AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಬಂಡೀಪುರ; ತುಂಬಿದ ಕೆರೆ ಕಟ್ಟೆಗಳು, ಸ್ವಚ್ಛಂದದಿಂದ ವನ್ಯ ಜೀವಿಗಳ ಓಡಾಟ, ಫೋಟೋಸ್ ನೋಡಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು|

Updated on: Aug 20, 2024 | 10:43 AM

Share
ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆ ಬಂಡೀಪುರಕ್ಕಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆ ಬಂಡೀಪುರಕ್ಕಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

1 / 6
ಎತ್ತ ಕಣ್ಣಾಯಿಸಿದರೂ ಕಣ್ಣಿಗೆ ರಾಚೋ ಹಸಿರ ಕಂಪು. ಹಸಿರಿನ ಹೋದಿಕೆಯನ್ನ ಹೊದ್ದು ನಿಂತಿರುವ ಬೆಟ್ಟಗುಡ್ಡಗಳು. ತುಂಬಿದ ಕೆರೆಯಲ್ಲಿ ನೀರು ಕುಡಿಯುತ್ತಿರುವ ವನ್ಯ ಮೃಗಗಳು. ಸ್ವಚ್ಛಂದದಿಂದ ಓಡಾಡುತ್ತಿರುವ ಪ್ರಾಣಿಗಳು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ.

ಎತ್ತ ಕಣ್ಣಾಯಿಸಿದರೂ ಕಣ್ಣಿಗೆ ರಾಚೋ ಹಸಿರ ಕಂಪು. ಹಸಿರಿನ ಹೋದಿಕೆಯನ್ನ ಹೊದ್ದು ನಿಂತಿರುವ ಬೆಟ್ಟಗುಡ್ಡಗಳು. ತುಂಬಿದ ಕೆರೆಯಲ್ಲಿ ನೀರು ಕುಡಿಯುತ್ತಿರುವ ವನ್ಯ ಮೃಗಗಳು. ಸ್ವಚ್ಛಂದದಿಂದ ಓಡಾಡುತ್ತಿರುವ ಪ್ರಾಣಿಗಳು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ.

2 / 6
ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಆನೆಗಳನ್ನ ಹೊಂದಿರುವ ಏಕೈಕ ಟೈಗರ್ ರಿಸರ್ವ್ ಫಾರೆಸ್ಟ್ ಅಂದ್ರೆ ಅದು ಬಂಡೀಪುರ. ಕಳೆದ ವರ್ಷ ಮಳೆಯಿಲ್ಲದೆ ಕಾಡು ಸಂಪೂರ್ಣ ಬರುಡಾಗಿತ್ತು. ಕೆರೆ ಕಟ್ಟೆಗಳೆಲ್ಲ ಒಣಗಿ ಹೋಗಿತ್ತು. ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದ್ರೆ ಈ ಬಾರಿ ಸುರಿದ ಮುಂಗಾರು ಮಳೆಗೆ ಬಂಡೀಪುರ ಫುಲ್ ಗ್ರಿನೀಶ್ ಆಗಿದ್ದು ಭೂ ಲೋಕದ ಸ್ವರ್ಗದಂತೆ ಭಾಸವಾಗುತ್ತಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಆನೆಗಳನ್ನ ಹೊಂದಿರುವ ಏಕೈಕ ಟೈಗರ್ ರಿಸರ್ವ್ ಫಾರೆಸ್ಟ್ ಅಂದ್ರೆ ಅದು ಬಂಡೀಪುರ. ಕಳೆದ ವರ್ಷ ಮಳೆಯಿಲ್ಲದೆ ಕಾಡು ಸಂಪೂರ್ಣ ಬರುಡಾಗಿತ್ತು. ಕೆರೆ ಕಟ್ಟೆಗಳೆಲ್ಲ ಒಣಗಿ ಹೋಗಿತ್ತು. ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದ್ರೆ ಈ ಬಾರಿ ಸುರಿದ ಮುಂಗಾರು ಮಳೆಗೆ ಬಂಡೀಪುರ ಫುಲ್ ಗ್ರಿನೀಶ್ ಆಗಿದ್ದು ಭೂ ಲೋಕದ ಸ್ವರ್ಗದಂತೆ ಭಾಸವಾಗುತ್ತಿದೆ.

3 / 6
ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ 150ಕ್ಕೂ ಹೆಚ್ಚು ಕೆರೆ ಕಟ್ಟೆಗಳಿವೆ. ಈ ಎಲ್ಲಾ ಕೆರೆಗಳು ಬರಗಾಲಕ್ಕೆ ಭಾಗಶಃ ಖಾಲಿಯಾಗಿತ್ತು. ಬಂಡೀಪುರದಲ್ಲಿರುವ ಹುಲಿ ಹಾಗೂ ಆನೆಗಳು ಬಂಡೀಪುರದಿಂದ ಕಬಿನಿ ಹಿನ್ನೀರಿನ ಕಡೆ ಮುಖ ಮಾಡಿದ್ವು. ದಾಹ ತೀರಿಸಿಕೊಳ್ಳಲು ಗುಳೆ ಹೋಗಿದ್ದ ಕಾಡು ಪ್ರಾಣಿಗಳು ಈಗ ಮತ್ತೆ ಬಂಡೀಪುರದತ್ತ ಹಿಂತಿರುಗುತ್ತಿವೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ 150ಕ್ಕೂ ಹೆಚ್ಚು ಕೆರೆ ಕಟ್ಟೆಗಳಿವೆ. ಈ ಎಲ್ಲಾ ಕೆರೆಗಳು ಬರಗಾಲಕ್ಕೆ ಭಾಗಶಃ ಖಾಲಿಯಾಗಿತ್ತು. ಬಂಡೀಪುರದಲ್ಲಿರುವ ಹುಲಿ ಹಾಗೂ ಆನೆಗಳು ಬಂಡೀಪುರದಿಂದ ಕಬಿನಿ ಹಿನ್ನೀರಿನ ಕಡೆ ಮುಖ ಮಾಡಿದ್ವು. ದಾಹ ತೀರಿಸಿಕೊಳ್ಳಲು ಗುಳೆ ಹೋಗಿದ್ದ ಕಾಡು ಪ್ರಾಣಿಗಳು ಈಗ ಮತ್ತೆ ಬಂಡೀಪುರದತ್ತ ಹಿಂತಿರುಗುತ್ತಿವೆ.

4 / 6
ಈ ಹಿನ್ನಲೆ ಸಫಾರಿಗೆ ಹೋದವರಿಗೂ ಆನೆ, ಹುಲಿ ಸೇರಿದಂತೆ ಕಾಡು ಪ್ರಾಣಿಗಳ ಸೈಟಿಂಗ್ ಕೂಡ ಚೆನ್ನಾಗಿ ಆಗ್ತಾಯಿದೆ. ಕೆರೆ ಕಟ್ಟೆಗಳು ತುಂಬಿ ಹಚ್ಚ ಹಸಿರಿನಿಂದ ಕೂಡಿದ ಪರಿಣಾಮ ವನ್ಯ ಮೃಗಗಳಿಗೂ ಆಹಾರ ಸಿಗುತ್ತಿದ್ದು ಕಾಡು ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

ಈ ಹಿನ್ನಲೆ ಸಫಾರಿಗೆ ಹೋದವರಿಗೂ ಆನೆ, ಹುಲಿ ಸೇರಿದಂತೆ ಕಾಡು ಪ್ರಾಣಿಗಳ ಸೈಟಿಂಗ್ ಕೂಡ ಚೆನ್ನಾಗಿ ಆಗ್ತಾಯಿದೆ. ಕೆರೆ ಕಟ್ಟೆಗಳು ತುಂಬಿ ಹಚ್ಚ ಹಸಿರಿನಿಂದ ಕೂಡಿದ ಪರಿಣಾಮ ವನ್ಯ ಮೃಗಗಳಿಗೂ ಆಹಾರ ಸಿಗುತ್ತಿದ್ದು ಕಾಡು ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

5 / 6
ಒಟ್ಟಾರೆ ಈ ಬಾರಿಯ ಉತ್ತಮ ಮಳೆಗೆ ಒಣಗಿ ಹೋಗಿದ್ದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಫುಲ್ ಗ್ರೀನಿಶ್ ಆಗಿದ್ದು ಪ್ರವಾಸಿಗರ ಪಾಲಿಗೆ ಬಂಡೀಪುರ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದೆ.

ಒಟ್ಟಾರೆ ಈ ಬಾರಿಯ ಉತ್ತಮ ಮಳೆಗೆ ಒಣಗಿ ಹೋಗಿದ್ದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಫುಲ್ ಗ್ರೀನಿಶ್ ಆಗಿದ್ದು ಪ್ರವಾಸಿಗರ ಪಾಲಿಗೆ ಬಂಡೀಪುರ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದೆ.

6 / 6
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!