ಶೇಕಡ 50 ರಷ್ಟು ಇಳುವರಿ ಕುಸಿದೆ. ಒಂದು ಕಡೆ ರೈತರಿಗೆ ಸಮಾಧಾನವಾದರೆ ಒಂದು ಕಡೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

ವರ್ಷವಿಡಿ ದುಡಿದ ರೈತನಿಗೂ ಅಷ್ಟೇ ಹಣ. ಮೂರು ದಿನ ತಂದಿಟ್ಟು ಹಣ್ಣು ಹಾಕಿದ ಮಾರಾಟಗಾರರಿಗೂ ಅಷ್ಟೇ ಹಣ. ಈ ಸಲ ದರ ಜಾಸ್ತಿ ಆಗಲು ಕಾರಣ ಹೆಚ್ಚಾಗಿ ಮಳೆಯಾದ ಹಿನ್ನೆಲೆ ಶೇಕಡ 50 ರಷ್ಟು ಇಳುವರಿ ಕುಸಿದೆ. ಒಂದು ಕಡೆ ರೈತರಿಗೆ ಸಮಾಧಾನವಾದರೆ ಒಂದು ಕಡೆ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

5 / 6
ಹೀಗೆ ಬೇರೆ ಬೇರೆ ಕಡೆಯಿಂದ ಬಾಳೆ ಹಣ್ಣು ರಾಜ್ಯದ ಬಹುತೇಕ ಮಾರಾಕಟ್ಟೆಗೆ ಬರುತ್ತದೆ. ಈಗ ಗೌರಿ ಗಣೇಶ್, ದಸರಾ, ದೀಪಾವಳಿ ಹಬ್ಬ ಆಗಮಿಸುತ್ತಿದ್ದು, ಇನ್ನಷ್ಟು ದರ ಹೆಚ್ಚಾಗುವ ಸಾಧ್ಯತೆ ಇದೆ. ಈಗಿರುವ ಬೆಳೆ ಬಿಟ್ಟು ಹೊಸ ಬೆಳೆ ಬಂದ್ರು ದರ ಸ್ವಲ್ಪ ಕಡಿಮೆ ಆಗಬಹುದು. ಆದರೆ ಈಗ ಮಾತ್ರ ಬಾಳೆ ಹಣ್ಣಿನ ಬೆಲೆ ಬಿಸಿ ತಟ್ಟಿಯೇ ತಟ್ಟುತ್ತದೆ. ಕಾರಣ ಇಳುವರಿಯೇ ಇಲ್ಲ.

ಹೀಗೆ ಬೇರೆ ಬೇರೆ ಕಡೆಯಿಂದ ಬಾಳೆ ಹಣ್ಣು ರಾಜ್ಯದ ಬಹುತೇಕ ಮಾರಾಕಟ್ಟೆಗೆ ಬರುತ್ತದೆ. ಈಗ ಗೌರಿ ಗಣೇಶ್, ದಸರಾ, ದೀಪಾವಳಿ ಹಬ್ಬ ಆಗಮಿಸುತ್ತಿದ್ದು, ಇನ್ನಷ್ಟು ದರ ಹೆಚ್ಚಾಗುವ ಸಾಧ್ಯತೆ ಇದೆ. ಈಗಿರುವ ಬೆಳೆ ಬಿಟ್ಟು ಹೊಸ ಬೆಳೆ ಬಂದ್ರು ದರ ಸ್ವಲ್ಪ ಕಡಿಮೆ ಆಗಬಹುದು. ಆದರೆ ಈಗ ಮಾತ್ರ ಬಾಳೆ ಹಣ್ಣಿನ ಬೆಲೆ ಬಿಸಿ ತಟ್ಟಿಯೇ ತಟ್ಟುತ್ತದೆ. ಕಾರಣ ಇಳುವರಿಯೇ ಇಲ್ಲ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ