AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷದ ಮೊದಲ ಮಳೆಗೆ ಬಂಡೀಪುರ ಹಸಿರುಮಯ: ಕೆರೆಗಳು ಭರ್ತಿ, ಸಫಾರಿಗೆ ಒಳ್ಳೆ ಸಮಯ

ಈಗ ಭಾರೀ ಮಳೆಯಿಂದ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹಸಿರಿನಿಂದ ತುಂಬಿದೆ. ಬರಿದಾಗಿದ್ದ ಕೆರೆ-ಕಟ್ಟೆಗಳು ಮತ್ತೆ ತುಂಬಿವೆ, ಮತ್ತು ಕಾಡು ಪ್ರಾಣಿಗಳು ಮರಳಿ ಬಂದಿವೆ. ಪೂರ್ವ ಮುಂಗಾರು ಮಳೆಯು ಬಂಡೀಪುರಕ್ಕೆ ಜೀವ ತುಂಬಿದೆ. ಇದು ಸಫಾರಿ ಪ್ರವಾಸಕ್ಕೆ ಅತ್ಯುತ್ತಮ ಸಮಯವಾಗಿದೆ. ಕಾಡು ಪ್ರಾಣಿಗಳಿಗೆ ನೀರಿನ ಸಮಸ್ಯೆ ದೂರವಾಗಿದೆ.

ಸೂರಜ್ ಪ್ರಸಾದ್ ಎಸ್.ಎನ್
| Updated By: ವಿವೇಕ ಬಿರಾದಾರ|

Updated on: Jun 01, 2025 | 4:29 PM

Share
ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ತೀವ್ರ ಬರದಿಂದ ಬಂಡೀಪುರ ಕಾಡು ಸಂಪೂರ್ಣವಾಗಿ ಒಣಗಿ ಹೋಗಿತ್ತು. ಆದರೆ, ಪೂರ್ವ ಮುಂಗಾರು ಮಳೆಗೆ ಬಂಡೀಪುರ ಸಂಪೂರ್ಣ ಹಸಿರುಮಯವಾಗಿದ್ದು, ಕೆರೆ-ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ಕಾಡು ಪ್ರಾಣಿಗಳಿಗಿದ್ದ ಕಂಟಕ ಈಗ ದೂರವಾಗಿದೆ.

ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗದ ಹಿನ್ನೆಲೆಯಲ್ಲಿ ತೀವ್ರ ಬರದಿಂದ ಬಂಡೀಪುರ ಕಾಡು ಸಂಪೂರ್ಣವಾಗಿ ಒಣಗಿ ಹೋಗಿತ್ತು. ಆದರೆ, ಪೂರ್ವ ಮುಂಗಾರು ಮಳೆಗೆ ಬಂಡೀಪುರ ಸಂಪೂರ್ಣ ಹಸಿರುಮಯವಾಗಿದ್ದು, ಕೆರೆ-ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ಕಾಡು ಪ್ರಾಣಿಗಳಿಗಿದ್ದ ಕಂಟಕ ಈಗ ದೂರವಾಗಿದೆ.

1 / 6
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗಿರಲಿಲ್ಲ. ಕಾಡು ಒಣಗಿತ್ತು. ಕೆರೆ ಕಟ್ಟೆಗಳೆಲ್ಲ ಬರಿದಾಗಿದ್ದವು. ಇದರಿಂದ ಕಾಡು ಪ್ರಾಣಿಗಳಿಗೆ ಸಂಕಷ್ಟ ಎದುರಾಗಿತ್ತು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗಿರಲಿಲ್ಲ. ಕಾಡು ಒಣಗಿತ್ತು. ಕೆರೆ ಕಟ್ಟೆಗಳೆಲ್ಲ ಬರಿದಾಗಿದ್ದವು. ಇದರಿಂದ ಕಾಡು ಪ್ರಾಣಿಗಳಿಗೆ ಸಂಕಷ್ಟ ಎದುರಾಗಿತ್ತು.

2 / 6
ಆದರೆ, ಈ ವರ್ಷ ಭಾರಿ ಪೂರ್ವ ಮುಂಗಾರು ಮಳೆಯಾಗಿದೆ. ಈ ಹಿನ್ನಲೆ ಬಂಡೀಪುರ ಅಭಯಾರಣ್ಯ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದು ಸಫಾರಿಗೆ ಸೂಕ್ತ ಸಮಯವಾಗಿದೆ.

ಆದರೆ, ಈ ವರ್ಷ ಭಾರಿ ಪೂರ್ವ ಮುಂಗಾರು ಮಳೆಯಾಗಿದೆ. ಈ ಹಿನ್ನಲೆ ಬಂಡೀಪುರ ಅಭಯಾರಣ್ಯ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇದು ಸಫಾರಿಗೆ ಸೂಕ್ತ ಸಮಯವಾಗಿದೆ.

3 / 6
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 400 ಕ್ಕೂ ಅಧಿಕ ಕೆರೆ ಕಟ್ಟೆಗಳಿವೆ. ಕಳೆದ ವರ್ಷ ಭಾರಿ ಬರಗಾಲ ಎದುರಾಗಿದ್ದು ಶೇ 90 ರಷ್ಟು ಕೆರೆಗಳು ಬತ್ತಿ ಹೋಗಿದ್ದವು. ಬೆರೆಳೆಣಿಕೆಯಷ್ಟು ಕೆರೆಗಳಿಗೆ ಮಾತ್ರ ಸೋಲಾರ್ ಬೋರ್​ನಿಂದ ನೀರು ತುಂಬಿಸುವ ಕಾರ್ಯವನ್ನು ಅರಣ್ಯಾಧಿಕಾರಿಗಳು ಮಾಡಿದ್ದರು. ಆದರೆ, ಅದು ಅಷ್ಟರ ಮಟ್ಟಿಗೆ ಯಶಸ್ವಿ ಕೂಡ ಆಗಿರಲಿಲ್ಲ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 400 ಕ್ಕೂ ಅಧಿಕ ಕೆರೆ ಕಟ್ಟೆಗಳಿವೆ. ಕಳೆದ ವರ್ಷ ಭಾರಿ ಬರಗಾಲ ಎದುರಾಗಿದ್ದು ಶೇ 90 ರಷ್ಟು ಕೆರೆಗಳು ಬತ್ತಿ ಹೋಗಿದ್ದವು. ಬೆರೆಳೆಣಿಕೆಯಷ್ಟು ಕೆರೆಗಳಿಗೆ ಮಾತ್ರ ಸೋಲಾರ್ ಬೋರ್​ನಿಂದ ನೀರು ತುಂಬಿಸುವ ಕಾರ್ಯವನ್ನು ಅರಣ್ಯಾಧಿಕಾರಿಗಳು ಮಾಡಿದ್ದರು. ಆದರೆ, ಅದು ಅಷ್ಟರ ಮಟ್ಟಿಗೆ ಯಶಸ್ವಿ ಕೂಡ ಆಗಿರಲಿಲ್ಲ.

4 / 6
ನೀರಿನ ಅಭಾವದಿಂದ ಕಾಡು ಪ್ರಾಣಿಗಳೆಲ್ಲ ನೀರು ಅರಸಿ ಬಂಡೀಪುರ ತೊರೆದಿದ್ದವು. ಆದರೆ, ವರ್ಷದ ಮೊದಲ ಮಳೆ ಉತ್ತಮವಾಗಿದ್ದು ಕೆರೆ ಕಟ್ಟೆಗಳು ತುಂಬುತ್ತಿದ್ದು ಜೀವ ಕಳೆ ಮರುಕಳಿಸಿದೆ. ಪ್ರಾಣಿಗಳೆಲ್ಲ ಮತ್ತೆ ಬಂಡೀಪುರ ಅರಣ್ಯಕ್ಕೆ ಆಗಮಿಸಿವೆ.

ನೀರಿನ ಅಭಾವದಿಂದ ಕಾಡು ಪ್ರಾಣಿಗಳೆಲ್ಲ ನೀರು ಅರಸಿ ಬಂಡೀಪುರ ತೊರೆದಿದ್ದವು. ಆದರೆ, ವರ್ಷದ ಮೊದಲ ಮಳೆ ಉತ್ತಮವಾಗಿದ್ದು ಕೆರೆ ಕಟ್ಟೆಗಳು ತುಂಬುತ್ತಿದ್ದು ಜೀವ ಕಳೆ ಮರುಕಳಿಸಿದೆ. ಪ್ರಾಣಿಗಳೆಲ್ಲ ಮತ್ತೆ ಬಂಡೀಪುರ ಅರಣ್ಯಕ್ಕೆ ಆಗಮಿಸಿವೆ.

5 / 6
ಒಟ್ಟಾರೆಯಾಗಿ ಮೊದಲ ಮಳೆ ಉತ್ತಮವಾಗಿದ್ದು, ಮೂಲೆ ಹೊಳೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ಗಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕಾಡು ಹಚ್ಚ ಹಸಿರಾಗಿ ಕಂಗೊಳಿಸುತ್ತಿದೆ. ಪ್ರಾಣಿಗಳಿಗಿದ್ದ ನೀರಿನ ಸಮಸ್ಯೆ ದೂರವಾಗಿದೆ.

ಒಟ್ಟಾರೆಯಾಗಿ ಮೊದಲ ಮಳೆ ಉತ್ತಮವಾಗಿದ್ದು, ಮೂಲೆ ಹೊಳೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ಗಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದ್ದು ಕಾಡು ಹಚ್ಚ ಹಸಿರಾಗಿ ಕಂಗೊಳಿಸುತ್ತಿದೆ. ಪ್ರಾಣಿಗಳಿಗಿದ್ದ ನೀರಿನ ಸಮಸ್ಯೆ ದೂರವಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ