AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕೋಟೆ ಬಾದಾಮಿಗೆ ಆಗಮಿಸುತ್ತಿರುವ ಪ್ರಧಾನಿ ಮೋದಿಗೆ ಬೆಳ್ಳಿ ವಿಗ್ರಹ ಗಿಫ್ಟ್

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿಗೆ ಏಪ್ರಿಲ್ 6ರಂದು ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ನೀಡಲು ಬಿಜೆಪಿ ನಾಯಕರು ಬನಶಂಕರಿ ದೇವಿಯ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ.

Rakesh Nayak Manchi
|

Updated on:May 05, 2023 | 8:36 PM

Share
Banashankari Devi idol gift to PM Modi visit Badami of Bagalkot

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿಗೆ ಏಪ್ರಿಲ್ 6ರಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಇವರನ್ನು ಸ್ವಾಗತಿಸಲು ಬೇಕಾದ ಎಲ್ಲಾ ತಯಾರಿಗಳನ್ನು ಬಿಜೆಪಿ ನಾಯಕರು ಸಿದ್ದತೆಗಳನ್ನು ನಡೆಸಿದ್ದಾರೆ.

1 / 8
Banashankari Devi idol gift to PM Modi visit Badami of Bagalkot

ಹೇಳಿ ಕೇಳಿ, ಬಾದಾಮಿ ಕ್ಷೇತ್ರದ ಶಾಸಕ ಸಿದ್ದರಾಮಯ್ಯ. ರಾಜ್ಯ ವಿರೋಧ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರ ಕ್ಷೇತ್ರಕ್ಕೆ ನಾಳೆ ಲಗ್ಗೆ ಇಡುತ್ತಿರುವ ಮೋದಿ, ಕ್ಷೇತ್ರದಲ್ಲಿ ಘರ್ಜಿಸಲಿದ್ದಾರೆ. (File Photo)

2 / 8
Banashankari Devi idol gift to PM Modi visit Badami of Bagalkot

ಇನ್ನು, ಜಿಲ್ಲೆಗೆ ಆಗಮಿಸುತ್ತಿರುವ ಮೋದಿಗೆ ಉಡುಗೊರೆ ನೀಡಲು ಬಿಜೆಪಿ ನಾಯಕರು ಸಿಂಹವಾಹಿನಿಯಾಗಿರುವ (ಸಿಂಹದ ಮೇಲೆ ಕೂತಿರುವ) ಬನಶಂಕರಿ ದೇವಿಯ ಮೂರ್ತಿಯನ್ನು ಸಿದ್ದಪಡಿಸಿದ್ದಾರೆ.

3 / 8
Banashankari Devi idol gift to PM Modi visit Badami of Bagalkot

ವೇದಿಕೆಯಲ್ಲಿ ಬಿಜೆಪಿ ಮುಖಂಡರ ಮೂಲಕ ಬನಶಂಕರಿ ದೇವಿಯ ಬೆಳ್ಳಿ ವಿಗ್ರಹವನ್ನು ಮೋದಿಗೆ ನೀಡಲಾಗುತ್ತದೆ.

4 / 8
Banashankari Devi idol gift to PM Modi visit Badami of Bagalkot

ಒಂದು ಕೆಜಿ 900 ಗ್ರಾಮ್ ತೂಕದ ಬೆಳ್ಳಿ ವಿಗ್ರಹ ಇದಾಗಿದ್ದು, ಎಂಟುವರೆ ಇಂಚು ಎತ್ತರ, ಐದೂರವರೆ ಇಂಚು ಅಗಲ ಇದೆ.

5 / 8
Banashankari Devi idol gift to PM Modi visit Badami of Bagalkot

ಪ್ರಧಾನಿ ಮೋದಿಗೆ ನೀಡುತ್ತಿರುವ ವಿಗ್ರಹವು ಶುದ್ದ ಬೆಳ್ಳಿಯಿಂದ ಕೂಡಿದೆ.

6 / 8
Banashankari Devi idol gift to PM Modi visit Badami of Bagalkot

ಅಷ್ಟಕ್ಕೂ, ಮೋದಿಗೆ ಇಂತಹದ್ದೊಂದು ಕಾಣಿಕೆಯನ್ನು ಬನಶಂಕರಿ ದೇವಸ್ಥಾನದವರು ಕೊಡುತ್ತಿದ್ದಾರೆ. ಬಾಗಲಕೋಟೆ ಶೀಲವಂತ ಆ್ಯಂಡ್ ಸನ್ಸ್ ಜುವೆಲ್ಸ್, ಬೆಳ್ಳಿ‌ಯ ವಿಗ್ರಹವನ್ನು ಪಾಲಿಶ್ ಮಾಡುವ ಜವಾಬ್ದಾರಿ ಪಡೆದುಕೊಂಡಿದೆ.

7 / 8
Banashankari Devi idol gift to PM Modi visit Badami of Bagalkot

ವಿಗ್ರಹವನ್ನು ಪಾಲಿಶ್ ಮಾಡಿ ಹಸ್ತಾಂತರ ಮಾಡುವ ಜವಾಬ್ದಾರಿ ನಮಗೆ ಸಿಕ್ಕಿದ್ದು ಬಹಳ‌ ಖುಷಿ ತಂದಿದೆ ಎಂದು ಬೆಳ್ಳಿ ಶಾಪ್ ಮಾಲೀಕ ಮಲ್ಲಿಕಾರ್ಜುನ ಶೀಲವಂತ ಹೇಳಿದ್ದಾರೆ.

8 / 8

Published On - 8:36 pm, Fri, 5 May 23

Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್