ವರ್ಷದ ಮೊದಲ ಮಳೆಗೆ ಬಂಡೀಪುರ ಹಸಿರುಮಯ: ಕೆರೆಗಳು ಭರ್ತಿ, ಸಫಾರಿಗೆ ಒಳ್ಳೆ ಸಮಯ
ಈಗ ಭಾರೀ ಮಳೆಯಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಸಿರಿನಿಂದ ತುಂಬಿದೆ. ಬರಿದಾಗಿದ್ದ ಕೆರೆ-ಕಟ್ಟೆಗಳು ಮತ್ತೆ ತುಂಬಿವೆ, ಮತ್ತು ಕಾಡು ಪ್ರಾಣಿಗಳು ಮರಳಿ ಬಂದಿವೆ. ಪೂರ್ವ ಮುಂಗಾರು ಮಳೆಯು ಬಂಡೀಪುರಕ್ಕೆ ಜೀವ ತುಂಬಿದೆ. ಇದು ಸಫಾರಿ ಪ್ರವಾಸಕ್ಕೆ ಅತ್ಯುತ್ತಮ ಸಮಯವಾಗಿದೆ. ಕಾಡು ಪ್ರಾಣಿಗಳಿಗೆ ನೀರಿನ ಸಮಸ್ಯೆ ದೂರವಾಗಿದೆ.

1 / 6

2 / 6

3 / 6

4 / 6

5 / 6

6 / 6