AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಅರಮನೆ ಮೈದಾನದಲ್ಲಿ ವಿಧವಿಧವಾದ ಅಗರಬತ್ತಿಗಳ ಪ್ರದರ್ಶನ

ಬೆಂಗಳೂರಿನ ಅರೆಮನೆ ಮೈದಾನದಲ್ಲಿ ಇಂದು ಬೃಹತ್ ಅಗರಬತ್ತಿ ಮೇಳ ನಡೆಯಿತು. ಮೇಳವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟಿಸಿದರು.

TV9 Web
| Updated By: Rakesh Nayak Manchi|

Updated on:Nov 24, 2022 | 4:16 PM

Share
ಬೆಂಗಳೂರಿನ ಅರೆಮನೆ ಮೈದಾನದಲ್ಲಿ ಆಯೋಜಿಸಿರುವ ಬೃಹತ್ ಅಗರಬತ್ತಿ ಮೇಳಕ್ಕೆ ಚಾಲನೆ ನೀಡಲಾಯಿತು. ಮೇಳವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು. ಈ ವೇಳೆ ಸಚಿವ ಮುರುಗೇಶ್ ನಿರಾಣಿ ಅವರು ಇದ್ದರು.

Bangalore Agarbatti mega fair at Palace Grounds in Bengaluru news in kannada

1 / 6
ಅಗರಬತ್ತಿ ಮೇಳದಲ್ಲಿ ಅನೇಕ ಅಗರಬತ್ತಿ ಕಂಪನಿಗಳು ಆಗಮಿಸಿದ್ದು, ತಮ್ಮ ತಮ್ಮ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಇಟ್ಟಿವೆ.  ಮೇಳವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಅವರು ವಿವಿಧ ಸ್ಟಾಲ್​ಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

Bangalore Agarbatti mega fair at Palace Grounds in Bengaluru news in kannada

2 / 6
Bangalore Agarbatti mega fair at Palace Grounds in Bengaluru news in kannada

ಈ ವೇಳೆ ಮಾತನಾಡಿದ ಮುರುಗೇಶ್ ನಿರಾಣಿ, ಅಗರಬತ್ತಿ ಕ್ಷೇತ್ರ 8 ಸಾವಿರ ಕೋಟಿ ರೂ. ವಹಿವಾಟು ಹೊಂದಿದೆ. ದೇಶದಲ್ಲಿ ಶೇ.60ರಷ್ಟು ಅಗರಬತ್ತಿ ಕರ್ನಾಟಕದಲ್ಲೇ ತಯಾರಿಸಲಾಗುತ್ತಿದೆ ಎಂದರು.

3 / 6
Bangalore Agarbatti mega fair at Palace Grounds in Bengaluru news in kannada

ಕರ್ನಾಟಕ ಅಗರಬತ್ತಿ, ಸುಗಂಧ ದ್ರವ್ಯ ಉತ್ಪನ್ನಕ್ಕೆ ಹೆಸರುವಾಸಿಯಾಗಿದೆ. ಸಿಎಂ ಬೊಮ್ಮಾಯಿಗೆ ಕೈಗಾರಿಕಾ ಕ್ಷೇತ್ರದ ಬಗ್ಗೆ ಚೆನ್ನಾಗಿ ಗೊತ್ತಿದೆ. ಹೀಗಾಗಿ ಅವರ ಯೋಜನೆಯಿಂದಲೇ ಕೈಗಾರಿಕಾ ಕಂಪನಿಗಳು ಉಳಿದಿವೆ ಎಂದರು.

4 / 6
Bangalore Agarbatti mega fair at Palace Grounds in Bengaluru news in kannada

ಇಂದಿನಿಂದ (ನ.24) ಎರಡು ದಿನಗಳ ಕಾಲ ನಡೆಯುವ ಈ ಅಗರಬತ್ತಿ ಮೇಳದಲ್ಲಿ 500ಕ್ಕೂ ಹೆಚ್ಚು ಸ್ಟಾಲ್​ಗಳನ್ನು ಹಾಕಲಾಗಿದೆ.

5 / 6
Bangalore Agarbatti mega fair at Palace Grounds in Bengaluru news in kannada

ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದಿಂದ ಆಯೋಜಿಸಿರುವ ಈ ಮೇಳದಲ್ಲಿ ಅಗರಬತ್ತಿ ರಿಟೇಲ್ ಕ್ಷೇತ್ರದ ಭವಿಷ್ಯ,ಪ್ಯಾಕೇಜಿಂಗ್ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.

6 / 6

Published On - 4:11 pm, Thu, 24 November 22

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು