AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಬೆಂಗಳೂರು ಮಳೆ ಅವಾಂತರದ ದೃಶ್ಯಾವಳಿಗಳು

ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಆರಂಭವಾದ ಮಳೆಯ ಅಬ್ಬರ ಗುರುವಾರ ಬೆಳಗ್ಗೆ ಹೊತ್ತಿಗೆ ತಗ್ಗಿತು. ಸುರಿದ ಮಳೆಗೆ ಒಂದಷ್ಟು ಪ್ರದೇಶಗಳು ಜಲಾವೃತಗೊಂಡವು.

TV9 Web
| Edited By: |

Updated on:Oct 20, 2022 | 9:15 AM

Share
ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಗೆ ವಿವಿಧ ಕಡೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಅಂಡರ್​ಪಾಸ್ ರಸ್ತೆಗಳು ಮತ್ತು ರಸ್ತೆಗಳಲ್ಲಿ ನದಿಯಂತೆ ಮಳೆ ನೀರು ಹರಿದು ಹೋಗಿದೆ. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ ಬಳಿ ಮತ್ತು ವಿಲ್ಸನ್​ಗಾರ್ಡನ್ ರಸ್ತೆಗಳಲ್ಲಿ ನೀರು ತುಂಬಿದ ಹರಿದಿದೆ. ಇದರಿಂದಾಗಿ ವಾಹನ ಸವಾರರ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಯಿತು. (ಫೋಟೋ ಕ್ರೆಡಿಟ್: bineetmishra/Twitter)

Bangalore Rain Heavy rain in Bangalore Many areas are flooded bangalore news in Kannada

1 / 8
ಸೇಂಟ್​ ಜೋಸೆಫ್​ ಕಾಲೇಜು ಬಳಿ ರಸ್ತೆಗಳು ಜಲಾವೃತಗೊಂಡು ಫುಟ್​ಪಾತ್​ ಮಟ್ಟಕ್ಕೆ ನೀರು ಹರಿದಿದೆ. ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು. ಬೆಂಗಳೂರು ಮಳೆಯ ಬಗ್ಗೆ ನಗರವಾಸಿಗಳು ಸಾಮಾಜಿಕ ಜಾಲತಾಣದಲ್ಲಿ ಫೋಟೋ, ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ. (ಫೋಟೋ ಕ್ರೆಡಿಟ್: mayurchannagere/Twitter)

Bangalore Rain Heavy rain in Bangalore Many areas are flooded bangalore news in Kannada

2 / 8
Bangalore Rain Heavy rain in Bangalore Many areas are flooded bangalore news in Kannada

ಅರ್ಧಗಂಟೆ ಮಳೆಗೆ ಸುಲ್ತಾನ್ ಪೇಟೆ ಮುಖ್ಯರಸ್ತೆಯ ಸ್ಥಿತಿ ಇದು ಎನ್ನುತ್ತಾ ಕಮ್ರಾನ್ ಎಂಬವರು ಟ್ವಿಟರ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ಈ ಬಗ್ಗೆಯೂ ಸಿಎಂ ತನಿಖೆಗೆ ಆದೇಶಿಸಬೇಕು ಎಂದು ಬರೆದುಕೊಂಡಿದ್ದಾರೆ.

3 / 8
Bangalore Rain Heavy rain in Bangalore Many areas are flooded bangalore news in Kannada

ಶಿವಾಜಿನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆಯಲ್ಲಿ ರಭಸದಿಂದ ನೀರು ಹರಿದು ಹೋಗಿದ್ದು, ಪಾರ್ಕ್​ ಮಾಡಿದ್ದ ದ್ವಿಚಕ್ರ ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈ ವೇಳೆ ರಸ್ತೆಗಿಳಿದ ಸವಾರರು ಮತ್ತು ಸಾರ್ವಜನಿಕರು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವಾಹನಗಳನ್ನು ತಡೆದರು. (ಕ್ರೆಡಿಟ್: Kamran/Twitter)

4 / 8
Bangalore Rain Heavy rain in Bangalore Many areas are flooded bangalore news in Kannada

ಎಚ್​ಎಸ್​ಆರ್ ಲೇಔಟ್​, ಬೊಮ್ಮನಹಳ್ಳಿಯಲ್ಲಿಯೂ ಮಳೆರಾಯ ಅವಾಂತರ ಸೃಷ್ಟಿಸಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವ ವಿಡಿಯೋವನ್ನು Dr Karthik Narayanan ಎಂಬವರು ಟ್ವಿಟರ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

5 / 8
Bangalore Rain Heavy rain in Bangalore Many areas are flooded bangalore news in Kannada

ಅಪಾರ್ಟ್​ಮೆಂಟ್ ಆವರಣದಲ್ಲಿ ತುಂಬಿದ ನೀರಿನ ಫೋಟೋ ಮತ್ತು ವಿಡಿಯೋವನ್ನು KismiBar ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

6 / 8
Bangalore Rain Heavy rain in Bangalore Many areas are flooded bangalore news in Kannada

ಮಳೆಯ ಅಬ್ಬರಕ್ಕೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ನದಿಯಂತೆ ಹರಿಯುತ್ತಿರುವ ದೃಶ್ಯವನ್ನು ಸೆರೆ ಹಿಡಿದು HomelanderBale ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

7 / 8
Bangalore Rain Heavy rain in Bangalore Many areas are flooded bangalore news in Kannada

ಇನ್ನೊಂದೆಡೆ ಸುರಿದ ಮಳೆಗೆ ಪಾರ್ಕ್​ ಮಾಡಿದ್ದ ಕಾರುಗಳ ಮೇಲೆ ಮರ ಉರುಳಿ ಬಿದ್ದಿದ್ದು, ನಾಲ್ಕೈದು ಕಾರುಗಳ ಮೇಲೆ ತಡೆಗೋಡೆ ಬಿದ್ದು ಹಾನಿಗೊಂಡಿವೆ. (ಕ್ರೆಡಿಟ್: Manoj Kumar/Twitter)

8 / 8

Published On - 9:15 am, Thu, 20 October 22

Web contact
Web contact

TV9 Kannada

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?