ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ ಬಂಡೀಪುರ; ತುಂಬಿದ ಕೆರೆ ಕಟ್ಟೆಗಳು, ಸ್ವಚ್ಛಂದದಿಂದ ವನ್ಯ ಜೀವಿಗಳ ಓಡಾಟ, ಫೋಟೋಸ್ ನೋಡಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯ ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

| Updated By: ಆಯೇಷಾ ಬಾನು

Updated on: Aug 20, 2024 | 10:43 AM

ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆ ಬಂಡೀಪುರಕ್ಕಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿಗಳನ್ನ ಹೊಂದಿರುವ ಅರಣ್ಯ ಎಂಬ ಹೆಗ್ಗಳಿಕೆ ಬಂಡೀಪುರಕ್ಕಿದೆ. ಕಳೆದ ವರ್ಷ ಬರದಿಂದ ಒಣಗಿದ್ದ ಕಾಡು ಈ ಬಾರಿಯ ಮಳೆಗೆ ಹಚ್ಚ ಹಸಿರಾಗಿದೆ. ಹಸಿರು ಗಿಡ ಮರಗಳಿಂದ ಕಂಗೊಳಿಸುತ್ತಿದೆ.

1 / 6
ಎತ್ತ ಕಣ್ಣಾಯಿಸಿದರೂ ಕಣ್ಣಿಗೆ ರಾಚೋ ಹಸಿರ ಕಂಪು. ಹಸಿರಿನ ಹೋದಿಕೆಯನ್ನ ಹೊದ್ದು ನಿಂತಿರುವ ಬೆಟ್ಟಗುಡ್ಡಗಳು. ತುಂಬಿದ ಕೆರೆಯಲ್ಲಿ ನೀರು ಕುಡಿಯುತ್ತಿರುವ ವನ್ಯ ಮೃಗಗಳು. ಸ್ವಚ್ಛಂದದಿಂದ ಓಡಾಡುತ್ತಿರುವ ಪ್ರಾಣಿಗಳು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ.

ಎತ್ತ ಕಣ್ಣಾಯಿಸಿದರೂ ಕಣ್ಣಿಗೆ ರಾಚೋ ಹಸಿರ ಕಂಪು. ಹಸಿರಿನ ಹೋದಿಕೆಯನ್ನ ಹೊದ್ದು ನಿಂತಿರುವ ಬೆಟ್ಟಗುಡ್ಡಗಳು. ತುಂಬಿದ ಕೆರೆಯಲ್ಲಿ ನೀರು ಕುಡಿಯುತ್ತಿರುವ ವನ್ಯ ಮೃಗಗಳು. ಸ್ವಚ್ಛಂದದಿಂದ ಓಡಾಡುತ್ತಿರುವ ಪ್ರಾಣಿಗಳು. ಈ ಎಲ್ಲಾ ದೃಶ್ಯ ಕಣ್ಣಿಗೆ ಬಿದ್ದಿದ್ದು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅಭಯಾರಣ್ಯದಲ್ಲಿ.

2 / 6
ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಆನೆಗಳನ್ನ ಹೊಂದಿರುವ ಏಕೈಕ ಟೈಗರ್ ರಿಸರ್ವ್ ಫಾರೆಸ್ಟ್ ಅಂದ್ರೆ ಅದು ಬಂಡೀಪುರ. ಕಳೆದ ವರ್ಷ ಮಳೆಯಿಲ್ಲದೆ ಕಾಡು ಸಂಪೂರ್ಣ ಬರುಡಾಗಿತ್ತು. ಕೆರೆ ಕಟ್ಟೆಗಳೆಲ್ಲ ಒಣಗಿ ಹೋಗಿತ್ತು. ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದ್ರೆ ಈ ಬಾರಿ ಸುರಿದ ಮುಂಗಾರು ಮಳೆಗೆ ಬಂಡೀಪುರ ಫುಲ್ ಗ್ರಿನೀಶ್ ಆಗಿದ್ದು ಭೂ ಲೋಕದ ಸ್ವರ್ಗದಂತೆ ಭಾಸವಾಗುತ್ತಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಆನೆಗಳನ್ನ ಹೊಂದಿರುವ ಏಕೈಕ ಟೈಗರ್ ರಿಸರ್ವ್ ಫಾರೆಸ್ಟ್ ಅಂದ್ರೆ ಅದು ಬಂಡೀಪುರ. ಕಳೆದ ವರ್ಷ ಮಳೆಯಿಲ್ಲದೆ ಕಾಡು ಸಂಪೂರ್ಣ ಬರುಡಾಗಿತ್ತು. ಕೆರೆ ಕಟ್ಟೆಗಳೆಲ್ಲ ಒಣಗಿ ಹೋಗಿತ್ತು. ಕಾಡು ಪ್ರಾಣಿಗಳ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿತ್ತು. ಆದ್ರೆ ಈ ಬಾರಿ ಸುರಿದ ಮುಂಗಾರು ಮಳೆಗೆ ಬಂಡೀಪುರ ಫುಲ್ ಗ್ರಿನೀಶ್ ಆಗಿದ್ದು ಭೂ ಲೋಕದ ಸ್ವರ್ಗದಂತೆ ಭಾಸವಾಗುತ್ತಿದೆ.

3 / 6
ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ 150ಕ್ಕೂ ಹೆಚ್ಚು ಕೆರೆ ಕಟ್ಟೆಗಳಿವೆ. ಈ ಎಲ್ಲಾ ಕೆರೆಗಳು ಬರಗಾಲಕ್ಕೆ ಭಾಗಶಃ ಖಾಲಿಯಾಗಿತ್ತು. ಬಂಡೀಪುರದಲ್ಲಿರುವ ಹುಲಿ ಹಾಗೂ ಆನೆಗಳು ಬಂಡೀಪುರದಿಂದ ಕಬಿನಿ ಹಿನ್ನೀರಿನ ಕಡೆ ಮುಖ ಮಾಡಿದ್ವು. ದಾಹ ತೀರಿಸಿಕೊಳ್ಳಲು ಗುಳೆ ಹೋಗಿದ್ದ ಕಾಡು ಪ್ರಾಣಿಗಳು ಈಗ ಮತ್ತೆ ಬಂಡೀಪುರದತ್ತ ಹಿಂತಿರುಗುತ್ತಿವೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ 150ಕ್ಕೂ ಹೆಚ್ಚು ಕೆರೆ ಕಟ್ಟೆಗಳಿವೆ. ಈ ಎಲ್ಲಾ ಕೆರೆಗಳು ಬರಗಾಲಕ್ಕೆ ಭಾಗಶಃ ಖಾಲಿಯಾಗಿತ್ತು. ಬಂಡೀಪುರದಲ್ಲಿರುವ ಹುಲಿ ಹಾಗೂ ಆನೆಗಳು ಬಂಡೀಪುರದಿಂದ ಕಬಿನಿ ಹಿನ್ನೀರಿನ ಕಡೆ ಮುಖ ಮಾಡಿದ್ವು. ದಾಹ ತೀರಿಸಿಕೊಳ್ಳಲು ಗುಳೆ ಹೋಗಿದ್ದ ಕಾಡು ಪ್ರಾಣಿಗಳು ಈಗ ಮತ್ತೆ ಬಂಡೀಪುರದತ್ತ ಹಿಂತಿರುಗುತ್ತಿವೆ.

4 / 6
ಈ ಹಿನ್ನಲೆ ಸಫಾರಿಗೆ ಹೋದವರಿಗೂ ಆನೆ, ಹುಲಿ ಸೇರಿದಂತೆ ಕಾಡು ಪ್ರಾಣಿಗಳ ಸೈಟಿಂಗ್ ಕೂಡ ಚೆನ್ನಾಗಿ ಆಗ್ತಾಯಿದೆ. ಕೆರೆ ಕಟ್ಟೆಗಳು ತುಂಬಿ ಹಚ್ಚ ಹಸಿರಿನಿಂದ ಕೂಡಿದ ಪರಿಣಾಮ ವನ್ಯ ಮೃಗಗಳಿಗೂ ಆಹಾರ ಸಿಗುತ್ತಿದ್ದು ಕಾಡು ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

ಈ ಹಿನ್ನಲೆ ಸಫಾರಿಗೆ ಹೋದವರಿಗೂ ಆನೆ, ಹುಲಿ ಸೇರಿದಂತೆ ಕಾಡು ಪ್ರಾಣಿಗಳ ಸೈಟಿಂಗ್ ಕೂಡ ಚೆನ್ನಾಗಿ ಆಗ್ತಾಯಿದೆ. ಕೆರೆ ಕಟ್ಟೆಗಳು ತುಂಬಿ ಹಚ್ಚ ಹಸಿರಿನಿಂದ ಕೂಡಿದ ಪರಿಣಾಮ ವನ್ಯ ಮೃಗಗಳಿಗೂ ಆಹಾರ ಸಿಗುತ್ತಿದ್ದು ಕಾಡು ಪ್ರಾಣಿಗಳು ಸ್ವಚ್ಛಂದವಾಗಿ ಓಡಾಡುತ್ತಿವೆ.

5 / 6
ಒಟ್ಟಾರೆ ಈ ಬಾರಿಯ ಉತ್ತಮ ಮಳೆಗೆ ಒಣಗಿ ಹೋಗಿದ್ದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಫುಲ್ ಗ್ರೀನಿಶ್ ಆಗಿದ್ದು ಪ್ರವಾಸಿಗರ ಪಾಲಿಗೆ ಬಂಡೀಪುರ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದೆ.

ಒಟ್ಟಾರೆ ಈ ಬಾರಿಯ ಉತ್ತಮ ಮಳೆಗೆ ಒಣಗಿ ಹೋಗಿದ್ದ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್ ಫುಲ್ ಗ್ರೀನಿಶ್ ಆಗಿದ್ದು ಪ್ರವಾಸಿಗರ ಪಾಲಿಗೆ ಬಂಡೀಪುರ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದೆ.

6 / 6
Follow us
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?